AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಜೊತೆ ಇರುವ ಸಂಬಂಧ ಎಂಥದ್ದು? ಮೌನ ಮುರಿದ ಅನುಷಾ ರೈ

ಅನುಷಾ ರೈ ಹಾಗೂ ಧರ್ಮ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಇದು ಅನೇಕರ ಕಣ್ಣು ಕುಕ್ಕಿದೆ. ಇದೇ ಕಾರಣ ಇಟ್ಟುಕೊಂಡು ಇವರನ್ನು ನಾಮಿನೇಟ್ ಮಾಡುವ ಕೆಲಸ ಕೂಡ ಆಗಿದೆ. ಇದು ಅನುಷಾಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ಅನುಷಾ ಅವರು ಈ ಬಗ್ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡುತ್ತಿದ್ದಾರೆ.

ಧರ್ಮ ಜೊತೆ ಇರುವ ಸಂಬಂಧ ಎಂಥದ್ದು? ಮೌನ ಮುರಿದ ಅನುಷಾ ರೈ
ಅನುಷಾ-ಧರ್ಮ
ರಾಜೇಶ್ ದುಗ್ಗುಮನೆ
|

Updated on: Nov 05, 2024 | 7:26 AM

Share

ನಟಿ ಅನುಷಾ ರೈ ಹಾಗೂ ಧರ್ಮ ಕೀರ್ತಿರಾಜ್ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದರು. ಇದರಿಂದ ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಇಬ್ಬರೂ ಈ ಗೆಳೆತನ ಬಿಗ್ ಬಾಸ್ ಮನೆಯಲ್ಲೂ ಮುಂದುವರಿದಿದೆ. ಇದೇ ವಿಚಾರ ಇಟ್ಟುಕೊಂಡು ಕೆಲವರು ನಾಮಿನೇಟ್ ಮಾಡಿದ್ದೂ ಇದೆ. ಈಗ ಅನುಷಾ ಅವರು ತಮ್ಮ ಹಾಗೂ ಧರ್ಮ ಮಧ್ಯೆ ಇರುವ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.

ಅನುಷಾ ರೈ ಹಾಗೂ ಧರ್ಮ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಇದು ಅನೇಕರ ಕಣ್ಣು ಕುಕ್ಕಿದೆ. ಇದೇ ಕಾರಣ ಇಟ್ಟುಕೊಂಡು ಇವರನ್ನು ನಾಮಿನೇಟ್ ಮಾಡುವ ಕೆಲಸ ಕೂಡ ಆಗಿದೆ. ಇದು ಅನುಷಾಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ಅನುಷಾ ಅವರು ಈ ಬಗ್ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡುತ್ತಿದ್ದಾರೆ.

ಕಳೆದ ವೀಕೆಂಡ್​ನಲ್ಲಿ ಹನುಮಂತ ಅವರು ಈ ಬಗ್ಗೆ ಮಾತನಾಡಿದ್ದರು. ಸುದೀಪ್ ಎದುರೇ ಅನುಷಾ ಹಾಗೂ ಧರ್ಮ ಜೊತೆಗೆ ಆಪ್ತತೆಯ ಕಾರಣವನ್ನು ನೀಡಿದ್ದರು. ಅವರಿಬ್ಬರೂ ಕ್ಲೋಸ್ ಆಗಿರುತ್ತಾರೆ ಎಂದು ಹೇಳಿದರು. ಇದು ಅನುಷಾ ಕೋಪಕ್ಕೆ ಕಾರಣ ಆಗಿದೆ. ಈ ವಿಚಾರವಾಗಿ ಅವರು ಸ್ಪಷ್ಟನೆ ನೀಡುತ್ತಿದ್ದಾರೆ.

‘ನಾನು ಧರ್ಮ ಫ್ರೆಂಡ್ಸ್ ಅಷ್ಟೇ. ಯಾಕೆ ಎಲ್ಲರೂ ನಮ್ಮನ್ನು ಬೇರೆ ರೀತಿಯಲ್ಲಿ ನೋಡುತ್ತೀರಿ’ ಎಂದು ಅನುಷಾ ಅವರು ಮನೆಯಲ್ಲಿ ಕೆಲವರನ್ನು ಕೇಳಿದ್ದಾರೆ. ಇದೇ ವಿಚಾರ ವೀಕೆಂಡ್​ನಲ್ಲಿ ಹೇಳಿದ್ದಕ್ಕೆ ಅನುಷಾ ಈ ಮೊದಲು ಸುದೀಪ್ ಅವರಿಂದ ಪಾಠ ಹೇಳಿಸಿಕೊಂಡಿದ್ದರು.

ಇದನ್ನೂ ಓದಿ: ಉರಿಯುವ ಬೆಂಕಿಗೆ ತುಪ್ಪ; ಗುಟ್ಟಾಗಿ ನಡೆದ ಮಾತುಕತೆ ರಟ್ಟು ಮಾಡಿ ಜಗಳ ತಂದಿಟ್ಟ ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಲವರ ಎಲಿಮಿನೇಷನ್ ಆಗಿದೆ. ಕಳೆದ ವಾರ ಮಾನಸಾ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಇದನ್ನು ಅನೇಕರು ನಿರೀಕ್ಷೆ ಮಾಡಿದ್ದರು. ಮಾನಸಾ ಹಾಗೂ ಅನುಷಾ ಮಧ್ಯೆ ಕೊನೆಯಲ್ಲಿ ಯಾರು ಉಳಿದುಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಇತ್ತು. ಅನುಷಾ ಸೇವ್ ಆಗಿ ಮಾನಸಾ ಹೊರ ಹೋಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ