AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 11 Grand Finale Live Updates: ಬಿಗ್ ಬಾಸ್ ಮನೆಯಿಂದ ಭವ್ಯ ಗೌಡ ಔಟ್

Bigg Boss Kannada 11 Grand Finale Live Event Updates: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಗ್ರ್ಯಾಂಡ್‌ ಫಿನಾಲೆ ಪ್ರಾರಂಭವಾಗಿದ್ದು, ಮನೆಯಲ್ಲಿರುವ 6 ಸ್ಪರ್ಧಿಗಳ ಪೈಕಿ ಒಬ್ಬರು ಗೆದ್ದು, ಬಿಗ್​​ ಬಾಸ್​ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರೆ. ಬಿಗ್ ಬಾಸ್ ಕುರಿತ ಕ್ಷಣ ಕ್ಷಣದ ಅಪ್​ಡೇಟ್ ಟಿವಿ9 ಕನ್ನಡ ಡಿಜಿಟಲ್​ನಲ್ಲಿ.

Bigg Boss 11 Grand Finale Live Updates: ಬಿಗ್ ಬಾಸ್ ಮನೆಯಿಂದ ಭವ್ಯ ಗೌಡ  ಔಟ್
Bhavya Gowda
ಅಕ್ಷತಾ ವರ್ಕಾಡಿ
|

Updated on:Jan 25, 2025 | 11:05 PM

Share

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಗ್ರ್ಯಾಂಡ್‌ ಫಿನಾಲೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಇದು ಸುದೀಪ್‌ ನಿರೂಪಣೆಯ ಕೊನೆಯ ಸೀಸನ್‌ ಕೂಡ ಆಗಿದೆ. ಮನೆಯಲ್ಲಿರುವ 6 ಸ್ಪರ್ಧಿಗಳ ಪೈಕಿ ಒಬ್ಬರು ಗೆದ್ದು, ಬಿಗ್​​ ಬಾಸ್​ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರೆ. ಇಂದು ಮೂವರು ಎಲಿಮಿನೇಟ್ ಆಗುವ ಸಾಧ್ಯತೆ ಇದ್ದು, ನಾಳೆ ವಿನ್ನರ್ ಘೋಷಣೆ ಆಗಲಿದೆ. ಬಿಗ್ ಬಾಸ್ ಕುರಿತ ಕ್ಷಣ ಕ್ಷಣದ ಅಪ್​ಡೇಟ್ ಟಿವಿ9 ಕನ್ನಡ ಡಿಜಿಟಲ್​ನಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

LIVE NEWS & UPDATES

The liveblog has ended.
  • 25 Jan 2025 10:52 PM (IST)

    ವಿನ್ ಆಗಲಿರುವ ಸ್ಪರ್ಧಿಗೆ ಬರೋಬ್ಬರಿ 5 ಕೋಟಿ ವೋಟ್​

    ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ವಿನ್ ಆಗಲಿರುವ ಸ್ಪರ್ಧಿಗೆ ಬರೋಬ್ಬರಿ 5 ಕೋಟಿ 23 ಲಕ್ಷ 89 ಸಾವಿರದ 318 ವೋಟ್​ಗಳು ಬಂದಿವೆ. ವೀಕ್ಷಕರು ಈ ಶೋಗೆ ಎಷ್ಟು ಪ್ರೀತಿ ನೀಡಿದ್ದಾರೆ ಎಂಬುದನ್ನು ಈ ಸಂಖ್ಯೆಯೇ ಸಾಕ್ಷಿ.

  • 25 Jan 2025 10:26 PM (IST)

    ಬಿಗ್ ಬಾಸ್ ಮನೆಯಿಂದ ಭವ್ಯ ಗೌಡ ಔಟ್

    ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಗ್ರ್ಯಾಂಡ್‌ ಫಿನಾಲೆಯ ಮೊದಲ ದಿನ ಮನೆಯಲ್ಲಿರುವ 6 ಸ್ಪರ್ಧಿಗಳ ಪೈಕಿ ಭವ್ಯ ಗೌಡ ಔಟ್ ಆಗಿದ್ದಾರೆ. ಭವ್ಯಾಗೆ ಬಂದಿರುವ ಒಟ್ಟು ವೋಟ್​ 64,48,853. ನಾಳೆ ವಿನ್ನರ್ ಘೋಷಣೆ ಆಗಲಿದೆ.

  • 25 Jan 2025 09:05 PM (IST)

    ಸ್ಟ್ರಾಂಗ್​ ಕಂಟೆಸ್ಟೆಂಟ್ ಅವಾರ್ಡ್​​ ಗೆದ್ದ ರಜತ್​​​

    ಹಾರ್ಲಿಕ್ಸ್ ಸ್ಟ್ರಾಂಗ್​ ಕಂಟೆಸ್ಟೆಂಟ್ ಅವಾರ್ಡ್ ಅನ್ನು ರಜತ್​ ಪಡೆದುಕೊಂಡಿದ್ದಾರೆ. ಈ ಮೂಲಕ ಹಾರ್ಲಿಕ್ಸ್ ಕಡೆಯಿಂದ ರಜತ್​ ಅವರಿಗೆ ಗಿಫ್ಟ್​​ ಹ್ಯಾಂಪರ್​ ಸಿಕ್ಕಿದೆ.

  • 25 Jan 2025 08:02 PM (IST)

    ಬಿಗ್​ ಬಾಸ್​​ ವೇದಿಕೆಯಲ್ಲಿ ಡ್ಯಾನ್ಸ್ ಮಾಡಿದ ಉಗ್ರಂ ಮಂಜು ತಂದೆ ರಾಮಣ್ಣ

    ಉಗ್ರಂ ಮಂಜು ಅಪ್ಪ ರಾಗಿ ರಾಮಣ್ಣ ಅವರು ಬಿಗ್​ ಬಾಸ್​​ ಗ್ರ್ಯಾಂಡ್‌ ಫಿನಾಲೆ ವೇದಿಕೆಯಲ್ಲಿ ಸಖತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಅಪ್ಪನ ಡ್ಯಾನ್ಸ್​ ಕಂಡು ಮಂಜು ಭಾವುಕರಾಗಿದ್ದಾರೆ.

  • 25 Jan 2025 06:57 PM (IST)

    ಮನೆಯೊಳಗೆ ಸಖತ್​​ ಸ್ಟೆಪ್​ ಹಾಕಿದ ಫೈನಲಿಸ್ಟ್​​

    ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ​​​ಟಾಪ್​ 6 ಫೈನಲಿಸ್ಟ್​​ಗಳಾಗಿ ಹೊರಹೊಮ್ಮಿದ ಭವ್ಯ ಗೌಡ, ತ್ರಿವಿಕ್ರಮ್, ರಜತ್, ಹನುಮಂತ, ಉಗ್ರಂ ಮಂಜು ಹಾಗೂ ಮೋಕ್ಷಿತಾ ಪೈ ದೊಡ್ಮನೆಯೊಳಗೆ ಸಖತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

  • 25 Jan 2025 06:40 PM (IST)

    ‘ಬಾಯ್ಸ್ Vs ಗರ್ಲ್ಸ್​’ಗೆ ಆಯ್ಕೆಯಾದ ರಜತ್​​, ಹನುಮಂತ ಹಾಗೂ ಭವ್ಯಗೌಡ

    ‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಮುಗಿದ ಬಂತರ ‘ಕಲರ್ಸ್​ ಕನ್ನಡ’ದಲ್ಲಿ ‘ಬಾಯ್ಸ್ Vs ಗರ್ಲ್ಸ್​’ ಕಾರ್ಯಕ್ರಮ ಪ್ರಸಾರ ಆಗಲಿದೆ. ಇದಕ್ಕೆ ರಜತ್​​, ಹನುಮಂತ ಹಾಗೂ ಭವ್ಯಗೌಡ ಸ್ಪರ್ಧಿಗಳಾಗಿ ಆಯ್ಕೆಯಾಗಿದ್ದಾರೆ.

  • 25 Jan 2025 06:20 PM (IST)

    ಮಾಜಿ ಸ್ಪರ್ಧಿಗಳ ಜೊತೆ ಮಾತು

    ಕಿಚ್ಚ ಸುದೀಪ್ ಅವರು ಮಾಜಿ ಸ್ಪರ್ಧಿಗಳ ಜೊತೆ ಮಾತುಕತೆ ನಡೆಸುತ್ತಾ ಇದ್ದಾರೆ. ಅವರು ಎಲ್ಲಾ ಸ್ಪರ್ಧಿಗಳ ಭವಿಷ್ಯದ ಯೋಜನೆ ಕುರಿತು ಮಾತನಾಡಿದ್ದಾರೆ.

  • 25 Jan 2025 06:17 PM (IST)

    ಕಿಚ್ಚನ ಗ್ರ್ಯಾಂಡ್ ಎಂಟ್ರಿ

    ಕಿಚ್ಚ ಸುದೀಪ್ ಅವರು ಗ್ರ್ಯಾಂಡ್ ಆಗಿ ದೊಡ್ಮನೆಗೆ ಎಂಟ್ರಿ ಕೊಟ್ಟರು. ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಹಳೆಯ ಡೈಲಾಗ್​ಗಳನ್ನು ಹೇಳಲಾಯಿತು. ಆ ಮೂಲಕ ಸ್ವಾಗತ ಕೊಡಲಾಯಿತು.

  • 25 Jan 2025 02:23 PM (IST)

    ಇನ್ನು ನಾಲ್ಕು ಗಂಟೆಗಳಲ್ಲಿ ಬಿಗ್ ಬಾಸ್

    ಇನ್ನು ಕೇವಲ ನಾಲ್ಕು ಗಂಟೆಗಳಲ್ಲಿ ಬಿಗ್ ಬಾಸ್ ಆರಂಭ ಆಗಲಿದೆ. ಇದಕ್ಕಾಗಿ ಎಲ್ಲರೂ ಕಾದಿದ್ದಾರೆ.

Published On - Jan 25,2025 2:22 PM

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ