AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್
ಗಟ್ಟಿಮೇಳ-ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: Oct 13, 2023 | 9:37 AM

Share

40ನೇ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಿದ್ದಿದೆ. ಈ ಮೊದಲಿನಿಂದಲೂ ‘ಸೀತಾ ರಾಮ’ (Seetha Raama) ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಸಖತ್ ಟಫ್ ಕಾಂಪಿಟೇಷನ್ ನಡೆಯುತ್ತಲೇ ಇತ್ತು. ಈ ಬಾರಿ ಎರಡೂ ಧಾರಾವಾಹಿಗಳು ಒಂದೇ ಸ್ಥಾನ ಪಡೆದಿವೆ. ಈ ಮೂಲಕ ಎರಡೂ ಧಾರಾವಾಹಿಗಳ ಮಧ್ಯೆ ಮೂಡಿರುವ ಕಾಂಪಿಟೇಷನ್ ಹೆಚ್ಚುತ್ತಲೇ ಇದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ.

ಗಟ್ಟಿಮೇಳ-ಸೀತಾ ರಾಮ

‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ. ಈ ಧಾರಾವಾಹಿಗಳಿಗೆ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಮೊದಲಾದವರು ನಟಿಸಿದ್ದಾರೆ. ಇನ್ನು, ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ರಕ್ಷ್ ಮೊದಲಾದವರು ನಟಿಸಿದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಕಾಂಪಿಟೇನಷ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಥೆಯಲ್ಲಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಈ ಸೀರಿಯಲ್​ಗೆ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕಿರುತೆರೆ ಇತಿಹಾಸದಲ್ಲಿ ‘ಅಮೃತಧಾರೆ’ ಹೊಸ ದಾಖಲೆ; ಧಾರಾವಾಹಿ ಹಾಡುಗಳಿಗೊಂದು ಜೂಕ್ ​ಬಾಕ್ಸ್

‘ಅಮೃತಧಾರೆ’

ಅಮೃತಧಾರೆ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿ ಈ ವಾರವೂ ಐದನೇ ಸ್ಥಾನ ಕಾಪಾಡಿಕೊಂಡಿದೆ. ಈ ಧಾರಾವಾಹಿಯಲ್ಲಿ ರಾಜೇಶ್ ನಟರಂಗ್, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ