AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್
ಗಟ್ಟಿಮೇಳ-ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: Oct 13, 2023 | 9:37 AM

Share

40ನೇ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಿದ್ದಿದೆ. ಈ ಮೊದಲಿನಿಂದಲೂ ‘ಸೀತಾ ರಾಮ’ (Seetha Raama) ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಸಖತ್ ಟಫ್ ಕಾಂಪಿಟೇಷನ್ ನಡೆಯುತ್ತಲೇ ಇತ್ತು. ಈ ಬಾರಿ ಎರಡೂ ಧಾರಾವಾಹಿಗಳು ಒಂದೇ ಸ್ಥಾನ ಪಡೆದಿವೆ. ಈ ಮೂಲಕ ಎರಡೂ ಧಾರಾವಾಹಿಗಳ ಮಧ್ಯೆ ಮೂಡಿರುವ ಕಾಂಪಿಟೇಷನ್ ಹೆಚ್ಚುತ್ತಲೇ ಇದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ.

ಗಟ್ಟಿಮೇಳ-ಸೀತಾ ರಾಮ

‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ. ಈ ಧಾರಾವಾಹಿಗಳಿಗೆ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಮೊದಲಾದವರು ನಟಿಸಿದ್ದಾರೆ. ಇನ್ನು, ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ರಕ್ಷ್ ಮೊದಲಾದವರು ನಟಿಸಿದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಕಾಂಪಿಟೇನಷ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಥೆಯಲ್ಲಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಈ ಸೀರಿಯಲ್​ಗೆ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕಿರುತೆರೆ ಇತಿಹಾಸದಲ್ಲಿ ‘ಅಮೃತಧಾರೆ’ ಹೊಸ ದಾಖಲೆ; ಧಾರಾವಾಹಿ ಹಾಡುಗಳಿಗೊಂದು ಜೂಕ್ ​ಬಾಕ್ಸ್

‘ಅಮೃತಧಾರೆ’

ಅಮೃತಧಾರೆ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿ ಈ ವಾರವೂ ಐದನೇ ಸ್ಥಾನ ಕಾಪಾಡಿಕೊಂಡಿದೆ. ಈ ಧಾರಾವಾಹಿಯಲ್ಲಿ ರಾಜೇಶ್ ನಟರಂಗ್, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ