AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಇದಕ್ಕೆ ಶಿಕ್ಷೆ ಸಿಕ್ಕಿದೆ.

‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ
ಹಂಸ-ಜಗದೀಶ್
ರಾಜೇಶ್ ದುಗ್ಗುಮನೆ
|

Updated on:Oct 09, 2024 | 8:41 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹಂಸ ಅವರ ಅತಿರೇಕದ ವರ್ತನೆ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಎಲ್ಲರ ವಿರುದ್ಧ ಸಿಡಿದೆದ್ದಿದ್ದಾರೆ. ಸುಖಾಸುಮ್ಮನೆ ಕಿರಿಕ್ ಮಾಡಿಕೊಳ್ಳುತ್ತಾರೆ. ಹಂಸ ಬಗ್ಗೆ ಅವರಿಗೆ ಸಾಕಷ್ಟು ಅಸಮಾಧಾನ ಇದೆ. ಹೀಗಿರುವಾಗಲೇ ಹಂಸ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಅದೇ ರೀತಿ ಜಗದೀಶ್ ಅವರು ಬ್ಲೈಂಡ್ಸ್ ಒಳಗೆ ಹೋಗಿ ಡ್ರೆಸ್ ಚೇಂಜ್ ಮಾಡಿಕೊಂಡಿದ್ದಾರೆ.

‘ಬಟ್ಟೆ ಚೇಂಜ್ ಮಾಡುವ ಕಾರಣಕ್ಕೆ ನಾನು ಬ್ಲೈಂಡ್ಸ್ ಒಳಗೆ ಹೋಗಿದ್ದೆ. ನಾನು ಅಲ್ಲಿ ಏನನ್ನೂ ನೋಡಿಲ್ಲ’ ಎಂದು ಜಗದೀಶ್ ಅವರು ಹೇಳಿದರು. ‘ಬೇರೆಯವರಿಗೆ ತೊಂದರೆ ಕೊಡೋದು ಬೇಡ. ನಿಮಗೆ ನೀವು ಏನು ಬೇಕಾದರೂ ಮಾಡಿಕೊಳ್ಳಿ. ಬೇಕಿದ್ರೆ ಬಿಗ್ ಬಾಸ್​ಗೆ ಹೇಳಿ ಚಾಕು ಬೇಕಿದ್ದರೂ ಹಾಕಿಕೊಳ್ಳಿ’ ಎಂದು ಉಗ್ರಂ ಮಂಜು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಆ ಬಳಿಕ ಮಾತನಾಡಿದ ಹಂಸ, ‘ನಾನು ಎಷ್ಟು ಅಂತ ಹೇಳೋದು? ಕೇಳಿದ್ರೆ ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ’ ಎಂದು ಕೇಳ್ತಾರೆ ಎದು ಅಸಮಾಧಾನ ಹೊರಹಾಕಿದ್ದಾರೆ. ಇದು ಜಗದೀಶ್ ಅವರಿಗೆ ಹೇಳಿದ ಮಾತು. ಜಗದೀಶ್ ಅವರು ಹಂಸಗೆ ಟಾರ್ಚರ್ ನೀಡಲೇಬೇಕು ಎನ್ನವು ನಿರ್ಧಾರಕ್ಕೆ ಬಂದಿದ್ದಾರೆ. ಈ ಕಾರಣದಿಂದ ಅವರು ಈ ರೀತಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Wed, 9 October 24

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು