AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 05, 2024 | 12:36 PM

Share

‘ಬಿಗ್ ಬಾಸ್’ ಮನೆಯಲ್ಲಿ ಮ್ಯಾನ್ ಹ್ಯಾಂಡ್ಲಿಂಗ್ ಮಾಡುವಂತೆ ಇಲ್ಲ. ಹಾಗೆ ಮಾಡಿದರೆ ತಕ್ಷಣಕ್ಕೆ ಅವರನ್ನು ಎಲಿಮಿನೇಟ್ ಮಾಡಲಾಗುತ್ತದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ನಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ವರದಿ ಆಗಿದೆ. ಅಭಿಷೇಕ್ ಕುಮಾರ್ (Abhishek Kumar) ಹಾಗೂ ಸಮರ್ಥ್ ಜ್ಯುರೆಲ್ ಮಧ್ಯೆ ಫೈಟ್ ನಡೆದಿದೆ. ಅಭಿಷೇಕ್ ಅವರು ಸಮರ್ಥ್​​ಗೆ ಹೊಡೆದಿದ್ದಾರೆ. ಇದರಿಂದ ಅಭಿಷೇಕ್​ನ ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ. ಅಭಿಷೇಕ್ ಅವರನ್ನು ಮನೆಯಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ನಿರ್ಧಾರವನ್ನು ಮನೆಯ ಕ್ಯಾಪ್ಟನ್ ಅಂಕಿತಾ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶ ನೀಡಿದರು ಎನ್ನಲಾಗಿದೆ.

ಅಂಕಿತಾ ಅವರು ಅಭಿಷೇಕ್​ನ ಎಲಿಮಿನೇಟ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ಮೂಲಕ ಅವರನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆ ಜೋರಾಗಿದೆ. ಅವರನ್ನು ಮನೆಯಿಂದ ಎಲಿಮಿನೇಟ್ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಹೋಯ್ತು ಲಕ್ಷ ಲಕ್ಷ ಹಣ; ಬಿಗ್ ಬಾಸ್ ವಿನ್ನರ್​ಗೆ ಸಿಗೋ ಫೈನಲ್ ಅಮೌಂಟ್ ಎಷ್ಟು?

‘ಅಭಿಷೇಕ್ ಇರಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧಾರ ಮಾಡಬೇಕು. ಅಂಕಿತಾಗೆ ಈ ಅಧಿಕಾರವನ್ನು ಏಕೆ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅಭಿಷೇಕ್ ಎಲಿಮಿನೇಟ್ ಆಗುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಅಂಕಿತಾಗೆ ಈ ಅಧಿಕಾರ ನೀಡಿದ್ದೇಕೆ’ ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Fri, 5 January 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ