AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಕಿರುತೆರೆ ನಟಿಗೆ ‘ಆರ್​​ ಯೂ ಎ ವರ್ಜಿನ್?’ ಎಂದು ಕೇಳಿದ ಫ್ಯಾನ್​; ಎಲ್ಲರ ಎದುರು ಮಾನ ಕಳೆದ ಹೀರೋಯಿನ್

ಮಲಯಾಳಂ ಕಿರುತೆರೆ ನಟಿ ಅಥಿರಾ ಮಾಧವ್​ ಅವರು ಇತ್ತೀಚೆಗೆ ರಾಜೀವ್​ ಎಂಬುವವರನ್ನು ಮದುವೆ ಆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ.

ವಿವಾಹಿತ ಕಿರುತೆರೆ ನಟಿಗೆ ‘ಆರ್​​ ಯೂ ಎ ವರ್ಜಿನ್?’ ಎಂದು ಕೇಳಿದ ಫ್ಯಾನ್​; ಎಲ್ಲರ ಎದುರು ಮಾನ ಕಳೆದ ಹೀರೋಯಿನ್
ಪತಿ ರಾಜೀವ್​ ಜತೆ ಅಥಿರಾ ಮಾಧವ್​
TV9 Web
| Edited By: |

Updated on:Sep 30, 2021 | 8:15 PM

Share

ನಟನಾ ಲೋಕಕ್ಕೆ ಕಾಲಿಟ್ಟ ನಂತರದಲ್ಲಿ ಸೆಲೆಬ್ರಿಟಿಗಳಿಗೆ ಖಾಸಗಿತನ ಸಿಗುವುದಿಲ್ಲ. ಪಬ್ಲಿಕ್​ನಲ್ಲಿ ಕಾಣಿಸಿಕೊಂಡರೆ ಜನ ಅವರನ್ನು ಮುತ್ತಿಕೊಳ್ಳುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚಾಗುತ್ತದೆ. ಇದರ ಜತೆಗೆ ಅವರಿಗೆ ಎದುರಾಗುವ ಪ್ರಶ್ನೆಗಳು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಕೆಲವೊಮ್ಮೆ ಮುಜುಗರಕ್ಕೆ ಒಳಗಾಗುವಂತ ಪ್ರಶ್ನೆಗಳು ಕೂಡ ಅಭಿಮಾನಿಗಳಿಂದ ತೂರಿ ಬರುತ್ತದೆ. ಬಹುತೇಕ ಸಂದರ್ಭದಲ್ಲಿ ಇದನ್ನು ಸೆಲೆಬ್ರಿಟಿಗಳು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ, ಮಲಯಾಳಂನ ಕಿರುತೆರೆ ನಟಿ ಈ ರೀತಿ ಮಾಡಿಲ್ಲ. ಆರ್​ ಯೂ ಎ ವರ್ಜಿನ್​ ಎಂದು ಕೇಳಿದ ಅಭಿಮಾನಿಗೆ ನೀರಿಳಿಸಿದ್ದಾರೆ.

ಮಲಯಾಳಂ ಕಿರುತೆರೆ ನಟಿ ಅಥಿರಾ ಮಾಧವ್​ ಅವರು ಇತ್ತೀಚೆಗೆ ರಾಜೀವ್​ ಎಂಬುವವರನ್ನು ಮದುವೆ ಆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಇದಾದ ನಂತರ ಅವರು ಇನ್​ಸ್ಟ್ರಾಗ್ರಾಮ್​ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋಕೆ ಮುಂದಾಗಿದ್ದರು. ಈ ಕಾರಣಕ್ಕೆ ಆಸ್ಕ್​ ಮಿ ಎನಿಥಿಂಗ್​ ಸೆಶನ್​ ಪ್ರಾರಂಭಿಸಿದ್ದರು. ಅವರ ಮದುವೆ ಜೀವನ ಹೇಗಿದೆ? ಅವರ ಪತಿ ಹೇಗಿದ್ದಾರೆ? ಸದ್ಯ ಏನು ಮಾಡುತ್ತಿದ್ದೀರಿ? ಮುಂದಿನ ಪ್ರಾಜೆಕ್ಟ್​ಗಳು ಏನು ಎಂಬಿತ್ಯಾದಿ ಪ್ರಶ್ನೆಗಳು ಅವರಿಗೆ ಕೇಳಲಾಗಿತ್ತು. ಇದಕ್ಕೆ ಅವರು ಉತ್ತರಿಸಿದ್ದರು.

ಇದೇ ವೇಳೆ ‘ಆರ್​ ಯೂ ಎ ವರ್ಜಿನ್​’ ಎನ್ನುವ ಪ್ರಶ್ನೆಯನ್ನು ಅಥಿರಾಗೆ ಅಭಿಮಾನಿ ಕೇಳಿದ್ದ. ಇದಕ್ಕೆ ಅವರ ಕಡೆಯಿಂದ ಖಡಕ್​ ಉತ್ತರ ಬಂದಿದೆ. ‘ಈ ರೀತಿಯ ಪ್ರಶ್ನೆ ಕೇಳುವುದರಿಂದ ನಿಮಗೆ ಯಾವ ರೀತಿಯ ಸಂತಸ ಸಿಗುತ್ತದೆ? ಈ ಬಗ್ಗೆ ನಿಮ್ಮ ಕುಟುಂಬವನ್ನು ಕೇಳಿ. ಈ ರೀತಿಯ ಪ್ರಶ್ನೆಗಳನ್ನು ತಡೆಯೋಕೆ ನಾನೇನು ಮಾಡಬೇಕು’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ನಿಂತಿಲ್ಲ. ಪ್ರಶ್ನೆ ಮಾಡಿದ ವ್ಯಕ್ತಿಯನ್ನು ಕೂಡ ಅವರು ಟ್ಯಾಗ್​ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕವಾಗಿ ಮಾನ ಹರಾಜು ಹಾಕಿದ್ದಾರೆ.

ಇದನ್ನೂ ಓದಿ: ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ 

ಆತ್ಮಹತ್ಯೆ ಮಾಡಿಕೊಂಡ ನಟಿ ಸವಿ ಮಾದಪ್ಪ ಡೆತ್​ ನೋಟ್​ ಪತ್ತೆ; ಎಲ್ಲರಲ್ಲೂ ಕ್ಷಮೆ ಕೇಳಿದ್ದೇಕೆ?

Published On - 6:00 pm, Thu, 30 September 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?