AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ.

ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..
ರಿಷಬ್-ವಿರಾಟ್
ರಾಜೇಶ್ ದುಗ್ಗುಮನೆ
|

Updated on: Oct 20, 2023 | 7:12 AM

Share

ಭಾರತ ಹಾಗೂ ಬಾಂಗ್ಲಾದೇಶ್ ನಡುವಿನ ವಿಶ್ವಕಪ್ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಅವರು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 100 ರನ್ ಗಳಿಸಲು ಅವರು ಮಾಡಿದ ಸರ್ಕಸ್ ಒಂದೆರಡಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಹಲವರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅನೇಕರು ಕೊಹ್ಲಿಯನ್ನು ಹಾಡಿ ಹೊಗಳುತ್ತಿದ್ದಾರೆ. ಅವರ ಅಭಿಮಾನಿಗಳಿಗಂತೂ ಈ ಶತಕ ಸಾಕಷ್ಟು ಖುಷಿ ನೀಡಿದೆ. ನಿರ್ದೇಶಕ ರಿಷಬ್ ಶೆಟ್ಟಿಗೂ ಕೊಹ್ಲಿ ಶತಕ ಖುಷಿ ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ. ‘ಐ ಲವ್ ದಿಸ್ ಮ್ಯಾನ್. ಅಭಿನಂದನೆಗಳು ವಿರಾಟ್ ಕೊಹ್ಲಿ’ ಎಂದು ಟ್ವೀಟ್ ಮಾಡಿದ್ದಾರೆ ರಿಷಬ್. ರಿಷಬ್ ಟ್ವೀಟ್​ನ ಅನೇಕರು ರೀಟ್ವೀಟ್ ಮಾಡಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಕೂಡ ಪತಿಯ ಫೋಟೋನ ಪೋಸ್ಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ. ಇನ್ನೂ ಅನೇಕ ಸೆಲೆಬ್ರಿಟಿಗಳು ಕೊಹ್ಲಿಗೆ ವಿಶ್ ಮಾಡುತ್ತಿದ್ದಾರೆ. ಕೊಹ್ಲಿ ಶತಕಕ್ಕೆ ಕಾರಣರಾದ ಕೆಎಲ್​ ರಾಹುಲ್ ಅವರನ್ನು ಎಲ್ಲರೂ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿಯ ಸಿನಿಮಾ, ಕಾಂತಾರ ಅಲ್ಲ

ಸಿನಿಮಾ ವಿಚಾರಕ್ಕೆ ಬರೋದಾದರೆ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭ ಆಗಬೇಕಿದೆ. ‘ಕಾಂತಾರ’ ರಿಲೀಸ್ ಆಗಿ ವರ್ಷ ಕಳೆದಿದೆ. ಈ ಚಿತ್ರ ಸೃಷ್ಟಿ ಮಾಡಿರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣದಿಂದ ಎಲ್ಲರೂ ಪಾರ್ಟ್​ 2ಗಾಗಿ ಕಾದಿದ್ದಾರೆ. ಇದು ಪ್ರೀಕ್ವೆಲ್ ಎಂದು ರಿಷಬ್ ಶೆಟ್ಟಿ ಮೊದಲೇ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ