AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ
ರಾಹುಲ್​ ಜತೆ ಆಥಿಯಾ
ರಾಜೇಶ್ ದುಗ್ಗುಮನೆ
|

Updated on: Apr 19, 2021 | 4:15 PM

Share

ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್​. ರಾಹುಲ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಗುಸುಗುಸು ಸಾಮಾಜಿಕ ಜಾಲತಾಣದಲ್ಲಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದಕ್ಕೆ ಯಾರಿಂದಲೂ  ಉತ್ತರ ಸಿಕ್ಕಿಲ್ಲ. ಈಗ ರಾಹುಲ್​ ಜನ್ಮದಿನಕ್ಕೆ ಆಥಿಯಾ ಹಂಚಿಕೊಂಡ ಫೋಟೋ ಒಂದು ಸಾಕಷ್ಟು ವೈರಲ್​ ಆಗಿದೆ. ಇದರ ಜತೆಗೆ ಆಥಿಯಾ ತಂದೆ ಹಾಗೂ ನಟ ಸುನೀಲ್​ ಶೆಟ್ಟಿ ಇದಕ್ಕೆ ಹಾಕಿರುವ ಕಮೆಂಟ್​ ಕೂಡ ಎಲ್ಲರ ಗಮನಸೆಳೆಯುತ್ತಿದೆ. ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಈವರೆಗೆ ಅಧಿಕೃತ ಮಾಡಿಲ್ಲ.

ಏಪ್ರಿಲ್​ 18ರಂದು ರಾಹುಲ್​ ಜನ್ಮದಿನ. ಈ ವಿಶೇಷ ದಿನದಂದು ಆಥಿಯಾ ಶೆಟ್ಟಿ ರಾಹುಲ್​ ಜತೆ ಇರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕನ್ನಡಿ ಎದುರು ಇಬ್ಬರೂ ನಿಂತಿದ್ದಾರೆ. ಈ ಫೋಟೋ ನೋಡಿ ‘ನಿನಗೆ ಕೃತಜ್ಞನಾಗಿದ್ದೇನೆ. ಜನ್ಮದಿನದ ಶುಭಾಶಯಗಳು’ ಎಂದು ​ ಬರೆದುಕೊಂಡಿದ್ದಾರೆ. ಇದಕ್ಕೆ ಆಥಿಯಾ ತಂದೆ ಸುನೀಲ್​ ಶೆಟ್ಟಿ ಕಮೆಂಟ್​ ಮಾಡಿದ್ದು, ‘ನಿಜ’ ಎಂದಿದ್ದಾರೆ.

ಈ ಫೋಟೋ ನೋಡಿದ ಕ್ರಿಕೆಟಿಗರು ಕೂಡ ಸಾಕಷ್ಟು ಕಮೆಂಟ್​ ಮಾಡಿದ್ದಾರೆ. ಹಾರ್ದಿಕ್​ ಪಾಂಡ್ಯ ಮೈ ಕ್ಯೂಟೀಸ್​ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿ ಸಖತ್​ ಆಗಿದೆ ಎಂದು ಉತ್ತರಿಸಿದ್ದಾರೆ.

ರಾಹುಲ್​ ಸದ್ಯ ಐಪಿಎಲ್​ 14ನೇ ಸೀಸನ್​ನಲ್ಲಿ ಪಂಜಾಬ್​ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯದಲ್ಲಿ ಸೋಲು ಕಂಡು ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

KL Rahul Birthday : ಪ್ರಿಯತಮೆ ಆಥಿಯಾ ಶೆಟ್ಟಿ ಜೊತೆ ಕೆ.ಎಲ್. ರಾಹುಲ್ ಕಾಣಿಸಿಕೊಂಡ 5 ಅಪರೂಪದ ಫೋಟೋಗಳು

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!