AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಉಪೇಂದ್ರ ಪಡೆದಿದ್ದೆಷ್ಟು?

Coolie Movie Cast Remuneration: ರಜನಿಕಾಂತ್ ಅವರ 'ಕೂಲಿ' ಚಿತ್ರವು ಆಗಸ್ಟ್ 14 ರಂದು ಬಿಡುಗಡೆಯಾಗುತ್ತಿದೆ. 375 ಕೋಟಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ರಜನಿಕಾಂತ್ ಅವರಿಗೆ 150 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಲೋಕೇಶ್ ಕನಕರಾಜ್, ನಾಗಾರ್ಜುನ, ಉಪೇಂದ್ರ, ಶ್ರುತಿ ಹಾಸನ್ ಮುಂತಾದವರು ಕೂಡ ಒಳ್ಳೆಯ ಸಂಭಾವನೆ ಪಡೆದಿದ್ದಾರೆ.

‘ಕೂಲಿ’ ಚಿತ್ರದ ರಜನಿ ಸಂಭಾವನೆಯಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಉಪೇಂದ್ರ ಪಡೆದಿದ್ದೆಷ್ಟು?
ಉಪೇಂದ್ರ-ರಜನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 11, 2025 | 8:19 AM

Share

‘ಜೈಲರ್’ ಚಿತ್ರದ ಮೂಲಕ ಬ್ಲಾಕ್‌ಬಸ್ಟರ್ ಹಿಟ್ ಪಡೆದ ಸೂಪರ್‌ಸ್ಟಾರ್ ರಜನಿಕಾಂತ್ ಈಗ ‘ಕೂಲಿ’ (Coolie Movie) ರಿಲೀಸ್​ಗೆ ಕಾದಿದ್ದಾರೆ. ಈ ವಾರ (ಆಗಸ್ಟ್ 14) ಸಿನಿಮಾ  ಚಿತ್ರ ಬಿಡುಗಡೆ ಕಾಣಲಿದೆ. 74ನೇ ವಯಸ್ಸಿನಲ್ಲೂ ತಮ್ಮ ಶಕ್ತಿ ಮೀರಿ ಕೆಲಸ ಮಾಡಿತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದಲ್ಲಿ ಸಂಭಾವನೆ ಕೊಡಲಾಗುತ್ತಿದೆ. ಈ ಚಿತ್ರಕ್ಕೆ ಭಾರಿ ಹೈಪ್ ಇದೆ. ಈ ಸಿನಿಮಾದಲ್ಲಿ ರಜನಿ ಹಾಗೂ ಇತರ ಕಲಾವಿದರ ಸಂಭಾವನೆ ಬಗ್ಗೆ ಇಲ್ಲಿದೆ ವಿವರ.

ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರಕ್ಕೆ ತೆಲುಗು ನಟ ನಾಗಾರ್ಜುನ, ಕನ್ನಡದ ಸ್ಟಾರ್ ಹೀರೋ, ಉಪೇಂದ್ರ ಮತ್ತು ಬಹುಭಾಷಾ ನಟಿ ಶ್ರುತಿ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಜನಿ ವೃತ್ತಿಜೀವನದ 171 ನೇ ಚಿತ್ರವಾಗಿ ಬರುತ್ತಿರುವ ಈ ಚಿತ್ರದ ಬಗ್ಗೆ ಸುದ್ದಿಗಳು ನಿರಂತರವಾಗಿ ಚರ್ಚೆ ಆಗುತ್ತಿವೆ. ಈ ಚಿತ್ರವನ್ನು ಸುಮಾರು 350 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ.

ಈಗ, ಈ ಚಿತ್ರದ ಬಜೆಟ್ ಮತ್ತು ಸಂಭಾವನೆಯ ಬಗ್ಗೆ ಚಲನಚಿತ್ರ ವಲಯಗಳಲ್ಲಿ ಹಲವು ಸುದ್ದಿಗಳಿವೆ. ಇತ್ತೀಚಿನ ಮಾಹಿತಿಯ ಪ್ರಕಾರ, ಈ ಚಿತ್ರಕ್ಕಾಗಿ ರಜನಿ ಅವರಿಗೆ 150 ಕೋಟಿ ರೂ. ಸಂಭಾವನೆ ನೀಡಲಾಗುತ್ತಿದೆ. ನಿರ್ದೇಶಕ ಲೋಕೇಶ್ ಕನಕರಾಜ್ ಅವರಿಗೆ 50 ಕೋಟಿ ರೂ.ಗಳವರೆಗೆ ಸಂಭಾವನೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆಮಿರ್ ಖಾನ್​ಗೆ 20 ಕೋಟಿ ರೂಪಾಯಿ, ನಾಗಾರ್ಜುನಗೆ 10 ಕೋಟಿ ರೂಪಾಯಿ, ಸತ್ಯರಾಜ್​ಗೆ ಕೋಟಿ ರೂಪಾಯಿ, ಶ್ರುತಿ ಹಾಸನ್, ಉಪೇಂದ್ರಗೆ 4 ಕೋಟಿ ರೂಪಾಯಿ, ಸೌಬಿನ್ ಶಾಹಿರ್​ಗೆ 1 ಕೋಟಿ ರೂಪಾಯಿ, ವಿಶೇಷ ಹಾಡಿನಲ್ಲಿ ಮಿಂಚಿದ ಪೂಜಾ ಹೆಗ್ಡೆಗೆ 3 ಕೋಟಿ ರೂಪಾಯಿ, ಸಂಗೀತ ಸಂಯೋಜನೆ ಮಾಡಿದ ಅನಿರುದ್ಧ್​ಗೆ 15 ಕೋಟಿ ರೂಪಾಯಿ ಸಂಭಾವನೆ ಕೊಡಲಾಗಿದೆ.

ಇದನ್ನೂ ಓದಿ
Image
ಭಾನುವಾರ ‘ಸು ಫ್ರಮ್ ಸೋ’ ಊಹೆಗೂ ಮೀರಿದ ಕಲೆಕ್ಷನ್; ಲೆಕ್ಕಾಚಾರ ತಲೆಕೆಳಗೆ
Image
ಮಹೇಶ್ ಬಾಬು ಇಷ್ಟೊಂದು ಶ್ರೀಮಂತರೇ? ನಟನ ಆಸ್ತಿ ಬಗ್ಗೆ ಇಲ್ಲಿದೆ ವಿವರ
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಇದನ್ನೂ ಓದಿ: ‘ವಾರ್ 2’ Vs ‘ಕೂಲಿ’: ಬುಕ್​ ಮೈ ಶೋನಲ್ಲಿ ಯಾರಿಗೆ ಹೆಚ್ಚಿದೆ ಬೆಂಬಲ?

ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲಾಗಿದೆ. ಅಮೇಜಾನ್ ಮೂಲಕ್ ಆರ್ಡರ್ ಮಾಡುವ ವಸ್ತುಗಳ ಮೇಲೆ ಕೂಲಿ ರ್ಯಾಪರ್ ಬಂದಿದೆ. ಈ ರೀತಿಯಲ್ಲಿ ಹಲವು ಪ್ರಚಾರ ಮಾಡಲಾಗಿದೆ. ಅದಕ್ಕಾಗಿ ಅವರು 25 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟು ಸೇರಿಸಿದರೆ, ಈ ಚಿತ್ರದ ಬಜೆಟ್ 375 ರೂ.ಗಳಿಗಿಂತ ಹೆಚ್ಚಾಗಿರುತ್ತದೆ. ಇದು ರಜನಿ ವೃತ್ತಿಜೀವನದಲ್ಲಿ ಅತಿ ಹೆಚ್ಚು ಬಜೆಟ್‌ನಲ್ಲಿ ನಿರ್ಮಿಸಲಾದ ಚಿತ್ರವಾಗಿದೆ ಎಂಬುದು ವಿಶೇಷವಾಗಿದೆ.

ಈ ಚಿತ್ರವು ಈ ವರ್ಷ ಆಗಸ್ಟ್ 14 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ತೆಲುಗು ಜೊತೆಗೆ, ಈ ಚಿತ್ರವು ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:49 am, Mon, 11 August 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು