AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಿಲ್ಲಿಗೆ ಕಳಪೆ ಕೊಡಬೇಕು’; ಮೊದಲೇ ಪ್ಲ್ಯಾನ್ ಮಾಡಿದ ಅಶ್ವಿನಿ, ರಿಷಾ

ಬಿಗ್ ಬಾಸ್ ಮನೆಯಲ್ಲಿ ಕಳಪೆ ಆಯ್ಕೆ ವಿಚಾರದಲ್ಲಿ ಅಶ್ವಿನಿ ಹಾಗೂ ರಿಷಾ ಗೌಡ ಗಿಲ್ಲಿಗೆ ಕಳಪೆ ನೀಡಲು ಇತರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಬಿಗ್ ಬಾಸ್ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿಂದೆ ಇದೇ ಕಾರಣಕ್ಕೆ ಸುದೀಪ್ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಈ ವಾರ ಗಿಲ್ಲಿಗೆ ಕಳಪೆ ಸಿಗುವ ಸಾಧ್ಯತೆ ಇದ್ದು, ವೀಕೆಂಡ್‌ನಲ್ಲಿ ಸುದೀಪ್ ಈ ಬಗ್ಗೆ ಪ್ರಶ್ನಿಸುವ ನಿರೀಕ್ಷೆಯಿದೆ.

‘ಗಿಲ್ಲಿಗೆ ಕಳಪೆ ಕೊಡಬೇಕು’; ಮೊದಲೇ ಪ್ಲ್ಯಾನ್ ಮಾಡಿದ ಅಶ್ವಿನಿ, ರಿಷಾ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 31, 2025 | 7:30 AM

Share

ಬಿಗ್ ಬಾಸ್ ಮನೆಯಲ್ಲಿ ನಡೆಯೋ ಉತ್ತಮ ಹಾಗೂ ಕಳಪೆ ವಿಚಾರವನ್ನು ಯಾರೂ ಓಪನ್ ಆಗಿ ಮಾತನಾಡುವಂತೆ ಇಲ್ಲೆ. ಬೇರೆಯವರ ಮೇಲೆ ಪ್ರಭಾವ ಬೀರುವಂತೆ ಇಲ್ಲ. ಅದು ಬಿಗ್ ಬಾಸ್ (Bigg Boss) ನಿಯಮದ ಪ್ರಕಾರ ತಪ್ಪು. ಈ ವಿಚಾರದಲ್ಲಿ ವೈಯಕ್ತಿಕ ನಿರ್ಧಾರ ತಿಳಿಸೋ ಅವಕಾಶ ಮಾತ್ರ ಇರುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಈ ಬಗ್ಗೆ ಓಪನ್ ಆಗಿ ಚರ್ಚೆ ಆಗಿದೆ. ಅಶ್ವಿನಿ ಹಾಗೂ ರಿಷಾ ಗೌಡ ಎಲ್ಲರ ಎದುರು ಕಳಪೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಗಿಲ್ಲಿಗೆ ಅದನ್ನು ನೀಡಬೇಕು ಎಂದು ಚರ್ಚಿಸಲಾಗಿದೆ.

‘ಬಿಗ್ ಬಾಸ್’ನಲ್ಲಿ ಈ ಮೊದಲು ಕಳಪೆ ಹಾಗೂ ಉತ್ತಮದ ವಿಚಾರದಲ್ಲಿ ಚರ್ಚೆ ಆಗಿ ಸುದೀಪ್ ಬಳಿಯಿಂದ ಬೈಸಿಕೊಂಡ ಉದಾಹರಣೆ ಸಾಕಷ್ಟಿದೆ. ಈ ವಾರವೂ ಅದು ಮುಂದುವರಿದಿದೆ. ಗಿಲ್ಲಿ ನಟ ಅವರು ಈ ಬಾರಿ ತಮ್ಮದೇ ತಂಡಕ್ಕೆ ಸಿಗೋ ಅವಕಾಶವನ್ನು ಕಸಿದುಕೊಂಡರು ಎಂಬುದು ಬ್ಲೂ ಟೀಂ ತಂಡದ ಆರೋಪ. ಈ ಕಾರಣದಿಂದ ಎಲ್ಲರೂ ಗಿಲ್ಲಿನ ಅನೇಕರು ದ್ವೇಷ ಮಾಡಿದರು.

ಈ ವಿಚಾರವನ್ನೇ ಇಟ್ಟುಕೊಂಡು ಗಿಲ್ಲಿಗೆ ಕಳಪೆ ನೀಡಲು ಅನೇಕರು ರೆಡಿ ಆಗಿದ್ದಾರೆ. ಇದರಲ್ಲಿ ಅಶ್ವಿನಿ ಗೌಡ ಹಾಗೂ ರಿಷಾ ಮುಂದಿದ್ದಾರೆ. ಗುಂಪಿನಲ್ಲಿ ಮಾತನಾಡುವಾಗ ಅಶ್ವಿನಿ ಅವರು, ‘ಗಿಲ್ಲಿ ನಿನಗೆ ಈ ವಾರ ಎಲ್ಲರೂ ಕಳಪೆ ನೀಡಬೇಕು’ ಎಂದು ಹೇಳಿದ್ದಾರೆ. ಈ ಮೂಲಕ ಅಕ್ಕ-ಪಕ್ಕ ಇದ್ದವರ ಮೇಲೆ ಪ್ರಭಾವ ಬೀರಿದ್ದಾರೆ. ರಿಷಾ ಗೌಡ ಕೂಡ ಮಾತನಾಡುವಾಗ ‘ಗಿಲ್ಲಿಗೆ ಕಳಪೆ ಕೊಡಬೇಕು’ ಎಂದು ಹೇಳಿದ್ದಾರೆ. ಅವರು ಕೂಡ ಅನೇಕರ ಮೇಲೆ ಪ್ರಭಾವ ಬೀರಿದ್ದಾರೆ.

ಇದನ್ನೂ ಓದಿ
Image
ಪ್ರಪೋಸ್ ಮಾಡೇ ಬಿಟ್ಟ ಸೂರಜ್; ಅಚ್ಚರಿಯ ಉತ್ತರ ಕೊಟ್ಟ ರಾಶಿಕಾ
Image
ಗಿಲ್ಲಿಗೂ ಚಿಕ್ಕಪ್ಪನಿದ್ದಾನೆ, ಅವರದ್ದೂ ಒಂದು ಕತೆ ಇದೆ ಕೇಳಿ
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ
Image
ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ

ಇದನ್ನೂ ಓದಿ: ‘ಐ ಲವ್​ ಯೂ’ ಎಂದು ಪ್ರಪೋಸ್ ಮಾಡೇ ಬಿಟ್ಟ ಸೂರಜ್; ಅಚ್ಚರಿಯ ಉತ್ತರ ಕೊಟ್ಟ ರಾಶಿಕಾ

ಸದ್ಯ ಆಗಿರುವ ಚರ್ಚೆಯ ಪ್ರಕಾರ ಗಿಲ್ಲಿಗೆ ಮನೆಯ ಬಹುತೇಕರು ಕಳಪೆ ಕೊಡೋ ಸಾಧ್ಯತೆ ಇದೆ. ಈ ವಾರದ ಕಳಪೆ ಗಿಲ್ಲಿಗೆ ಸಿಗೋ ಸಾಧ್ಯತೆ ಇದೆ. ವೀಕೆಂಡ್​ನಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುವ ಸಾಧ್ಯತೆ ಇದೆ. ಸುದೀಪ್ ಅವರು ಈ ಬಗ್ಗೆ ಅನೇಕರಿಗೆ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ