Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ
ರಾಹುಲ್​ ಜತೆ ಆಥಿಯಾ
Follow us
ರಾಜೇಶ್ ದುಗ್ಗುಮನೆ
|

Updated on: Apr 19, 2021 | 4:15 PM

ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್​. ರಾಹುಲ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಗುಸುಗುಸು ಸಾಮಾಜಿಕ ಜಾಲತಾಣದಲ್ಲಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದಕ್ಕೆ ಯಾರಿಂದಲೂ  ಉತ್ತರ ಸಿಕ್ಕಿಲ್ಲ. ಈಗ ರಾಹುಲ್​ ಜನ್ಮದಿನಕ್ಕೆ ಆಥಿಯಾ ಹಂಚಿಕೊಂಡ ಫೋಟೋ ಒಂದು ಸಾಕಷ್ಟು ವೈರಲ್​ ಆಗಿದೆ. ಇದರ ಜತೆಗೆ ಆಥಿಯಾ ತಂದೆ ಹಾಗೂ ನಟ ಸುನೀಲ್​ ಶೆಟ್ಟಿ ಇದಕ್ಕೆ ಹಾಕಿರುವ ಕಮೆಂಟ್​ ಕೂಡ ಎಲ್ಲರ ಗಮನಸೆಳೆಯುತ್ತಿದೆ. ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಈವರೆಗೆ ಅಧಿಕೃತ ಮಾಡಿಲ್ಲ.

ಏಪ್ರಿಲ್​ 18ರಂದು ರಾಹುಲ್​ ಜನ್ಮದಿನ. ಈ ವಿಶೇಷ ದಿನದಂದು ಆಥಿಯಾ ಶೆಟ್ಟಿ ರಾಹುಲ್​ ಜತೆ ಇರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕನ್ನಡಿ ಎದುರು ಇಬ್ಬರೂ ನಿಂತಿದ್ದಾರೆ. ಈ ಫೋಟೋ ನೋಡಿ ‘ನಿನಗೆ ಕೃತಜ್ಞನಾಗಿದ್ದೇನೆ. ಜನ್ಮದಿನದ ಶುಭಾಶಯಗಳು’ ಎಂದು ​ ಬರೆದುಕೊಂಡಿದ್ದಾರೆ. ಇದಕ್ಕೆ ಆಥಿಯಾ ತಂದೆ ಸುನೀಲ್​ ಶೆಟ್ಟಿ ಕಮೆಂಟ್​ ಮಾಡಿದ್ದು, ‘ನಿಜ’ ಎಂದಿದ್ದಾರೆ.

ಈ ಫೋಟೋ ನೋಡಿದ ಕ್ರಿಕೆಟಿಗರು ಕೂಡ ಸಾಕಷ್ಟು ಕಮೆಂಟ್​ ಮಾಡಿದ್ದಾರೆ. ಹಾರ್ದಿಕ್​ ಪಾಂಡ್ಯ ಮೈ ಕ್ಯೂಟೀಸ್​ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿ ಸಖತ್​ ಆಗಿದೆ ಎಂದು ಉತ್ತರಿಸಿದ್ದಾರೆ.

ರಾಹುಲ್​ ಸದ್ಯ ಐಪಿಎಲ್​ 14ನೇ ಸೀಸನ್​ನಲ್ಲಿ ಪಂಜಾಬ್​ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯದಲ್ಲಿ ಸೋಲು ಕಂಡು ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

KL Rahul Birthday : ಪ್ರಿಯತಮೆ ಆಥಿಯಾ ಶೆಟ್ಟಿ ಜೊತೆ ಕೆ.ಎಲ್. ರಾಹುಲ್ ಕಾಣಿಸಿಕೊಂಡ 5 ಅಪರೂಪದ ಫೋಟೋಗಳು

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು