AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್
ಗಟ್ಟಿಮೇಳ-ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: Oct 13, 2023 | 9:37 AM

Share

40ನೇ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಿದ್ದಿದೆ. ಈ ಮೊದಲಿನಿಂದಲೂ ‘ಸೀತಾ ರಾಮ’ (Seetha Raama) ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಸಖತ್ ಟಫ್ ಕಾಂಪಿಟೇಷನ್ ನಡೆಯುತ್ತಲೇ ಇತ್ತು. ಈ ಬಾರಿ ಎರಡೂ ಧಾರಾವಾಹಿಗಳು ಒಂದೇ ಸ್ಥಾನ ಪಡೆದಿವೆ. ಈ ಮೂಲಕ ಎರಡೂ ಧಾರಾವಾಹಿಗಳ ಮಧ್ಯೆ ಮೂಡಿರುವ ಕಾಂಪಿಟೇಷನ್ ಹೆಚ್ಚುತ್ತಲೇ ಇದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ.

ಗಟ್ಟಿಮೇಳ-ಸೀತಾ ರಾಮ

‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ. ಈ ಧಾರಾವಾಹಿಗಳಿಗೆ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಮೊದಲಾದವರು ನಟಿಸಿದ್ದಾರೆ. ಇನ್ನು, ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ರಕ್ಷ್ ಮೊದಲಾದವರು ನಟಿಸಿದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಕಾಂಪಿಟೇನಷ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಥೆಯಲ್ಲಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಈ ಸೀರಿಯಲ್​ಗೆ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕಿರುತೆರೆ ಇತಿಹಾಸದಲ್ಲಿ ‘ಅಮೃತಧಾರೆ’ ಹೊಸ ದಾಖಲೆ; ಧಾರಾವಾಹಿ ಹಾಡುಗಳಿಗೊಂದು ಜೂಕ್ ​ಬಾಕ್ಸ್

‘ಅಮೃತಧಾರೆ’

ಅಮೃತಧಾರೆ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿ ಈ ವಾರವೂ ಐದನೇ ಸ್ಥಾನ ಕಾಪಾಡಿಕೊಂಡಿದೆ. ಈ ಧಾರಾವಾಹಿಯಲ್ಲಿ ರಾಜೇಶ್ ನಟರಂಗ್, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ