AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಲೇಬೇಡಿ

ಅಕ್ಟೋಬರ್ 17ಕ್ಕೆ ‘ಏಳುಮಲೆ’ ಸಿನಿಮಾ ಒಟಿಟಿಗೆ ಬಂದಿದೆ. ಚಿತ್ರ ಜೀ5 ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ರಾಣಾಗೆ ಜೊತೆಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಒಂದು ರಾತ್ರಿಯಲ್ಲಿ ನಡೆಯೋ ಕಥೆ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ. ಜಗಪತಿ ಬಾಬು, ಕಿಶೋರ್ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಲೇಬೇಡಿ
ಒಟಿಟಿ
ರಾಜೇಶ್ ದುಗ್ಗುಮನೆ
|

Updated on:Oct 17, 2025 | 11:36 AM

Share

ಒಟಿಟಿಯಲ್ಲಿ ಪ್ರತಿ ವಾರ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಲೇ ಇರುತ್ತವೆ. ಕನ್ನಡಕ್ಕಿಂತ ಪರಭಾಷಾ ಸಿನಿಮಾಗಳು ಒಟಿಟಿಗೆ ಕಾಲಿಡೋದು ಹೆಚ್ಚು. ಈಗ ಒಂದೇ ದಿನ ಕನ್ನಡದ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ ಕಾಲಿಟ್ಟಿವೆ.  ಇದು ಪ್ರೇಕ್ಷಕರ ಪಾಲಿಗೆ ನಿಜಕ್ಕೂ ವಿಶೇಷ. ಥಿಯೇಟರ್​​ನಲ್ಲಿ ಮಿಸ್ ಮಾಡಿಕೊಂಡವರು ಅಥವಾ ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸಿ ಮತ್ತೊಮ್ಮೆ ನೋಡಬೇಕು ಎಂದುಕೊಂಡವರು ಸಿನಿಮಾನ ಮನೆಯಲ್ಲೇ ಕುಳಿತು ವೀಕ್ಷಿಸಬಹುದು.

ಏಳುಮಲೆ

ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆಗಿ ಸೂಪರ್ ಹಿಟ್ ಆದ ಚಿತ್ರಗಳಲ್ಲಿ ‘ಏಳುಮಲೆ’ ಸಿನಿಮಾ ಕೂಡ ಒಂದು. ರಾಣಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ನಿರ್ದೇಶನ ಇದೆ. ಎಲ್ಲಕ್ಕಿಂತ ಮುಖ್ಯವಾಗಿ ತರುಣ್ ಸುಧೀರ್ ಅವರು ತಮ್ಮ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ವಿಮರ್ಶೆ ಸಿಕ್ಕ ಹೊರತಾಗಿಯೂ ಹೆಚ್ಚಿನ ಜನರನ್ನು ಸಿನಿಮಾ ತಲುಪಿಲ್ಲ ಎಂಬ ಬೇಸರ ಅವರಿಗೆ ಇದೆ. ಸೆಪ್ಟೆಂಬರ್ 5ರಂದು ಈ ಚಿತ್ರ ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು.

ಇದನ್ನೂ ಓದಿ: ಅಕ್ಟೋಬರ್ 10ರಿಂದ ‘ಮಿರಾಯ್’ ಸಿನಿಮಾ: ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರ

ಇದನ್ನೂ ಓದಿ
Image
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಅಕ್ಟೋಬರ್ 17ಕ್ಕೆ ಸಿನಿಮಾ ಒಟಿಟಿಗೆ ಬಂದಿದೆ. ಚಿತ್ರ ಜೀ5 ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ರಾಣಾಗೆ ಜೊತೆಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಒಂದು ರಾತ್ರಿಯಲ್ಲಿ ನಡೆಯೋ ಕಥೆ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ. ಜಗಪತಿ ಬಾಬು, ಕಿಶೋರ್ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

ಅಂದೊಂದಿತ್ತು ಕಾಲ

ವಿನಯ್ ರಾಜ್​ಕುಮಾರ್ ಹಾಗೂ ಅಧಿತಿ ಪ್ರಭುದೇವ ನಟನೆಯ ‘ಅಂದೊಂದಿತ್ತು ಕಾಲ’ ಆಗಸ್ಟ್ 19ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಕೂಡ ವಿಮರ್ಶೆಯಲ್ಲಿ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಆರಂಭಿಸಿದೆ. ಈ ಚಿತ್ರ ಇಂದು (ಅಕ್ಟೋಬರ್ 17) ಒಟಿಟಿಗೆ ಬಂದಿದೆ. ಕೀರ್ತಿ ಕೃಷ್ಣಪ್ಪ ಈ ಚಿತ್ರ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಈಗ ಒಟಿಟಿಯಲ್ಲಿ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:34 am, Fri, 17 October 25

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?