AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮೃತಪಟ್ಟ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ

ಡ್ಯಾನಿಯಲ್ ಅವರು ಎದೆನೋವಿನಿಂದ ಇತ್ತೀಚೆಗೆ ಚೆನ್ನೈ ಆಸ್ಪತ್ರೆಗೆ ದಾಖಲಾದರು. ನಂತರ ಅವರು ಕೊನೆಯುಸಿರು ಎಳೆದರು. ಇಂದು (ಮಾರ್ಚ್ 30) ಅವರ ಅಂತ್ಯಕ್ರಿಯೆ ನಡೆಯಲಿದೆ.

ಹೃದಯಾಘಾತದಿಂದ ಮೃತಪಟ್ಟ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ
ಡ್ಯಾನಿಯಲ್ ಬಾಲಾಜಿ
TV9 Web
| Edited By: |

Updated on: Mar 30, 2024 | 7:51 AM

Share

ತಮಿಳಿನ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ (Daniel Balaji) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಗೌತಮ್ ವಾಸುದೇವ ಮೆನನ್ ನಿರ್ದೇಶನದ ‘ಕಾಖ ಕಾಖ’ ಸಿನಿಮಾದಲ್ಲಿ ಸೂರ್ಯ ಜೊತೆ ತೆರೆ ಹಂಚಿಕೊಂಡು ಅವರು ಗಮನ ಸೆಳೆದಿದ್ದರು. ಡ್ಯಾನಿಯಲ್ ಅವರು ಸಣ್ಣ ವಯಸ್ಸಿಗೆ ನಿಧನ ಹೊಂದಿದ್ದು ಅನೇಕರಿಗೆ ಬೇಸರ ತರಿಸಿದೆ. ಅವರ ಅಗಲುವಿಕೆಯಿಂದ ಎಲ್ಲರೂ ಶಾಕ್​ಗೆ ಒಳಗಾಗುವಂತೆ ಆಗಿದೆ.

ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಂಡರು. ಅವರು ಕಮಲ್ ಹಾಸನ್ ಅವರ ಹಿಸ್ಟಾರಿಕ್ ಡ್ರಾಮಾ ‘ಮರುಢನಯಗಂ’ ಸಿನಿಮಾದಲ್ಲಿ  ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ಈ ಸಿನಿಮಾ ಅರ್ಧಕ್ಕೆ ನಿಂತಿತು. ಡ್ಯಾನಿಯಲ್ ಬಾಲಾಜಿ ಅವರು ‘ಚಿತ್ತಿ’ ಹೆಸರಿನ ಧಾರಾವಾಹಿಯಲ್ಲೂ ನಟಿಸಿದ್ದರು.

ನಂತರದ ದಿನಗಳಲ್ಲಿ ಬಾಲಾಜಿ ಅವರಿಗೆ ಕಮಲ್ ಹಾಸನ್ ಜೊತೆ ನಟಿಸೋ ಅವಕಾಶ ಸಿಕ್ಕಿತು. ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಮೂಲಕ ಮೆಚ್ಚುಗೆ ಪಡೆದು ಬಂದರು. ಮಮ್ಮೂಟಿ ನಟನೆಯ ‘ಬ್ಲ್ಯಾಕ್’ ಸಿನಿಮಾದಲ್ಲಿ ಬಾಲಾಜಿ ಬಣ್ಣ ಹಚ್ಚಿದ್ದರು. ಮೋಹನ್​ಲಾಲ್ ನಟನೆಯ ‘ಭಗವಾನ್’, ಮಮ್ಮೂಟಿ ನಟನೆಯ ‘ಡ್ಯಾಡಿ ಕೂಲ್’ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದರು.

ಇದನ್ನೂ ಓದಿ: ಅಣ್ಣ ಬೋನಿ ಜೊತೆ ಮಾತು ಬಿಟ್ಟ ಅನಿಲ್ ಕಪೂರ್; ಸಿನಿಮಾ ವಿಚಾರದಲ್ಲಿ ಕಿರಿಕ್

ಡ್ಯಾನಿಯಲ್ ಅವರು ಎದೆನೋವಿನಿಂದ ಇತ್ತೀಚೆಗೆ ಚೆನ್ನೈ ಆಸ್ಪತ್ರೆಗೆ ದಾಖಲಾದರು. ನಂತರ ಅವರು ಕೊನೆಯುಸಿರು ಎಳೆದರು. ಇಂದು (ಮಾರ್ಚ್ 30) ಅವರ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ