ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ

ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 24, 2022 | 11:18 PM

‘ಕನ್ನಡ ಬಿಗ್ ಬಾಸ್ ಸೀಸನ್ 9’ ಮೊದಲ ದಿನ ಪೂರ್ಣಗೊಂಡಿದೆ. 18 ಸ್ಪರ್ಧಿಗಳು ಬಿಗ್ ಬಾಸ್ (Bigg Boss) ಮನೆಗೆ ಬಂದಿದ್ದಾರೆ. ಹಲವು ಕ್ಷೇತ್ರಗಳ ವಿವಿಧ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಐಶ್ವರ್ಯಾ:

ಐಶ್ವರ್ಯಾ ಅವರು ಬೈಕ್​ ರೇಸಿಂಗ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ಬೈಕ್ ಓಡಿಸೋದು ನನ್ನ ಜೀವನದ ಒಂದು ಭಾಗವಾಗಿದೆ. 18 ವರ್ಷದಿಂದ ಮೋಟರ್​ಸೈಕಲ್ ಓಡಿಸೋಕೆ ಶುರು ಮಾಡಿದೆ. ನಾನು ನನಗೋಸ್ಕರ ರೇಸ್ ಮಾಡ್ತಾ ಇದೀನಿ. ಈಗ ಬಿಗ್ ಬಾಸ್ ಮನೆಗೆ ಬಂದಿದ್ದೇನೆ. 10 ಬಾರಿ ನ್ಯಾಷನಲ್ ಚಾಂಪಿಯನ್ ಆಗಿದ್ದೇನೆ’ ಎಂದು ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಐಶ್ವರ್ಯಾ. ಕಳೆದ ಬಾರಿ ಬಿಗ್ ಬಾಸ್​ಗೆ ಬೈಕ್ ರೇಸರ್ ಅರವಿಂದ್ ಕೆ.ಪಿ ಬಂದಿದ್ದರು. ಅವರು ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಬೈಕ್ ರೇಸರ್​ ಬಂದಿರೋದು ವಿಶೇಷ.

ಕಾವಶ್ರೀ ಗೌಡ:

ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳಗೌರಿ ಮದುವೆ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇದ್ದಾರೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ