ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
Follow us
|

Updated on: Jun 24, 2021 | 8:34 PM

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ