‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಇದಕ್ಕೆ ಶಿಕ್ಷೆ ಸಿಕ್ಕಿದೆ.

‘ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ’; ಜಗದೀಶ್ ಬಗ್ಗೆ ಹಂಸಾ ಅಸಮಾಧಾನ
ಹಂಸ-ಜಗದೀಶ್
Follow us
|

Updated on:Oct 09, 2024 | 8:41 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹಂಸ ಅವರ ಅತಿರೇಕದ ವರ್ತನೆ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಎಲ್ಲರ ವಿರುದ್ಧ ಸಿಡಿದೆದ್ದಿದ್ದಾರೆ. ಸುಖಾಸುಮ್ಮನೆ ಕಿರಿಕ್ ಮಾಡಿಕೊಳ್ಳುತ್ತಾರೆ. ಹಂಸ ಬಗ್ಗೆ ಅವರಿಗೆ ಸಾಕಷ್ಟು ಅಸಮಾಧಾನ ಇದೆ. ಹೀಗಿರುವಾಗಲೇ ಹಂಸ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್​ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಅದೇ ರೀತಿ ಜಗದೀಶ್ ಅವರು ಬ್ಲೈಂಡ್ಸ್ ಒಳಗೆ ಹೋಗಿ ಡ್ರೆಸ್ ಚೇಂಜ್ ಮಾಡಿಕೊಂಡಿದ್ದಾರೆ.

‘ಬಟ್ಟೆ ಚೇಂಜ್ ಮಾಡುವ ಕಾರಣಕ್ಕೆ ನಾನು ಬ್ಲೈಂಡ್ಸ್ ಒಳಗೆ ಹೋಗಿದ್ದೆ. ನಾನು ಅಲ್ಲಿ ಏನನ್ನೂ ನೋಡಿಲ್ಲ’ ಎಂದು ಜಗದೀಶ್ ಅವರು ಹೇಳಿದರು. ‘ಬೇರೆಯವರಿಗೆ ತೊಂದರೆ ಕೊಡೋದು ಬೇಡ. ನಿಮಗೆ ನೀವು ಏನು ಬೇಕಾದರೂ ಮಾಡಿಕೊಳ್ಳಿ. ಬೇಕಿದ್ರೆ ಬಿಗ್ ಬಾಸ್​ಗೆ ಹೇಳಿ ಚಾಕು ಬೇಕಿದ್ದರೂ ಹಾಕಿಕೊಳ್ಳಿ’ ಎಂದು ಉಗ್ರಂ ಮಂಜು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

ಆ ಬಳಿಕ ಮಾತನಾಡಿದ ಹಂಸ, ‘ನಾನು ಎಷ್ಟು ಅಂತ ಹೇಳೋದು? ಕೇಳಿದ್ರೆ ಇಲ್ಲೇ ಪ್ಯಾಂಟ್​ ಬಿಚ್ಚಲಾ, ಚೆಡ್ಡಿ ಬಿಚ್ಚಲಾ’ ಎಂದು ಕೇಳ್ತಾರೆ ಎದು ಅಸಮಾಧಾನ ಹೊರಹಾಕಿದ್ದಾರೆ. ಇದು ಜಗದೀಶ್ ಅವರಿಗೆ ಹೇಳಿದ ಮಾತು. ಜಗದೀಶ್ ಅವರು ಹಂಸಗೆ ಟಾರ್ಚರ್ ನೀಡಲೇಬೇಕು ಎನ್ನವು ನಿರ್ಧಾರಕ್ಕೆ ಬಂದಿದ್ದಾರೆ. ಈ ಕಾರಣದಿಂದ ಅವರು ಈ ರೀತಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Wed, 9 October 24

ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್