AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ
ಅಂಕಿತಾ
ರಾಜೇಶ್ ದುಗ್ಗುಮನೆ
|

Updated on: Nov 18, 2023 | 8:01 AM

Share

ಬಿಗ್ ಬಾಸ್ (Bigg Boss) ಹಲವು ಭಾಷೆಗಳಲ್ಲಿ ಪ್ರಸಾರ ಕಾಣುತ್ತಿದೆ. ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಶೋ ಮೆಚ್ಚುಗೆ ಪಡೆಯುತ್ತಿದೆ. ಕನ್ನಡದ ರೀತಿಯೇ ಹಿಂದಿ ಬಿಗ್ ಬಾಸ್ ಕೂಡ ಗಮನ ಸೆಳೆಯುತ್ತಿದೆ. 17ನೇ ಸೀಸನ್​ನಲ್ಲಿ ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಈ ಪೈಕಿ ಸುಶಾಂತ್ ಸಿಂಗ್ ರಜಪೂತ್ ಮಾಜಿ ಲವರ್, ನಟಿ ಅಂಕಿತಾ ಲೋಕಂಡೆ ಹಾಗೂ ಅವರ ಪತಿ ವಿಕ್ಕಿ ಜೈನ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇಬ್ಬರೂ ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಈಗ ಅಂಕಿತಾಗೆ ಪ್ರೆಗ್ನೆಂಟ್ ಆಗಿರುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಪತಿ ವಿಕ್ಕಿ ಜೈನ್ ಬಳಿ ಹೇಳಿಕೊಂಡಿದ್ದಾರೆ.

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು. ವಿಕ್ಕಿ ಅವರು ಕೂಡ ಇದೇ ಮಾದರಿಯಲ್ಲಿ ದೂರು ಹೇಳಿಕೊಂಡಿದ್ದಾರೆ.

‘ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ. ನನಗೆ ಅನಾರೋಗ್ಯ ಆದಂತೆ ಭಾಸ ಆಗುತ್ತಿದೆ. ನನಗೆ ಪಿರಿಯಡ್ಸ್ ಆಗುತ್ತಿಲ್ಲ. ನನಗೆ ಮನೆಗೆ ಹೋಗಬೇಕು. ನಾನು ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಿದ್ದೀನಿ. ನನ್ನ ಭಾವನೆಗಳಲ್ಲಿ ಏರಿಳಿತ ಆಗುತ್ತಿದೆ. ನನಗೆ ಅದನ್ನು ಹೇಳೋಕೆ ಆಗಲ್ಲ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ. ಅದಕ್ಕೆ ನಾನು ನಿನ್ನನ್ನು ದೂಷಿಸುತ್ತಿಲ್ಲ’ ಎಂದಿದ್ದಾರೆ ಅಂಕಿತಾ.

ಇದನ್ನೂ ಓದಿ: ಸುಶಾಂತ್ ಸಿಂಗ್ ಜೊತೆಗಿನ ಬ್ರೇಕಪ್​ಗೆ ಕಾರಣವೇ ಇಲ್ಲ; ಮೌನ ಮುರಿದ ಅಂಕಿತಾ ಲೋಕಂಡೆ

ಸದ್ಯ ಅಂಕಿತಾ ಅವರ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ಈ ಬಗ್ಗೆ ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿಯ ಹಿಂದಿ ಬಿಗ್ ಬಾಸ್ ಜಿಯೋ ಸಿನಿಮಾ, ಕಲರ್ಸ್​ನಲ್ಲಿ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ