AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ.

ಟಿಆರ್​ಪಿಯಲ್ಲಿ ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್
ಗಟ್ಟಿಮೇಳ-ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: Oct 13, 2023 | 9:37 AM

Share

40ನೇ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಿದ್ದಿದೆ. ಈ ಮೊದಲಿನಿಂದಲೂ ‘ಸೀತಾ ರಾಮ’ (Seetha Raama) ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಮಧ್ಯೆ ಸಖತ್ ಟಫ್ ಕಾಂಪಿಟೇಷನ್ ನಡೆಯುತ್ತಲೇ ಇತ್ತು. ಈ ಬಾರಿ ಎರಡೂ ಧಾರಾವಾಹಿಗಳು ಒಂದೇ ಸ್ಥಾನ ಪಡೆದಿವೆ. ಈ ಮೂಲಕ ಎರಡೂ ಧಾರಾವಾಹಿಗಳ ಮಧ್ಯೆ ಮೂಡಿರುವ ಕಾಂಪಿಟೇಷನ್ ಹೆಚ್ಚುತ್ತಲೇ ಇದೆ. ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರು ನಟಿಸುತ್ತಿದ್ದಾರೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಈ ಮೂಲಕ ಮೊದಲಿನ ಚಾರ್ಮ್​​ಗೆ ಧಾರಾವಾಹಿ ಮರಳಿದೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ.

ಗಟ್ಟಿಮೇಳ-ಸೀತಾ ರಾಮ

‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ. ಈ ಧಾರಾವಾಹಿಗಳಿಗೆ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಮೊದಲಾದವರು ನಟಿಸಿದ್ದಾರೆ. ಇನ್ನು, ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ರಕ್ಷ್ ಮೊದಲಾದವರು ನಟಿಸಿದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಕಾಂಪಿಟೇನಷ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಥೆಯಲ್ಲಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಈ ಸೀರಿಯಲ್​ಗೆ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕಿರುತೆರೆ ಇತಿಹಾಸದಲ್ಲಿ ‘ಅಮೃತಧಾರೆ’ ಹೊಸ ದಾಖಲೆ; ಧಾರಾವಾಹಿ ಹಾಡುಗಳಿಗೊಂದು ಜೂಕ್ ​ಬಾಕ್ಸ್

‘ಅಮೃತಧಾರೆ’

ಅಮೃತಧಾರೆ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿ ಈ ವಾರವೂ ಐದನೇ ಸ್ಥಾನ ಕಾಪಾಡಿಕೊಂಡಿದೆ. ಈ ಧಾರಾವಾಹಿಯಲ್ಲಿ ರಾಜೇಶ್ ನಟರಂಗ್, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ