AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ

ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 24, 2022 | 11:18 PM

Share

‘ಕನ್ನಡ ಬಿಗ್ ಬಾಸ್ ಸೀಸನ್ 9’ ಮೊದಲ ದಿನ ಪೂರ್ಣಗೊಂಡಿದೆ. 18 ಸ್ಪರ್ಧಿಗಳು ಬಿಗ್ ಬಾಸ್ (Bigg Boss) ಮನೆಗೆ ಬಂದಿದ್ದಾರೆ. ಹಲವು ಕ್ಷೇತ್ರಗಳ ವಿವಿಧ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಗ್​ ಬಾಸ್​ಗೆ 16ನೇ ಸ್ಪರ್ಧಿಯಾಗಿ ಬೈಕ್ ರೇಸರ್ ಐಶ್ವರ್ಯಾ ಬಂದಿದ್ದಾರೆ. 17ನೇ ಸ್ಪರ್ಧಿಯಾಗಿ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ ಕಾವ್ಯಶ್ರೀ ಗೌಡ ಬಂದಿದ್ದಾರೆ.

ಐಶ್ವರ್ಯಾ:

ಐಶ್ವರ್ಯಾ ಅವರು ಬೈಕ್​ ರೇಸಿಂಗ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ಬೈಕ್ ಓಡಿಸೋದು ನನ್ನ ಜೀವನದ ಒಂದು ಭಾಗವಾಗಿದೆ. 18 ವರ್ಷದಿಂದ ಮೋಟರ್​ಸೈಕಲ್ ಓಡಿಸೋಕೆ ಶುರು ಮಾಡಿದೆ. ನಾನು ನನಗೋಸ್ಕರ ರೇಸ್ ಮಾಡ್ತಾ ಇದೀನಿ. ಈಗ ಬಿಗ್ ಬಾಸ್ ಮನೆಗೆ ಬಂದಿದ್ದೇನೆ. 10 ಬಾರಿ ನ್ಯಾಷನಲ್ ಚಾಂಪಿಯನ್ ಆಗಿದ್ದೇನೆ’ ಎಂದು ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಐಶ್ವರ್ಯಾ. ಕಳೆದ ಬಾರಿ ಬಿಗ್ ಬಾಸ್​ಗೆ ಬೈಕ್ ರೇಸರ್ ಅರವಿಂದ್ ಕೆ.ಪಿ ಬಂದಿದ್ದರು. ಅವರು ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಬೈಕ್ ರೇಸರ್​ ಬಂದಿರೋದು ವಿಶೇಷ.

ಕಾವಶ್ರೀ ಗೌಡ:

ಧಾರಾವಾಹಿ ಮೂಲಕ ಎಲ್ಲರಿಗೂ ಪರಿಚಯವಾದವರು ಕಾವ್ಯಶ್ರೀ ಗೌಡ. ‘ಮಂಗಳಗೌರಿ ಮದುವೆ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಅವರು.

‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ