AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್-ಪ್ರಿಯಾ ಆ್ಯನಿವರ್ಸರಿಗೆ ಶುಭಾಶಯ ಕೋರಿದ ನಾಗಾರ್ಜುನ

Kichcha Sudeep-Priya: ಅಕ್ಟೋಬರ್ 18ರಂದು ಸುದೀಪ್ ಹಾಗೂ ಪ್ರಿಯಾ ಆ್ಯನಿವರ್ಸರಿ. ಹೀಗಾಗಿ, ವೇದಿಕೆ ಮೇಲೆ ಬಿಗ್ ಬಾಸ್ ಅದ್ದೂರಿಯಾಗಿ ಪ್ರಿಯಾ ಹಾಗೂ ಸುದೀಪ್ ಆ್ಯನಿವರ್ಸರಿ ಆಚರಣೆ ಮಾಡಿದರು. ಈ ವೇಳೆ ನಾಗಾರ್ಜುನ ಅವರು ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿಗೆ ವಿಶ್ ಮಾಡಿದರು.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್-ಪ್ರಿಯಾ ಆ್ಯನಿವರ್ಸರಿಗೆ ಶುಭಾಶಯ ಕೋರಿದ ನಾಗಾರ್ಜುನ
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 19, 2025 | 9:42 PM

Share

ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲ, ಪರಭಾಷೆಯಲ್ಲೂ ಫೇಮಸ್ ಆಗಿದ್ದಾರೆ. ಅವರು ತೆಲುಗು ಚಿತ್ರರಂಗದಲ್ಲೂ ಸಾಕಷ್ಟು ಹೆಸರು ಮಾಡಿದ್ದಾರೆ. ಅಲ್ಲಿ ಅವರು ನಟಿಸಿದ್ದು ಮಾತ್ರವಲ್ಲ, ಸಾಕಷ್ಟು ಗೆಳೆಯರನ್ನು ಸಂಪಾದಿಸಿದ್ದಾರೆ ಎಂದರೂ ತಪ್ಪಾಗಲಾರದು. ಈಗ ಸುದೀಪ್ ಅವರಿಗೆ ಅಕ್ಕಿನೇನಿ ನಾಗಾರ್ಜುನ ಅವರು ವಿಶೇಷವಾಗಿ ವಿಶ್ ಮಾಡಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ಸುದೀಪ್ (Sudeep) ಹಾಗೂ ಪ್ರಿಯಾ ವಿವಾಹ ವಾರ್ಷಿಕೋತ್ಸವ.

ಸುದೀಪ್ ಅವರು ಬಿಗ್ ಬಾಸ್ ವೇದಿಕೆ ಏರಿದರು. ಸ್ಪರ್ಧಿ ಬರುತ್ತಾರೆ ಎಂದು ಬಿಗ್ ಬಾಸ್ ಹೇಳಿದರು. ಆದರೆ, ಆ ಬಳಿಕ ಬಂದಿದ್ದು ಪ್ರಿಯಾ ಅವರು. ಇದನ್ನು ನೋಡಿ ಸುದೀಪ್ ಶಾಕ್ ಆದರು. ಅಕ್ಟೋಬರ್ 18ರಂದು ಸುದೀಪ್ ಹಾಗೂ ಪ್ರಿಯಾ ಆ್ಯನಿವರ್ಸರಿ. ಹೀಗಾಗಿ, ವೇದಿಕೆ ಮೇಲೆ ಬಿಗ್ ಬಾಸ್ ಅದ್ದೂರಿಯಾಗಿ ಪ್ರಿಯಾ ಹಾಗೂ ಸುದೀಪ್ ಆ್ಯನಿವರ್ಸರಿ ಆಚರಣೆ ಮಾಡಿದರು.

ಇದನ್ನೂ ಓದಿ: ‘ಹಿಂಗಾಯ್ತು ಅಂತ ಬಗ್ಗೋದು ಬೇಡ’- ಜಾನ್ವಿ; ‘ಇವರು ಏನಂದ್ರೂ ಬದಲಾಗಲ್ಲ’ ಎಂದ ಸುದೀಪ್

ಇವರ ಆ್ಯನಿವರ್ಸರಿಗೆ ಹಲವು ಸೆಲೆಬ್ರಿಟಿಗಳು ವಿಶ್ ಮಾಡಿದ ವಿಡಿಯೋನ ಬಿಗ್ ಬಾಸ್ ಹಂಚಿಕೊಂಡರು.  ಇದರಲ್ಲಿ ನಾಗಾರ್ಜುನ ಹಂಚಿಕೊಂಡ ವಿಡಿಯೋ ಗಮನ ಸೆಳೆಯಿತು. ‘ನಿಮ್ಮ ಜೊತೆ ಮಾತನಾಡಿದ್ದು ಖುಷಿ ಆಯ್ತು. ನನ್ನ ಪ್ರತಿ ಸಿನಿಮಾ ರಿಲೀಸ್ ಆದಾಗಲೂ ನೀವು ಮೆಸೇಜ್ ಮಾಡ್ತೀರಾ, ಕಂಗ್ರ್ಯಾಜ್ಯುಲೇಷನ್ ಹೇಳ್ತೀರಾ. ಕೂಲಿ ಸಿನಿಮಾ ನೋಡಿ ನನ್ನ ಸೈಮನ್ ಪಾತ್ರಕ್ಕೆ ಶುಭಾಶಯ ಹೇಳಿದ್ರಿ. ಬಿಗ್ ಬಾಸ್ 2.0 ಲಾಂಚ್ ಆಗಿದ್ದಕ್ಕೆ, 25ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು’ ಎಂದು ನಾಗಾರ್ಜುನ ಹೇಳಿದರು. ಇದಕ್ಕೆ ಸುದೀಪ್ ಅವರು ಖುಷಿ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ