AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್​ ಸಾವು ಪ್ರಕರಣ ಮತ್ತೆ ಜೀವಂತ; ಹೈದರಾಬಾದ್​​ನಲ್ಲಿ ನಟ ಸುಶಾಂತ್​ ಅಪಾರ್ಟ್​ಮೆಂಟ್​ ವಾಸಿ ಅರೆಸ್ಟ್

Sushant Singh Rajput death Case: ಕಳೆದ ವರ್ಷ ಮೃತಪಟ್ಟ ಸುಶಾಂತ್​ ಸಿಂಗ್​ ರಾಜಪುತ್​ ಸಾವಿನ ಪ್ರಕರಣದಲ್ಲಿ ಸಿದ್ಧಾರ್ಥ ಪಿಠಾಣಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು NCB ಅಧಿಕಾರಿಗಳು ತಿಳಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಸಾವು ಪ್ರಕರಣ ಮತ್ತೆ ಜೀವಂತ; ಹೈದರಾಬಾದ್​​ನಲ್ಲಿ ನಟ ಸುಶಾಂತ್​ ಅಪಾರ್ಟ್​ಮೆಂಟ್​ ವಾಸಿ ಅರೆಸ್ಟ್
ಸುಶಾಂತ್​ ಸಿಂಗ್​ ರಾಜಪುತ್​ ಸಾವು ಪ್ರಕರಣ: ಹೈದರಾಬಾದ್​​ನಲ್ಲಿ ನಟ ಸುಶಾಂತ್​ನ​ ಸಹ ವಾಸಿ ಅರೆಸ್ಟ್
ಸಾಧು ಶ್ರೀನಾಥ್​
|

Updated on:May 28, 2021 | 1:09 PM

Share

ಹೈದರಾಬಾದ್: ಅಕಾಲಿಕ ಸಾವು ಕಂಡ ಬಾಲಿವುಡ್​ ಯುವ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ನಟ ಸುಶಾಂತ್​ನ ಅಪಾರ್ಟ್​​ಮೆಂಟ್​​ನಲ್ಲಿ ವಾಸಿಸುತ್ತಿದ್ದ ಸಿದ್ಧಾರ್ಥ ಪಿಠಾಣಿ ಎಂಬ ವ್ಯಕ್ತಿಯನ್ನು ಮಾದಕವಸ್ತು ನಿಯಂತ್ರಣ ಬ್ಯೂರೋ ಪೊಲೀಸರು (NCB) ಹೈದರಾಬಾದ್​​ನಲ್ಲಿ ಇಂದು ಅರೆಸ್ಟ್ ಮಾಡಿದ್ದಾರೆ. ಕಳೆದ ವರ್ಷ ಮೃತಪಟ್ಟ ಸುಶಾಂತ್​ ಸಿಂಗ್​ ರಜಪೂತ್​​ ಸಾವಿನ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು NCB ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಮತ್ತು NCB ಅಧಿಕಾರಿಗಳು ಈ ಹಿಂದೆಯೂ ಸುಶಾಂತ್ ಸಹ ವಾಸಿ ಸಿದ್ಧಾರ್ಥ ಪಿಠಾಣಿನನ್ನು ಅನೇಕ ಬಾರಿ ವಿಚಾರಣೆಗೊಳಪಡಿಸಿದ್ದರು. ಈ ಬಾರಿ ಸುಶಾಂತ್​ ಸಿಂಗ್​ ರಾಜಪುತ್​ ಸಾವಿಗೆ ಇನ್ನೇನು ಒಂದು ವರ್ಷ ತುಂಬುತ್ತಿರುವಾಗ ಹೈದರಾಬಾದಿನಲ್ಲಿ ಬಂಧಿಸಿದ್ದಾರೆ. ಕಳೆದ ವರ್ಷ ಜೂನ್​ 14ರಂದು ಮುಂಬೈನ ಬಾಂದ್ರಾ ಅಪಾರ್ಟ್​ಮೆಂಟ್ನಲ್ಲಿ ನಟ ಸುಶಾಂತ್​ ಸಿಂಗ್​ ರಜಪೂತ್​​ ಮೃತದೇಹ ಪತ್ತೆಯಾಗಿತ್ತು.

(Sushant Singh Rajput death Case: Siddharth Pithani the Sushant Singh flatmate Arrested in Hyderabad by NCB)

ಧೋನಿ ಪಾತ್ರಧಾರಿ ಸುಶಾಂತ್​, ಪ್ರತಿಷ್ಠಿತ ಸ್ಟ್ಯಾನ್​ಫರ್ಡ್​ ಶಿಕ್ಷಣ ತೊರೆಯಲು ಕಾರಣ ಆಕೆ..?!

Published On - 12:55 pm, Fri, 28 May 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?