AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು
‘ಅನುಬಂಧ ಅವಾರ್ಡ್ಸ್​ಗೆ ನೀವು ವೋಟ್​ ಮಾಡಬಹುದು; ಹೇಗೆ?
TV9 Web
| Edited By: |

Updated on: Sep 16, 2021 | 6:41 AM

Share

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬರುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗುತ್ತದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಅನುಬಂಧ ಅವಾರ್ಡ್ಸ್​ಗೆ ಭಾಜನರಾಗುತ್ತಾರೆ.

ವೂಟ್​ ಆ್ಯಪ್​​ನಲ್ಲಿ ವೋಟ್​ ಮಾಡೋಕೆ ಅವಕಾಶ ಕಲ್ಪಿಸಲಾಗಿದೆ. ವೀಕ್ಷಕರು ವೂಟ್​ ಆ್ಯಪ್​ಗೆ ತೆರಳಿ ತಮ್ಮಿಷ್ಟದ ನಟ-ನಟಿಯರಿಗೆ ಹಾಗೂ ಮತ್ತಿತರ ವಿಭಾಗದಲ್ಲಿ ವೋಟ್​ ಮಾಡಿ ಅವರನ್ನು ಗೆಲ್ಲಿಸಬಹುದು. ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಈ ಬಾರಿಯ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನಾಂಕವನ್ನು ವಾಹಿನಿ ಇನ್ನೂ ಘೋಷಣೆ ಮಾಡಿಲ್ಲ. ಕೊವಿಡ್​ ನಿಧಾನವಾಗಿ ತಗ್ಗಿದ್ದರಿಂದ ಈ ಬಾರಿ ಅದ್ದೂರಿಯಾಗಿಯೇ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಇನ್ನು ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇರಲಿವೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’