AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 05, 2024 | 12:36 PM

Share

‘ಬಿಗ್ ಬಾಸ್’ ಮನೆಯಲ್ಲಿ ಮ್ಯಾನ್ ಹ್ಯಾಂಡ್ಲಿಂಗ್ ಮಾಡುವಂತೆ ಇಲ್ಲ. ಹಾಗೆ ಮಾಡಿದರೆ ತಕ್ಷಣಕ್ಕೆ ಅವರನ್ನು ಎಲಿಮಿನೇಟ್ ಮಾಡಲಾಗುತ್ತದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ನಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ವರದಿ ಆಗಿದೆ. ಅಭಿಷೇಕ್ ಕುಮಾರ್ (Abhishek Kumar) ಹಾಗೂ ಸಮರ್ಥ್ ಜ್ಯುರೆಲ್ ಮಧ್ಯೆ ಫೈಟ್ ನಡೆದಿದೆ. ಅಭಿಷೇಕ್ ಅವರು ಸಮರ್ಥ್​​ಗೆ ಹೊಡೆದಿದ್ದಾರೆ. ಇದರಿಂದ ಅಭಿಷೇಕ್​ನ ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ. ಅಭಿಷೇಕ್ ಅವರನ್ನು ಮನೆಯಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ನಿರ್ಧಾರವನ್ನು ಮನೆಯ ಕ್ಯಾಪ್ಟನ್ ಅಂಕಿತಾ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶ ನೀಡಿದರು ಎನ್ನಲಾಗಿದೆ.

ಅಂಕಿತಾ ಅವರು ಅಭಿಷೇಕ್​ನ ಎಲಿಮಿನೇಟ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ಮೂಲಕ ಅವರನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆ ಜೋರಾಗಿದೆ. ಅವರನ್ನು ಮನೆಯಿಂದ ಎಲಿಮಿನೇಟ್ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಹೋಯ್ತು ಲಕ್ಷ ಲಕ್ಷ ಹಣ; ಬಿಗ್ ಬಾಸ್ ವಿನ್ನರ್​ಗೆ ಸಿಗೋ ಫೈನಲ್ ಅಮೌಂಟ್ ಎಷ್ಟು?

‘ಅಭಿಷೇಕ್ ಇರಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧಾರ ಮಾಡಬೇಕು. ಅಂಕಿತಾಗೆ ಈ ಅಧಿಕಾರವನ್ನು ಏಕೆ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅಭಿಷೇಕ್ ಎಲಿಮಿನೇಟ್ ಆಗುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಅಂಕಿತಾಗೆ ಈ ಅಧಿಕಾರ ನೀಡಿದ್ದೇಕೆ’ ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Fri, 5 January 24

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ