AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿ ಅಂಚು ನೋಡಿ ಶಾಸ್ತ್ರ ಹೇಳಲು ಆರಂಭಿಸಿದ ಗುರೂಜಿ; ನಾಚಿ ನೀರಾದ ಅಮೂಲ್ಯ

ಅಮೂಲ್ಯ ಗೌಡ, ರಾಕೇಶ್ ಹಾಗೂ ಆರ್ಯವರ್ಧನ್ ಗುರೂಜಿ ಒಟ್ಟಾಗಿ ಕುಳಿತಿದ್ದರು. ಈ ವೇಳೆ ಅಮೂಲ್ಯ ಬಿಳಿ ಬಣ್ಣದ ಬಟ್ಟೆ ಧರಿಸಿದ್ದರು. ತುಟಿಗೆ ಲಿಪ್​ಸ್ಟಿಕ್ ಹಾಕಿದ್ದರು.

ತುಟಿ ಅಂಚು ನೋಡಿ ಶಾಸ್ತ್ರ ಹೇಳಲು ಆರಂಭಿಸಿದ ಗುರೂಜಿ; ನಾಚಿ ನೀರಾದ ಅಮೂಲ್ಯ
ಅಮುಲ್ಯ-ಆರ್ಯವರ್ಧನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 07, 2022 | 3:03 PM

Share

ಆರ್ಯವರ್ಧನ್ ಗುರೂಜಿ (Aryavardhan Guruji) ಅವರು ‘ಬಿಗ್​ ಬಾಸ್ ಕನ್ನಡ ಸೀಸನ್​ 9’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಒಟಿಟಿಯಲ್ಲಿ ಖ್ಯಾತಿ ಹೆಚ್ಚಿಸಿಕೊಂಡ ನಂತರದಲ್ಲಿ ಅವರು ಟಿವಿ ಸೀಸನ್​ಗೆ ಕಾಲಿಟ್ಟಿದ್ದಾರೆ. ‘ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು’ ಎಂದು ಹೇಳಿಕೊಂಡೇ ಫೇಮಸ್ ಆಗಿದ್ದರು ಗುರೂಜಿ. ಈಗ ಅವರು ತುಟಿ ನೋಡಿ ಶಾಸ್ತ್ರ ಹೇಳೋಕೆ ಶುರು ಮಾಡಿದ್ದಾರೆ. ಅಮೂಲ್ಯ ಎದುರು ಈ ವಿಚಾರವನ್ನು ಹೇಳಿಕೊಂಡಿದ್ದಾರೆ ಆರ್ಯವರ್ಧನ್​. ಈ ಮಾತನ್ನು ಕೇಳಿ ಅಮೂಲ್ಯ (Amulya Gowda) ನಾಚಿ ನೀರಾಗಿದ್ದಾರೆ.

ಅಮೂಲ್ಯ ಗೌಡ, ರಾಕೇಶ್ ಹಾಗೂ ಆರ್ಯವರ್ಧನ್ ಗುರೂಜಿ ಒಟ್ಟಾಗಿ ಕುಳಿತಿದ್ದರು. ಈ ವೇಳೆ ಅಮೂಲ್ಯ ಬಿಳಿ ಬಣ್ಣದ ಬಟ್ಟೆ ಧರಿಸಿದ್ದರು. ತುಟಿಗೆ ಲಿಪ್​ಸ್ಟಿಕ್ ಹಾಕಿದ್ದರು. ಇದನ್ನು ನೋಡಿದ ಆರ್ಯವರ್ಧನ್​, ‘ನಿಮ್ಮ ತುಟಿ ನೋಡಿ ಭವಿಷ್ಯ ಹೇಳ್ತೀನಿ. ನಿಮ್ಮ ತುಟಿ ಚೂಪ ಇದೆ. ಹಾಗಿದ್ದರೆ ಅನೇಕರು ನಿಮ್ಮನ್ನು ಇಷ್ಟಪಡ್ತಾರೆ’ ಎಂದರು ಆರ್ಯವರ್ಧನ್​ ಗುರೂಜಿ. ಈ ಮಾತನ್ನು ಕೇಳಿ ಅಮೂಲ್ಯ ನಾಚಿಕೊಂಡರು.

ಇದನ್ನು ಕೇಳಿ ರಾಕೇಶ್ ಅಡಿಗಗೆ ಕುತೂಹಲ ಹೆಚ್ಚಿತು. ‘ನನ್ನ ತುಟಿ ನೋಡಿ ಜ್ಯೋತಿಷ್ಯ ಹೇಳಿ’ ಎಂದು ಕೇಳಿದರು ರಾಕೇಶ್. ‘ನೀನು ಬೇರೆಯವರನ್ನ ಹೆಚ್ಚು ಇಷ್ಟಪಡ್ತೀಯ. ಆದರೆ, ನಿನ್ನನ್ನು ಬೇರೆಯವರು ಇಷ್ಟಪಡಲ್ಲ’ ಎಂದರು ಗುರೂಜಿ. ಈ ಮಾತು ಕೇಳುತ್ತಿದ್ದಂತೆ ಅನೇಕರು ಹೊಟ್ಟೆ ಹುಣ್ಣಾಗುವಂತೆ ನಕ್ಕರು. ರಾಕೇಶ್ ಕೂಡ ಸಾಕಷ್ಟು ನಕ್ಕರು.

ಇದನ್ನೂ ಓದಿ
Image
‘ದೊಡ್ಡದಾಗಿ ಪ್ರೀತಿ ಮಾಡಿ ಚಿಕ್ಕ ಮಕ್ಕಳಿಗೆ ಜನ್ಮ ಕೊಡೋಣ’; ಬಿಗ್ ಬಾಸ್​ನಲ್ಲಿ ಐಶ್ವರ್ಯಾಗೆ ಪ್ರಪೋಸ್ ಮಾಡಿದ ನವಾಜ್
Image
ಬಿಗ್ ಬಾಸ್​​ನಲ್ಲಿ ದಿವ್ಯಾ ಉರುಡುಗ ಟಾಸ್ಕ್​ ಆಡಿದ ಪರಿಗೆ ನಿಬ್ಬೆರಗಾದ ಮನೆ ಮಂದಿ
Image
BBK9: ಮೊದಲ ವಾರವೇ ಬಿಗ್​ ಬಾಸ್​ ಮನೆಯಲ್ಲಿ 12 ಮಂದಿ ನಾಮಿನೇಟ್​; ಶುರುವಾಯ್ತು ಢವಢವ
Image
ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ

ಈ ಮೊದಲ ಸೀಸನ್​​ಗಳಲ್ಲಿ ‘ಬಿಗ್ ಬಾಸ್’ ಮನೆಯಲ್ಲಿ ಲವ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಈ ಬಾರಿ ಆ ರೀತಿಯ ವಿಚಾರಗಳು ಚರ್ಚೆಗೆ ಬರುತ್ತಿಲ್ಲ. ಸಾನ್ಯಾ ಐಯ್ಯರ್ ಹಾಗೂ ರಾಕೇಶ್ ಅಡಿಗ ಕ್ಲೋಸ್ ಆಗಿದ್ದಾರೆ. ಆದರೆ, ಇಬ್ಬರ ನಡುವೆ ಇರೋದು ಫ್ರೆಂಡ್​ಶಿಪ್ ಮಾತ್ರ ಎಂದು ಇವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ‘ಹೊರಗಿದ್ದಾಗ ಎರಡೇ ಬಟ್ಟೆ ಇತ್ತು’; ‘ಬಿಗ್ ಬಾಸ್​​’ಗೆ ಬಂದ ನಂತರದಲ್ಲಿ ಬದಲಾಯ್ತು ನವಾಜ್ ಜೀವನ

ವಾರಾಂತ್ಯಕ್ಕೆ ಎಲಿಮಿನೇಷನ್

ಕಳೆದ ವಾರ ಐಶ್ವರ್ಯಾ ಪಿಸೆ ಅವರು ಬಿಗ್​ ಬಾಸ್​ನಿಂದ ಎಲಿಮಿನೇಟ್ ಆದರು. ಮೊದಲ ವಾರವೇ ಅವರು ಔಟ್ ಆದರು. ಈ ವಾರ ದರ್ಶ್ ಚಂದ್ರಪ್ಪ, ನವಾಜ್, ಮಯೂರಿ, ಅಮೂಲ್ಯ ಗೌಡ, ದೀಪಿಕಾ ದಾಸ್, ಪ್ರಶಾಂತ್ ಸಂಬರ್ಗಿ, ನೇಹಾ ಗೌಡ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಮೇಲೆ ಎಲಿಮಿನೇಷನ್ ತೂಗುಗತ್ತಿ ಇದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ