AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಬಂಧ’ ಅವಾರ್ಡ್ಸ್​ನಲ್ಲಿ ನಟಿ ರಮ್ಯಾ; ಮೋಹಕ ತಾರೆಯನ್ನು ನೋಡಿ ಕಿರುತೆರೆ ನಟಿಯರು ಮಾಡಿದ್ದೇನು ನೋಡಿ

‘ಅನುಬಂಧ ಅವಾರ್ಡ್ಸ್​’ ಕಾರ್ಯಕ್ರಮದ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ನಟಿಯನ್ನು ಮತ್ತೆ ಪರದೆಮೇಲೆ ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಅನುಬಂಧ’ ಅವಾರ್ಡ್ಸ್​ನಲ್ಲಿ ನಟಿ ರಮ್ಯಾ; ಮೋಹಕ ತಾರೆಯನ್ನು ನೋಡಿ ಕಿರುತೆರೆ ನಟಿಯರು ಮಾಡಿದ್ದೇನು ನೋಡಿ
ರಮ್ಯಾ
TV9 Web
| Edited By: |

Updated on:Sep 27, 2022 | 3:44 PM

Share

ನಟಿ ರಮ್ಯಾ (Ramya) ಅವರು ಸಿನಿಮಾ ರಂಗದಲ್ಲಿ ಮಾಡಿದ ಹೆಸರು ತುಂಬಾನೇ ದೊಡ್ಡದು. ಅವರ ಹೆಸರು ಚಿತ್ರರಂಗದಲ್ಲಿ ಚಾಲ್ತಿಯಲ್ಲಿರುವಾಗಲೇ ರಾಜಕೀಯಕ್ಕೆ ಕಾಲಿಟ್ಟರು. ಅವರು ಸಂಸದೆ ಕೂಡ ಆದರು. ಕಾಂಗ್ರೆಸ್​​ನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದ ರಮ್ಯಾ ಅವರು ನಂತರ ರಾಜಕೀಯವನ್ನೂ ತೊರೆದರು. ಕೆಲ ವರ್ಷಗಳ ಕಾಲ ಅವರು ಯಾರ ಕಣ್ಣಿಗೂ ಅಷ್ಟಾಗಿ ಕಾಣಿಸಿಕೊಳ್ಳಲಿಲ್ಲ. ಸೋಶಿಯಲ್ ಮೀಡಿಯಾಗೆ ರಮ್ಯಾ ಗುಡ್​ಬೈ ಹೇಳಿದ್ದರು. ಈಗ ಅವರು ಮರಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ರಂಗದಲ್ಲಿ ಮತ್ತೆ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕಲರ್ಸ್​ ಕನ್ನಡದ ‘ಅನುಬಂಧ ಅವಾರ್ಡ್ಸ್​’ (Anubandha Awards) ಕಾರ್ಯಕ್ರಮಕ್ಕೂ ರಮ್ಯಾ ಹಾಜರಿ ಹಾಕಿದ್ದಾರೆ.

ರಮ್ಯಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾನೇ ಕಡಿಮೆ. ಯಾವುದೇ ಚಿತ್ರಕ್ಕೆ ಅವರು ಬೆಂಬಲ ಸೂಚಿಸುವುದಾದರೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಪ್ರಮೋಷನ್ ಮಾಡುತ್ತಾರೆ. ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಈಗ ಹಲವು ವರ್ಷಗಳ ಬಳಿಕ ಅವರು ಅವಾರ್ಡ್​ ಫಂಕ್ಷನ್​ನಲ್ಲಿ ಭಾಗಿ ಆಗಿದ್ದಾರೆ. ‘ಅನುಬಂಧ ಅವಾರ್ಡ್ಸ್​’ ಕಾರ್ಯಕ್ರಮದ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ನಟಿಯನ್ನು ಮತ್ತೆ ಪರದೆಮೇಲೆ ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಕಲರ್ಸ್ ಕನ್ನಡ ವಾಹಿನಿ ಪ್ರತಿ ವರ್ಷ ‘ಅನುಬಂಧ ಅವಾರ್ಡ್ಸ್​’ ಕಾರ್ಯಕ್ರಮ ನಡೆಸುತ್ತದೆ. ಇದೊಂದು ರೀತಿಯಲ್ಲಿ ಕುಟುಂಬದ ಕಾರ್ಯಕ್ರಮ ಇದ್ದಂತೆ. ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ಧಾರಾವಾಹಿಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಿ ಅವಾರ್ಡ್ ನೀಡಲಾಗುತ್ತದೆ. ಈ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ಅಕ್ಟೋಬರ್ 7, 8, 9ರಂದು ಸಂಜೆ 6 ಗಂಟೆಗೆ ಇದು ಪ್ರಸಾರ ಕಾಣಲಿದೆ. ರಮ್ಯಾ ಅವರನ್ನು ಕಿರುತೆರೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ಲಕ್ಷ್ಮಿ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​; ನಿಜವಾಗಲಿಲ್ಲ ‘ನಾ ನಿನ್ನ ಮರೆಯಲಾರೆ’ ಕನಸು

ಗಣೇಶ ಚತುರ್ಥಿಯ ಶುಭ ದಿನದಂದು ರಮ್ಯಾ ಗುಡ್ ನ್ಯೂಸ್​ ನೀಡಿದ್ದರು. ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡುವುದಾಗಿ ರಮ್ಯಾ ಘೋಷಿಸಿದ್ದರು. ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ ಎಂದು ತಮ್ಮ ನಿರ್ಮಾಣ ಸಂಸ್ಥೆಗೆ ಅವರು ಹೆಸರು ಇಟ್ಟಿದ್ದಾರೆ. ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದು ಏಕೆ ಎಂಬ ಬಗ್ಗೆ ಅವರು ಬರೆದುಕೊಂಡಿದ್ದರು.

Published On - 3:43 pm, Tue, 27 September 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ