‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್
Follow us
|

Updated on:Jan 05, 2024 | 12:36 PM

‘ಬಿಗ್ ಬಾಸ್’ ಮನೆಯಲ್ಲಿ ಮ್ಯಾನ್ ಹ್ಯಾಂಡ್ಲಿಂಗ್ ಮಾಡುವಂತೆ ಇಲ್ಲ. ಹಾಗೆ ಮಾಡಿದರೆ ತಕ್ಷಣಕ್ಕೆ ಅವರನ್ನು ಎಲಿಮಿನೇಟ್ ಮಾಡಲಾಗುತ್ತದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ನಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ವರದಿ ಆಗಿದೆ. ಅಭಿಷೇಕ್ ಕುಮಾರ್ (Abhishek Kumar) ಹಾಗೂ ಸಮರ್ಥ್ ಜ್ಯುರೆಲ್ ಮಧ್ಯೆ ಫೈಟ್ ನಡೆದಿದೆ. ಅಭಿಷೇಕ್ ಅವರು ಸಮರ್ಥ್​​ಗೆ ಹೊಡೆದಿದ್ದಾರೆ. ಇದರಿಂದ ಅಭಿಷೇಕ್​ನ ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ. ಅಭಿಷೇಕ್ ಅವರನ್ನು ಮನೆಯಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ನಿರ್ಧಾರವನ್ನು ಮನೆಯ ಕ್ಯಾಪ್ಟನ್ ಅಂಕಿತಾ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶ ನೀಡಿದರು ಎನ್ನಲಾಗಿದೆ.

ಅಂಕಿತಾ ಅವರು ಅಭಿಷೇಕ್​ನ ಎಲಿಮಿನೇಟ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ಮೂಲಕ ಅವರನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆ ಜೋರಾಗಿದೆ. ಅವರನ್ನು ಮನೆಯಿಂದ ಎಲಿಮಿನೇಟ್ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಹೋಯ್ತು ಲಕ್ಷ ಲಕ್ಷ ಹಣ; ಬಿಗ್ ಬಾಸ್ ವಿನ್ನರ್​ಗೆ ಸಿಗೋ ಫೈನಲ್ ಅಮೌಂಟ್ ಎಷ್ಟು?

‘ಅಭಿಷೇಕ್ ಇರಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧಾರ ಮಾಡಬೇಕು. ಅಂಕಿತಾಗೆ ಈ ಅಧಿಕಾರವನ್ನು ಏಕೆ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅಭಿಷೇಕ್ ಎಲಿಮಿನೇಟ್ ಆಗುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಅಂಕಿತಾಗೆ ಈ ಅಧಿಕಾರ ನೀಡಿದ್ದೇಕೆ’ ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Fri, 5 January 24

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ