AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ

ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
TV9 Web
| Edited By: |

Updated on: Sep 24, 2022 | 11:18 PM

Share

‘ಕನ್ನಡ ಬಿಗ್ ಬಾಸ್ ಸೀಸನ್ 9’ ಮೊದಲ ದಿನ ಪೂರ್ಣಗೊಂಡಿದೆ. 18 ಸ್ಪರ್ಧಿಗಳು ಬಿಗ್ ಬಾಸ್ (Bigg Boss) ಮನೆಗೆ ಬಂದಿದ್ದಾರೆ. ಹಲವು ಕ್ಷೇತ್ರಗಳ ವಿವಿಧ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಐಶ್ವರ್ಯಾ:

ಐಶ್ವರ್ಯಾ ಅವರು ಬೈಕ್​ ರೇಸಿಂಗ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ಬೈಕ್ ಓಡಿಸೋದು ನನ್ನ ಜೀವನದ ಒಂದು ಭಾಗವಾಗಿದೆ. 18 ವರ್ಷದಿಂದ ಮೋಟರ್​ಸೈಕಲ್ ಓಡಿಸೋಕೆ ಶುರು ಮಾಡಿದೆ. ನಾನು ನನಗೋಸ್ಕರ ರೇಸ್ ಮಾಡ್ತಾ ಇದೀನಿ. ಈಗ ಬಿಗ್ ಬಾಸ್ ಮನೆಗೆ ಬಂದಿದ್ದೇನೆ. 10 ಬಾರಿ ನ್ಯಾಷನಲ್ ಚಾಂಪಿಯನ್ ಆಗಿದ್ದೇನೆ’ ಎಂದು ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಐಶ್ವರ್ಯಾ. ಕಳೆದ ಬಾರಿ ಬಿಗ್ ಬಾಸ್​ಗೆ ಬೈಕ್ ರೇಸರ್ ಅರವಿಂದ್ ಕೆ.ಪಿ ಬಂದಿದ್ದರು. ಅವರು ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಬೈಕ್ ರೇಸರ್​ ಬಂದಿರೋದು ವಿಶೇಷ.

ಕಾವಶ್ರೀ ಗೌಡ:

ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳಗೌರಿ ಮದುವೆ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇದ್ದಾರೆ.

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ