AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಮುಗಿದ ಬಳಿಕ ಏನು ಮಾಡ್ತಿದ್ದಾಳೆ ಸಿಹಿ? ಇಲ್ಲಿದೆ ವಿವರ

ಹಳ್ಳಿ ಪವರ್ ಶೋ ಜೀ ಪವರ್ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋ ಮೆಚ್ಚುಗೆ ಪಡೆಯುತ್ತಿದೆ. ಈ ಶೋಗೆ ರೀತು ಸಿಂಗ್ ಅತಿಥಿಯಾಗಿ ಬಂದಿದ್ದರು. ಈ ವೇಳೆ ಅವಳಿಗೆ ಆ್ಯಂಕರ್ ಅಕುಲ್ ಬಾಲಾಜಿ ಪ್ರಶ್ನೆ ಒಂದನ್ನು ಕೇಳಿದ್ದಾರೆ. ‘ಸೀತಾ ರಾಮ ಪೂರ್ಣಗೊಂಡ ಬಳಿಕ ಎಲ್ಲಿದೀಯಾ’ ಎಂದು ಕೇಳಿದರು. ಇದಕ್ಕೆ ಸಿಹಿ ಉತ್ತರಿಸಿದಳು.

‘ಸೀತಾ ರಾಮ’ ಮುಗಿದ ಬಳಿಕ ಏನು ಮಾಡ್ತಿದ್ದಾಳೆ ಸಿಹಿ? ಇಲ್ಲಿದೆ ವಿವರ
ರೀತು ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 24, 2025 | 7:50 AM

Share

‘ಸೀತಾ ರಾಮ’ (Seetha Raama) ಧಾರಾವಾಹಿಯಲ್ಲಿ ಸಿಹಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ರೀತು ಸಿಂಗ್. ಈ ಧಾರಾವಾಹಿ ಸೂಪರ್ ಹಿಟ್ ಆಯಿತು. ಕೆಲ ತಿಂಗಳ ಹಿಂದೆ ಈ ಧಾರಾವಾಹಿ ಪೂರ್ಣಗೊಂಡಿತ್ತು. ಆ ಬಳಿಕ ರೀತು ಸಿಂಗ್ ಎಲ್ಲಿಯೂ ಕಾಣಿಸಿಕೊಂಡಿರಲೇ ಇಲ್ಲ. ಈಗ ಆಕೆ ತಾನು ಎಲ್ಲಿದ್ದೇನೆ ಹಾಗೂ ಏನು ಮಾಡುತ್ತಿದ್ದೇನೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾಳೆ. ಆ ಬಗ್ಗೆ ಇಲ್ಲಿದೆ ವಿವರ.

‘ಸೀತಾ ರಾಮ’ ಧಾರಾವಾಹಿಯಲ್ಲಿ ರೀತು ಸಿಂಗ್ ಅವಳು ತುಂಬಾನೇ ಕ್ಯೂಟ್ ಪಾತ್ರದಲ್ಲಿ ಕಾಣಿಸಿಕೊಂಡಳು. ಅವಳು ತೋರಿದ ಪ್ರಬುದ್ಧತೆ ತುಂಬಾನೇ ದೊಡ್ಡದು. ಕೆಲವು ವರ್ಷ ಈ ಧಾರಾವಾಹಿ ಪ್ರಸಾರ ಕಂಡಿತು. ಈ ಧಾರಾವಾಹಿ ಸಾಕಷ್ಟು ಮೆಚ್ಚುಗೆ ಪಡೆಯಿತು. ಕೊನೆಯಲ್ಲಿ ರೀತು ಸಿಂಗ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಳು. ಈಗ ರೀತು ಅವಳು ಏನು ಮಾಡುತ್ತಿದ್ದೇನೆ ಎಂಬುದನ್ನು ಹೇಳಿದ್ದಾಳೆ.

ಹಳ್ಳಿ ಪವರ್ ಶೋ ಜೀ ಪವರ್ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋ ಮೆಚ್ಚುಗೆ ಪಡೆಯುತ್ತಿದೆ. ಈ ಶೋಗೆ ರೀತು ಸಿಂಗ್ ಅತಿಥಿಯಾಗಿ ಬಂದಿದ್ದರು. ಈ ವೇಳೆ ಅವಳಿಗೆ ಆ್ಯಂಕರ್ ಅಕುಲ್ ಬಾಲಾಜಿ ಪ್ರಶ್ನೆ ಒಂದನ್ನು ಕೇಳಿದ್ದಾರೆ. ‘ಸೀತಾ ರಾಮ ಪೂರ್ಣಗೊಂಡ ಬಳಿಕ ಎಲ್ಲಿದೀಯಾ’ ಎಂದು ಕೇಳಿದರು. ಇದಕ್ಕೆ ಸಿಹಿ ಉತ್ತರಿಸಿದಳು.

ಇದನ್ನೂ ಓದಿ
Image
ಮೊದಲ ಬಾರಿಗೆ ಅತೀ ಕಡಿಮೆ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ 1’
Image
ಬಿಗ್ ಬಾಸ್ ಮನೆಯಿಂದ ಶೀಘ್ರವೇ ಅಶ್ವಿನಿ ಗೌಡ ಹೊರಕ್ಕೆ? ನಡೆಯಲಿದೆ ವಿಚಾರಣೆ
Image
ಕಾಮಿಡಿ ಮಾಡುತ್ತಾ ಆಟದ ಗಂಭೀರತೆ ಮರೆತ ಗಿಲ್ಲಿ; ತಾಳ್ಮೆ ಕಳೆದುಕೊಂಡ ಕಾವ್ಯಾ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

‘ನಾನು ಶಾಲೆಗೆ ಹೋಗ್ತಾ ಇದೀನಿ. ಇದರ ಜೊತೆಗೆ ಏಳು ಸಿನಿಮಾ ಮಾಡಿದ್ದೇನೆ’ ಎಂದು ಸಿಹಿ ಹೇಳಿದಳು. ಇದನ್ನು ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಅವಳು ಮಾಡಿದ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಉತ್ತರ ಸಿಗಲೇ ಇಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ಮಾಹಿತಿ ಗೊತ್ತಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬರಲಿದೆ ‘ಸೀತಾ ರಾಮ 2’; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಅಪ್​ಡೇಟ್

ರೀತು ಸಿಂಗ್ ಅವರು ಮೂಲತಃ ನೇಪಾಳದವಳು. ಅವಳು ಭಾರತಕ್ಕೆ ಅದರಲ್ಲೂ ಕರ್ನಾಟಕಕ್ಕೆ ಬಂದು ಜೀವನ ಕಟ್ಟಿಕೊಂಡಿದ್ದಾಳೆ. ‘ಡ್ರಾಮಾ ಜೂನಿಯರ್ಸ್’ನಲ್ಲಿ ಅವಳು ಕಾಣಿಸಿಕೊಂಡಳು. ಅಲ್ಲಿ ಅವರ ಜನಪ್ರಿಯತೆ ಹೆಚ್ಚಿತು. ಆ ಬಳಿಕ ಸೀತಾ ರಾಮ ಧಾರಾವಾಹಿ ಮಾಡಿದಳು. ಈಗ ಸಿನಿಮಾಗಳಿಂದಲೂ ಅವಳಿಗೆ ಆಫರ್​ಗಳು ಬರುತ್ತಿವೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?