AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನಂದಂ ವಿಳಯಾಡುಂ ವೀಡು’ ಚಿತ್ರೀಕರಣದ ವೇಳೆ ಅವಘಡ; ತಮಿಳು ನಟ,ನಿರ್ದೇಶಕ ಚೇರನ್ ತಲೆಗೆ ಗಾಯ

Tamil Director Cheran: ಗಾಯಗೊಂಡಿದ್ದರೂ ನಟ ಗೌತಮ್ ಕಾರ್ತಿಕ್ ಅಭಿನಯದ ಆನಂದಂ ವಿಳಯಾಡುಂ ವೀಡು ಚಿತ್ರದ ಚಿತ್ರೀಕರಣವನ್ನು ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂದಾ ಪೆರಿಯಸಾಮಿ ನಿರ್ದೇಶನದ ತಂಡ ಚಿತ್ರೀಕರಣ ಮುಗಿಸಿ ಚೆನ್ನೈಗೆ ಮರಳಿದ್ದಾರೆ.

'ಆನಂದಂ ವಿಳಯಾಡುಂ ವೀಡು' ಚಿತ್ರೀಕರಣದ ವೇಳೆ ಅವಘಡ; ತಮಿಳು ನಟ,ನಿರ್ದೇಶಕ ಚೇರನ್ ತಲೆಗೆ ಗಾಯ
ಚೇರನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 05, 2021 | 10:42 PM

Share

ಚೆನ್ನೈ: ಆನಂದಂ ವಿಳಯಾಡುಂ ವೀಡು ಚಿತ್ರೀಕರಣದ  ವೇಳೆ ಅವಘಡ ಸಂಭವಿಸಿದ್ದು, ತಮಿಳು ಸಿನಿಮಾ  ನಿರ್ದೇಶಕ-ನಟ ಚೇರನ್ ಅವರ ತಲೆಗೆ ಗಾಯವಾಗಿದೆ. ಚೇರನ್ ತಮಿಳುನಾಡಿನ ದಿಂಡಿಗಲ್‌ನ ಮನೆಯೊಂದರಲ್ಲಿ ಚಿತ್ರೀಕರಣದಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ಸಮಯದಲ್ಲಿ ಚೇರನ್ ಜಾರಿ ಬಿದ್ದು ಅವರ ತಲೆಗೆ ಎಂಟು ಹೊಲಿಗೆಗಳನ್ನು ಹಾಕಲಾಗಿದೆ.

ಗಾಯಗೊಂಡಿದ್ದರೂ ನಟ ಗೌತಮ್ ಕಾರ್ತಿಕ್ ಅಭಿನಯದ ಆನಂದಂ ವಿಳಯಾಡುಂ ವೀಡು ಚಿತ್ರದ ಚಿತ್ರೀಕರಣವನ್ನು ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂದಾ ಪೆರಿಯಸಾಮಿ ನಿರ್ದೇಶನದ ತಂಡ ಚಿತ್ರೀಕರಣ ಮುಗಿಸಿ ಚೆನ್ನೈಗೆ ಮರಳಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾಗಿದ್ದಾರೆ ಚೇರನ್. ನಿರ್ದೇಶನದ ಜೊತೆಗೆ, ಚೇರನ್ ಒಂದು ಡಜನ್‌ಗೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ತಮಿಳು ಸೀಸನ್ 3 ಕೂಡಾ ಇವರು ಭಾಗವಹಿಸಿದ್ದರು.

ಇದನ್ನೂ ಓದಿ: ಗಾಯಕ ನವೀನ್​ ಸಜ್ಜು ಪ್ರಕಾರ ’ಕನ್ನಡ ಬಿಗ್​ ಬಾಸ್ ಸೀಸನ್​ 8’​ ಗೆಲ್ಲೋರು ಇವರೇ

ಇದನ್ನೂ ಓದಿ: ‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ಈ ವಿಶೇಷ ವ್ಯಕ್ತಿ

(Tamil director-actor Cheran injured while shooting Anandham Vilayadum Veedu)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು