AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದ ಎಲಿಮಿನೇಷನ್‌ನಲ್ಲಿ ಅಚ್ಚರಿಯ ಟ್ವಿಸ್ಟ್ ಕಾದಿದೆ. ಒಂದೇ ವಾರ ಇಬ್ಬರು ಹೊರ ಹೋಗಿದ್ದರಿಂದ ಹಾಗೂ ಸ್ಪರ್ಧಿಗಳ ಮನಸ್ಸು ಚದುರಿದ್ದರಿಂದ ಈ ವಾರ ಎಲಿಮಿನೇಷನ್ ಅಲ್ಲಿ ಟ್ವಿಸ್ಟ್ ಇದೆ. ಇಂದು (ಅಕ್ಟೋಬರ್ 12) ರಾತ್ರಿ ಸಂಪೂರ್ಣ ಮಾಹಿತಿ ಸಿಗಲಿದೆ.

ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್
ಬಿಗ್ ಬಾಸ್ ನಾಮಿನೇಷನ್
ರಾಜೇಶ್ ದುಗ್ಗುಮನೆ
|

Updated on:Oct 12, 2025 | 8:37 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12)  ಈಗಾಗಲೇ ಒಂದೇ ವಾರ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ಮೂರನೇ ವಾರಕ್ಕೆ ದೊಡ್ಡ ಫಿನಾಲೆ ನಡೆಯಲಿದ್ದು, ಆಗ ಎಷ್ಟು ಜನರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಮಧ್ಯೆ ಬಿಗ್ ಬಾಸ್​​ನಲ್ಲಿ ಒಂದು ದೊಡ್ಡ ಟ್ವಿಸ್ಟ್ ಕಾದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹರಿದಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಊಹಿಸದೇ ಇರುವ ಘಟನೆಗಳು ನಡೆಯುತ್ತವೆ ಎಂಬ ಸೂಚನೆಯನ್ನು ಬಿಗ್ ಬಾಸ್ ಹಾಗೂ ಸುದೀಪ್ ನೀಡಿದ್ದರು. ಅದೇ ರೀತಿಯಲ್ಲಿ ಗೇಮ್​ನ ಸಿದ್ಧಪಡಿಸಲಾಗುತ್ತಿದೆ. ಸಾಕಷ್ಟು ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಅದೇ ರೀತಿ ಈ ವಾರದ ಎಲಿಮಿನೇಷನ್​ನಲ್ಲೂ ಸರ್​ಪ್ರೈಸ್ ಇಡಲಾಗಿದೆ ಎನ್ನಲಾಗುತ್ತಿದೆ.

ಮಂಜು ಭಾಷಿಣಿ-ರಿಷಿಕಾ, ಮಾಳು-ಸ್ಪಂದನಾ ಸೋಮಣ್ಣ, ಅಭಿ-ಅಶ್ವಿನಿ ಜಂಟಿಗಳಲ್ಲಿ ನಾಮಿನೇಟ್ ಆಗಿದ್ದಾರೆ. ಜಾನ್ವಿ, ರಕ್ಷಿತಾ ಶೆಟ್ಟಿ, ಧನು, ಅಶ್ವಿನಿ ಗೌಡ ಒಂಟಿಗಳಲ್ಲಿ ನಾಮಿನೇಟ್ ಆಗಿದ್ದಾರೆ. ಹಾಗೆ ನೋಡೋದಾದರೆ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. ಈ ವಾರ ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ಇತ್ತು. ಆದರೆ, ಈ ವಾರ ಬಿಗ್ ಬಾಸ್ ಮನೆಯಲ್ಲಿ ನೋ ಎಲಿಮಿನೇಷನ್ ವೀಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲವಾರವೇ ಇಬ್ಬರು ಎಲಿಮಿನೇಟ್ ಆಗಿರುವುದರಿಂದ ಈ ವಾರ ಯಾರನ್ನೂ ಹೊರಕ್ಕೆ ಕಳುಹಿಸುತ್ತಿಲ್ಲ ಎನ್ನಲಾಗಿದೆ. ಅಲ್ಲದೆ, ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಒಂದು ದಿನ ಹೊರ ಹೋಗಿ ಬರಬೇಕಾಯಿತು. ಈ ವೇಳೆ ಸ್ಪರ್ಧಿಗಳ ಮನಸ್ಸು ಚದುರಿತ್ತು. ಆ ಸಮಯದಲ್ಲಿ ಎಲ್ಲಾ ಸ್ಪರ್ಧಿಗಳಿಗೆ ತಮ್ಮ ಸಾಮರ್ಥ್ಯ ತೋರಿಸಲು ಸಾಧ್ಯವಾಗಿಲ್ಲ. ಈ ಕಾರಣದಿಂದ ಎಲಿಮಿನೇಷನ್ ಇಡುತ್ತಿಲ್ಲ ಎಂದು ವರದಿ ಆಗಿದೆ.

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮತ್ತೆ ದಾಖಲೆ ಬರೆದ ಬಿಗ್ ಬಾಸ್; ಸಿಕ್ತು ಡಬಲ್ ಡಿಜಿಟ್ ನಂಬರ್

ಇಂದು (ಅಕ್ಟೋಬರ್ 12) ರಾತ್ರಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಎಪಿಸೋಡ್​ನಲ್ಲಿ ಎಲಿಮಿನೇಷನ್ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಒಂದೊಮ್ಮೆ ಇಂದು ಎಲಿಮಿನೇಷನ್ ನಡೆಯದೇ ಇದ್ದರೆ ಮುಂದಿನ ವಾರ ನಡೆಯುವ ಫೈನಲ್​ಗೆ 17 ಸ್ಪರ್ಧಿಗಳು ಎಂಟ್ರಿ ಕೊಟ್ಟಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Sun, 12 October 25

Follow Us
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು