AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?
TV9 Web
| Edited By: |

Updated on: Sep 03, 2021 | 9:09 PM

Share

‘ಬಿಗ್​ ಬಾಸ್​ ಮಿನಿ ಸೀಸನ್​’ ಇದೇ ಮೊದಲ ಬಾರಿಗೆ ಪ್ರಸಾರಗೊಂಡು ಉತ್ತಮ ಪ್ರತಿಕ್ರಿಯೆ ಗಳಿಸಿಕೊಳ್ಳುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಒಂದೆಡೆ ಸೇರಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಯಲ್ಲಿ ನಾನಾ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಮಧ್ಯೆ ಅಕುಲ್​ ಬಾಲಾಜಿ ಆ್ಯಕ್ಷನ್​ ಮೂಲಕ ತೋರಿಸಿದ ಜನಪ್ರಿಯ ಹಾಡನ್ನು ಗೆಸ್​ ಮಾಡೋಕೆ ಮನೆಯ ಅನೇಕರು ಸೋತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸೆಲೆಬ್ರಿಟಿಗಳು ಆರು ದಿನ ಇದ್ದು ಬಂದಿದ್ದಾರೆ. ಅದನ್ನು ಟಿವಿಯಲ್ಲಿ ಕಳೆದ ಕೆಲ ವಾರಗಳಿಂದ ಪ್ರಸಾರ ಮಾಡಲಾಗುತ್ತಿದೆ. ಸುದೀಪ್​ ಜತೆ ಸ್ಪರ್ಧಿಗಳು ಸಂವಾದ ನಡೆಸಿದ ಕಾರ್ಯಕ್ರಮ ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಮನೆ ಮಂದಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಹಾಡುಗಳ ಹೆಸರನ್ನು ಆ್ಯಕ್ಟಿಂಗ್​ ಮಾಡಿ ತೋರಿಸಬೇಕಿತ್ತು. ಈ ವೇಳೆ ಅಕುಲ್​ ಹಾಡೊಂದನ್ನು ಆ್ಯಕ್ಟ್​ ಮಾಡಿ ತೋರಿಸಿದ್ದರು. ಮನೆಯ ಅನೇಕರಿಗೆ ಇದು ಯಾವ ಹಾಡು ಎಂದು ಪತ್ತೆ ಹಚ್ಚೋಕೆ ಸಾಧ್ಯವಾಗಿಲ್ಲ. ಕೆಲವರು ಈ ಹಾಡು ಯಾವುದು ಎಂದು ಪತ್ತೆ ಹಚ್ಚೋಕೆ ಒದ್ದಾಡಿದರು.

ಆಗ ವೈಷ್ಣವಿ ಅವರು ಈ ಹಾಡು ಯಾವುದು ಎಂಬುದನ್ನು ಕಂಡು ಹಿಡಿದರು. ‘ಯಮ್ಮೋ ಯಮ್ಮೋ ನೋಡ್ದೆ..’ ಹಾಡು ಇದು ಎಂದರು. ಅಕುಲ್​ ಹೌದು ಎಂದು ಒಪ್ಪಿಕೊಂಡರು.

ಕಿಚ್ಚ ಸುದೀಪ್​ ನಿರೂಪಣೆ ಮಾಡಲಿರುವ ಎಪಿಸೋಡ್​ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸೀರಿಯಲ್​ ಕಲಾವಿದರ ಜತೆ ಅವರ ಸಂವಾದ ಮಜವಾಗಿತ್ತು ಎಂಬುದು ಈಗಾಗಲೇ ಪ್ರೋಮೋಗಳ ಮೂಲಕ ಸಾಬೀತಾಗಿದೆ. ಶನಿವಾರ (ಸೆಪ್ಟೆಂಬರ್​ 4) ಹಾಗೂ ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?