AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

Sushant Singh Rajput: ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ.

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?
ಸುಶಾಂತ್ ಸಿಂಗ್ ರಜಪೂತ್
ರಾಜೇಶ್ ದುಗ್ಗುಮನೆ
| Edited By: |

Updated on:Jun 14, 2021 | 9:44 AM

Share

ಸುಶಾಂತ್​ ಸಿಂಗ್​ ರಜಪೂತ್​ ನಮ್ಮನ್ನು ಅಗಲಿ ಇಂದಿಗೆ (ಜೂನ್​ 14) ಒಂದು ವರ್ಷ ಕಳೆದಿದೆ. ಲಕ್ಷಾಂತರ ಅಭಿಮಾನಿಗಳನ್ನು ಸುಶಾಂತ್​ ಬಿಟ್ಟು ಹೋಗಿದ್ದಾರೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ತನಿಖೆ ಪ್ರಗತಿಯಲ್ಲಿದೆ. ಇನ್ನು, ಅವರು ಸಾವಿಗೂ ಮೊದಲು ತಮ್ಮ ಹೆಸರನ್ನೇ ತಾವು ಗೂಗಲ್​ ಮಾಡಿಕೊಂಡಿದ್ದರಂತೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸುಶಾಂತ್​ ಸಿಂಗ್ ಅವರ ಶವ ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿ ಜೂನ್​ 14ರಂದು ಪತ್ತೆ ಆಗಿತ್ತು. ಅವರು ಮೃತಪಟ್ಟ ನಂತರದಲ್ಲಿ ಸಾಮಾಜಿಕ ಜಾಲತಾಣದಲ್ಲಿ, ಸುದ್ದಿ ವಾಹಿನಿಗಳಲ್ಲಿ ಸಾಕಷ್ಟು ವಿಚಾರಗಳು ಹರಿದಾಡಿದ್ದವು. ಇದರಲ್ಲಿ ಸುಶಾಂತ್​ ಜೂನ್​ 13ರ ರಾತ್ರಿ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರು ಎಂಬುದು ಕೂಡ ಒಂದಾಗಿತ್ತು.

ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ. ಹೀಗೊಂದು ವಿಚಾರ ವೈರಲ್​ ಆಗಿತ್ತು. ಆದರೆ, ನಂತರ ಆಗಿದ್ದೇ ಬೇರೆ.

ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರದ್ದು ಕೊಲೆ ಎನ್ನುವ ಬಗ್ಗೆ ಚರ್ಚೆ ಜೋರಾಯಿತು. ಸುಶಾಂತ್​ ಸಾವಿಗೆ ಬಾಲಿವುಡ್​ ದಿಗ್ಗಜರೇ ಕಾರಣ ಎನ್ನುವ ಮಾತು ಕೇಳಿ ಬಂತು. ಆರಂಭದಲ್ಲಿ ಈ ಪ್ರಕರಣವನ್ನು ಮುಂಬೈ ಪೊಲೀಸರು ತೆಗೆದುಕೊಂಡಿದ್ದರು. ಸದ್ಯ, ಸಿಬಿಐ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಸುಶಾಂತ್​ ಸಿಂಗ್ ರಜಪೂತ್​ ಅವರನ್ನು ಇಂದು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನೆನೆಯುತ್ತಿದ್ದಾರೆ. ಅವರ ಫೋಟೋ, ಸಿನಿಮಾದ ಡೈಲಾಗ್​, ಅವರ ನಟನೆಯ ಚಿತ್ರದ ಕ್ಲಿಪ್​ಗಳನ್ನು ಹಂಚಿಕೊಂಡು ಸುಶಾಂತ್​ ಅವರ ನೆನಪನ್ನು ಮಾಡಿಕೊಳ್ಳುತ್ತಿದ್ದಾರೆ. ಸುಶಾಂತ್​ ನಮ್ಮನ್ನು ಬಿಟ್ಟು ಹೋದರೂ, ಅವರ ಒಳ್ಳೆತನ ನಮ್ಮನ್ನೊಂದಿಗೆ ಇರುತ್ತದೆ ಅನ್ನೋದು ಅನೇಕರ ಭಾವನೆ.

ಇದನ್ನೂ ಓದಿ:

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

Published On - 7:17 am, Mon, 14 June 21

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ