AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ಈ ವಿಶೇಷ ವ್ಯಕ್ತಿ

ಅನುಶ್ರೀ ‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ​ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಕರ್ನಾಟಕದ ಅನೇಕ ಪ್ರತಿಭೆಗಳಿಗೆ ಈ ಶೋ ವೇದಿಕೆ ಆಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ವೀಕ್ಷಕರ ಬಳಗ ಕೂಡ ಇದೆ.

‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ಈ ವಿಶೇಷ ವ್ಯಕ್ತಿ
‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ವಿಶೇಷ ವ್ಯಕ್ತಿ
TV9 Web
| Edited By: |

Updated on:Aug 05, 2021 | 7:09 PM

Share

ಆ್ಯಂಕರ್ ಅನುಶ್ರೀ ಕಿರಿತೆರೆ ಜಗತ್ತಿನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಜನಪ್ರಿಯ ಶೋಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ ಖ್ಯಾತಿ ಅವರಿಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್​ ಆಗಿರುವ ಅವರು ‘ಕ್ರೇಜಿ ಸ್ಟಾರ್’​ ರವಿಚಂದ್ರನ್​ ಜತೆ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

ಸದ್ಯ, ಅನುಶ್ರೀ ‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ​ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಕರ್ನಾಟಕದ ಅನೇಕ ಪ್ರತಿಭೆಗಳಿಗೆ ಈ ಶೋ ವೇದಿಕೆ ಆಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ವೀಕ್ಷಕರ ಬಳಗ ಕೂಡ ಇದೆ. ಈ ರಿಯಾಲಿಟಿ ಶೋಗೆ ರವಿಚಂದ್ರನ್​ ಅವರು ವಿಶೇಷ ಅತಿಥಿ ಆಗಿ ಆಗಮಿಸಿದ್ದರು. ಅವರ ಜತೆಗೆ ಅನುಶ್ರೀ ಫೋಟೋ ಕ್ಲಿಕ್​ ಮಾಡಿಕೊಂಡಿದ್ದಾರೆ. ಅಲ್ಲದೆ, ಇದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಯಾವ ವಿಶ್ವ ವಿದ್ಯಾಲಯವೂ ಹೇಳಿಕೊಡದ ಜೀವನ ಪಾಠ. ‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮಕ್ಕೆ ಆಗಮಿಸಿದ ರವಿಚಂದ್ರನ್​ ಅವರು ಹೇಳಿಕೊಟ್ಟರು. ನಿಮ್ಮ ಸನಿಹ ನಿಂತು ಮಾತಾಡುವಷ್ಟು ಬಾಂಧವ್ಯ ದೊರಕಿದೆ ಅನ್ನೋದೇ ನನ್ನ ಹೆಮ್ಮೆ. ಇದು ನಮ್ಮ ಕಾರ್ಯಕ್ರಮದ ಬೆಸ್ಟ್ ವಾರ’ ಎಂದು ಅನುಶ್ರೀ ಬರೆದುಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ರವಿಚಂದ್ರನ್​ ಅವರು ಸಾಕಷ್ಟು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ‘ರವಿ ಬೋಪಣ್ಣ’ ಚಿತ್ರಕ್ಕೆ ರವಿಚಂದ್ರನ್​  ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ‘ದೃಶ್ಯ 2’ ಸಿನಿಮಾ ಕೆಲಸಗಳು ಕೂಡ ಆರಂಭಗೊಂಡಿವೆ. ಇನ್ನು, ಅನುಶ್ರೀ ರಿಯಾಲಿಟಿ ಶೋ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ವೈಯಕ್ತಿಕವಾಗಿ ಯೂಟ್ಯೂಬ್​ ಚಾನೆಲ್​ ಮಾಡಿಕೊಂಡಿರುವ ಅವರು ಸಾಕಷ್ಟು ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ. ಕೊವಿಡ್​ ಕಾರಣದಿಂದ ಹೊಸ ಸಂದರ್ಶನ ಮಾಡಿಲ್ಲ.

ಇದನ್ನೂ ಓದಿ: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ

ರವಿಚಂದ್ರನ್​ ‘ದೃಶ್ಯ 2’ ಶೂಟಿಂಗ್​ ಶುರು; ಚಿತ್ರತಂಡಕ್ಕೆ ಹೊಸ ಎಂಟ್ರಿ ಅನಂತ್​ ನಾಗ್​​

Published On - 6:43 pm, Thu, 5 August 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು