AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ಬೋಳಿಸಿಕೊಂಡು ಅಲ್ಲಿ ಕಿಚ್ಚ ಸುದೀಪ್ ಹೆಸರು ಬರೆದುಕೊಳ್ಳಲು ಮುಂದಾದ ಆರ್ಯವರ್ಧನ್

ಆರ್ಯವರ್ಧನ್​ಗೆ ಕಿಚ್ಚ ಸುದೀಪ್ ಎಂದರೆ ಎಲ್ಲಿಲ್ಲದ ಪ್ರೀತಿ. ವೀಕೆಂಡ್ ಸಂದರ್ಭದಲ್ಲಿ ಸುದೀಪ್ ಬಂದಾಗ ಅವರ ಬಳಿ ಈ ಮಾತನ್ನು ಆರ್ಯವರ್ಧನ್ ಹೇಳುತ್ತಲೇ ಇರುತ್ತಾರೆ. ಇದು ಅನೇಕ ಬಾರಿ ರಿಪೀಟ್ ಆಗಿದೆ.

ತಲೆ ಬೋಳಿಸಿಕೊಂಡು ಅಲ್ಲಿ ಕಿಚ್ಚ ಸುದೀಪ್ ಹೆಸರು ಬರೆದುಕೊಳ್ಳಲು ಮುಂದಾದ ಆರ್ಯವರ್ಧನ್
ಆರ್ಯವರ್ಧನ್​-ಸುದೀಪ್
TV9 Web
| Edited By: |

Updated on: Nov 12, 2022 | 6:30 AM

Share

ಆರ್ಯವರ್ಧನ್ (Aryvardhan) ಅವರು ‘ಬಿಗ್ ಬಾಸ್​’ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರ ಕ್ಯಾರೆಕ್ಟರ್ ಅರ್ಥ ಮಾಡಿಕೊಳ್ಳೋದು ಅನೇಕರಿಂದ ಸಾಧ್ಯವಾಗಿಲ್ಲ. ಒಂದು ಕ್ಷಣ ಒಂದು ರೀತಿ ಇರುವ ಅವರು ಮತ್ತೊಂದು ಕ್ಷಣಕ್ಕೆ ಬದಲಾಗುತ್ತಾರೆ. ಒಮ್ಮೆ ನಗುತ್ತಾ ಇರುವ ಅವರು ಮತ್ತೊಂದು ಕ್ಷಣಕ್ಕೆ ಕೋಪಗೊಳ್ಳುತ್ತಾರೆ. ಈ ವಾರ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದರು. ಆದರೆ, ಇದಕ್ಕೆ ದಿವ್ಯಾ ಉರುಡುಗ ಬ್ರೇಕ್ ಹಾಕಿದ್ದಾರೆ.

ಆರ್ಯವರ್ಧನ್​ಗೆ ಕಿಚ್ಚ ಸುದೀಪ್ ಎಂದರೆ ಎಲ್ಲಿಲ್ಲದ ಪ್ರೀತಿ. ವೀಕೆಂಡ್ ಸಂದರ್ಭದಲ್ಲಿ ಸುದೀಪ್ ಬಂದಾಗ ಅವರ ಬಳಿ ಈ ಮಾತನ್ನು ಆರ್ಯವರ್ಧನ್ ಹೇಳುತ್ತಲೇ ಇರುತ್ತಾರೆ. ಇದು ಅನೇಕ ಬಾರಿ ರಿಪೀಟ್ ಆಗಿದೆ. ‘ಸರ್ ನಿಮ್ಮನ್ನು ನೋಡೋದೇ ಒಂದು ಸೌಭಾಗ್ಯ’ ಎಂದು ಆರ್ಯವರ್ಧನ್ ಅನೇಕ ಬಾರಿ ಹೇಳಿದ್ದು ಇದೆ. ಈಗ ಕಿಚ್ಚ ಸುದೀಪ್ ಹೆಸರನ್ನು ಆರ್ಯವರ್ಧನ್ ತಲೆಯಮೇಲೆ ಬರೆಸಿಕೊಳ್ಳಲು ಮುಂದಾಗಿದ್ದರು.

ಬಣ್ಣ ಬಳಿದುಕೊಂಡು ಜೋಕರ್ ಮುಖವಾಡ ಹಾಕಿಕೊಂಡರು ಅರುಣ್ ಸಾಗರ್. ಆರ್ಯವರ್ಧನ್ ಕೂಡ ಬಣ್ಣದಿಂದ ಜೋಕರ್ ಮುಖವಾಡ ಹಾಕಿಕೊಂಡಿದ್ದಾರೆ. ಜೊತೆಗೆ ತಲೆ ಬೋಳಿಸಿಕೊಂಡು ತಲೆಯ ಮೇಲೆ ಕಿಚ್ಚ ಸುದೀಪ್ ಎಂದು ಬರೆಸಿಕೊಳ್ಳಲು ಮುಂದಾದರು. ಆದರೆ, ಇದಕ್ಕೆ ದಿವ್ಯಾ ಒಪ್ಪಲಿಲ್ಲ. ಹೀಗಾಗಿ, ದಿವ್ಯಾ ಅವರು ಆರ್ಯವರ್ಧನ್ ಅವರ ಒಂದು ತೋಳಿಗೆ ಕಿಚ್ಚ ಮತ್ತೊಂದು ತೋಳಿಗೆ ಸುದೀಪ್​ ಎಂದು ಬರೆದುಕೊಟ್ಟಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

‘ತಲೆ ಬೋಳಿಸಿಕೊಳ್ಳುತ್ತೇನೆ. ಅಲ್ಲಿ ಕಿಚ್ಚ ಸುದೀಪ್ ಎಂದು ಬರೆಯಿರಿ ಎಂದು ಆರ್ಯವರ್ಧನ್​ ಕೋರಿದ್ದರು. ಬೇಡ ಗುರುಗಳೇ ಆ ರೀತಿ ಮಾಡೋದು ಬೇಡ ಎಂದು ನಾನು ಹೇಳಿದೆ. ಕೊನೆಗೂ ನನ್ನ ಮಾತಿಗೆ ಒಪ್ಪಿದರು. ತೋಳಿನ ಮೇಲೆ ಕಿಚ್ಚ ಸುದೀಪ್ ಎಂದು ಬರೆಸಿಕೊಳ್ಳಲು ಅವರು ಒಪ್ಪಿಕೊಂಡರು’ ಎಂದಿದ್ದಾರೆ ದಿವ್ಯಾ ಉರುಡುಗ.‘

ಇದನ್ನೂ ಓದಿ: ರೂಪೇಶ್ ಶೆಟ್ಟಿ ಮಾಡಿದ ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ನೀಡಿದ ಬಿಗ್ ಬಾಸ್​

ಬಿಗ್ ಬಾಸ್ ಮನೆಯಲ್ಲಿ ದಿವ್ಯಾ ಉರುಡುಗ ಅವರು ರೂಪೇಶ್ ಶೆಟ್ಟಿ ಮುಖಕ್ಕೆ ಬಣ್ಣ ಬಳಿದಿದ್ದಾರೆ. ಕೆನ್ನೆಗೆ ಹಾರ್ಟ್ ಮಾರ್ಕ್ ಹಾಕಿದ್ದಾರೆ. ಅಲ್ಲದೆ, ಹಣೆಗೆ ಪಟ್ಟಿ ಕಟ್ಟಿ ಸಾನ್ಯಾ ಎಂದು ಬರೆಸಿಕೊಂಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ