AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 05, 2024 | 12:36 PM

Share

‘ಬಿಗ್ ಬಾಸ್’ ಮನೆಯಲ್ಲಿ ಮ್ಯಾನ್ ಹ್ಯಾಂಡ್ಲಿಂಗ್ ಮಾಡುವಂತೆ ಇಲ್ಲ. ಹಾಗೆ ಮಾಡಿದರೆ ತಕ್ಷಣಕ್ಕೆ ಅವರನ್ನು ಎಲಿಮಿನೇಟ್ ಮಾಡಲಾಗುತ್ತದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ನಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ವರದಿ ಆಗಿದೆ. ಅಭಿಷೇಕ್ ಕುಮಾರ್ (Abhishek Kumar) ಹಾಗೂ ಸಮರ್ಥ್ ಜ್ಯುರೆಲ್ ಮಧ್ಯೆ ಫೈಟ್ ನಡೆದಿದೆ. ಅಭಿಷೇಕ್ ಅವರು ಸಮರ್ಥ್​​ಗೆ ಹೊಡೆದಿದ್ದಾರೆ. ಇದರಿಂದ ಅಭಿಷೇಕ್​ನ ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ. ಅಭಿಷೇಕ್ ಅವರನ್ನು ಮನೆಯಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ನಿರ್ಧಾರವನ್ನು ಮನೆಯ ಕ್ಯಾಪ್ಟನ್ ಅಂಕಿತಾ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶ ನೀಡಿದರು ಎನ್ನಲಾಗಿದೆ.

ಅಂಕಿತಾ ಅವರು ಅಭಿಷೇಕ್​ನ ಎಲಿಮಿನೇಟ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ಮೂಲಕ ಅವರನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆ ಜೋರಾಗಿದೆ. ಅವರನ್ನು ಮನೆಯಿಂದ ಎಲಿಮಿನೇಟ್ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಹೋಯ್ತು ಲಕ್ಷ ಲಕ್ಷ ಹಣ; ಬಿಗ್ ಬಾಸ್ ವಿನ್ನರ್​ಗೆ ಸಿಗೋ ಫೈನಲ್ ಅಮೌಂಟ್ ಎಷ್ಟು?

‘ಅಭಿಷೇಕ್ ಇರಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧಾರ ಮಾಡಬೇಕು. ಅಂಕಿತಾಗೆ ಈ ಅಧಿಕಾರವನ್ನು ಏಕೆ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅಭಿಷೇಕ್ ಎಲಿಮಿನೇಟ್ ಆಗುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಅಂಕಿತಾಗೆ ಈ ಅಧಿಕಾರ ನೀಡಿದ್ದೇಕೆ’ ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Fri, 5 January 24

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ