‘ನನಗೆ ಯಾವುದೇ ಹುಡುಗಿ ಇಲ್ಲ’; ಗರ್ಲ್​ಫ್ರೆಂಡ್​ ವಿಚಾರದಲ್ಲಿ ಕಾರ್ತಿಕ್ ಮಹೇಶ್ ಸ್ಪಷ್ಟನೆ

ಕಾರ್ತಿಕ್ ಮಹೇಶ್ ಅವರಿಗೆ ಗರ್ಲ್​ಫ್ರೆಂಡ್ ಇದ್ದಾರೆ ಎಂದು ಹೇಳಲಾಗಿತ್ತು. ಹಾಗಿದ್ದರೂ ಅವರು ಸಂಗೀತಾ ಮತ್ತು ನಮ್ರತಾ ಜೊತೆ ಫ್ಲರ್ಟ್ ಮಾಡಿದ್ದು ಏಕೆ ಎನ್ನುವುದು ಅನೇಕರ ಪ್ರಶ್ನೆ ಆಗಿತ್ತು. ಇದಕ್ಕೆ ಕಾರ್ತಿಕ್ ಅವರು ಉತ್ತರ ನೀಡಿದ್ದಾರೆ.

‘ನನಗೆ ಯಾವುದೇ ಹುಡುಗಿ ಇಲ್ಲ’; ಗರ್ಲ್​ಫ್ರೆಂಡ್​ ವಿಚಾರದಲ್ಲಿ ಕಾರ್ತಿಕ್ ಮಹೇಶ್ ಸ್ಪಷ್ಟನೆ
ಕಾರ್ತಿಕ್
Follow us
|

Updated on: Jan 29, 2024 | 12:38 PM

ಕಾರ್ತಿಕ್ ಮಹೇಶ್ (Karthik Mahesh) ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದ್ದರು. ಅವರಿಗೆ ಗರ್ಲ್​​ಫ್ರೆಂಡ್​ ಇದ್ದಾರೆ ಎಂದು ಹೇಳಲಾಗಿತ್ತು. ನಮ್ರತಾ ಗೌಡ ಈ ವಿಚಾರವನ್ನು ರಿವೀಲ್ ಮಾಡಿದ್ದರು. ಆದರೆ,  ಆ ರೀತಿ ಯಾರೂ ಇಲ್ಲ ಎಂದಿದ್ದಾರೆ ಕಾರ್ತಿಕ್ ಮಹೇಶ್. ‘ಬಿಗ್ ಬಾಸ್’ ಮನೆಯಿಂದ ಕಪ್ ಗೆದ್ದು ಬಂದ ಬಳಿಕ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮ ಹುಡುಗಿ ಬಗ್ಗೆ ಎದುರಾದ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ.

ಕಾರ್ತಿಕ್ ಮಹೇಶ್ ಅವರಿಗೆ ಗರ್ಲ್​ಫ್ರೆಂಡ್ ಇದ್ದಾರೆ ಎಂದು ಹೇಳಲಾಗಿತ್ತು. ಹಾಗಿದ್ದರೂ ಅವರು ಸಂಗೀತಾ ಮತ್ತು ನಮ್ರತಾ ಜೊತೆ ಫ್ಲರ್ಟ್ ಮಾಡಿದ್ದು ಏಕೆ ಎನ್ನುವುದು ಅನೇಕರ ಪ್ರಶ್ನೆ ಆಗಿತ್ತು. ಇದಕ್ಕೆ ಕಾರ್ತಿಕ್ ಅವರು ಉತ್ತರ ನೀಡಿದ್ದಾರೆ. ತಮಗೆ ಗರ್ಲ್​ಫ್ರೆಂಡ್ ಇಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.

‘ನಿಮ್ಮ ಹುಡುಗಿ ಎಷ್ಟು ಖುಷಿಯಾಗಿದ್ದಾಳೆ’ ಎಂದು ಕೇಳಲಾಯಿತು. ಇದಕ್ಕೆ ಕಾರ್ತಿಕ್ ಸ್ಪಷ್ಟನೆ ನೀಡಿದ್ದಾರೆ. ‘ಯಾರೂ ಕನೆಕ್ಟ್ ಆಗದೇ ಇರಲಿ ಎನ್ನುವ ಕಾರಣಕ್ಕೆ ಹಾಗೆ ಹೇಳುತ್ತಿದ್ದೆ. ಫ್ರೆಂಡ್ಸ್ ಸುಮಾರು ಜನರು ಇದ್ದಾರೆ. ಎಲ್ಲರೂ ಮಾತನಾಡುತ್ತಾರೆ. ಫ್ರೆಂಡ್ಸ್​ ಆಗಿ ಕೆಲವರು ಇದ್ದಾರೆ ಅಷ್ಟೇ. ನನಗೆ ಕರಿಯರ್​ಮೇಲೆ ಫೋಕಸ್ ಮಾಡಬೇಕಿದೆ. ಅಮ್ಮ ಒಪ್ಪಿಗೆ ಕೊಟ್ಟರೆ ಫ್ರೆಂಡ್ಸ್ ಸರ್ಕಲ್​ನಲ್ಲೇ ಒಬ್ಬರನ್ನು ತೋರಿಸಿ ಒಪ್ಪಿಗೆ ಪಡೆದು ಮದುವೆ ಆಗುತ್ತೇನೆ’ ಎಂದರು ಕಾರ್ತಿಕ್.

ಇದನ್ನೂ ಓದಿ: ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ ಕಾರ್ತಿಕ್ ಮಹೇಶ್ ಅವರು ಸಂಗೀತಾ ಶೃಂಗೇರಿ ಜೊತೆ ಆಪ್ತವಾಗಿದ್ದರು. ನಂತರ ಇವರ ಸಂಬಂಧ ಕೊನೆ ಆಯಿತು. ಹೀಗಾಗಿ, ಕಾರ್ತಿಕ್ ಅವರಿಂದ ಸಂಗೀತಾ ಅಂತರ ಕಾಯ್ದುಕೊಂಡರು. ಕಾರ್ತಿಕ್ ಹಾಗೂ ತನಿಷಾ ಮಧ್ಯೆಯೂ ಕಿರಿಕ್ ಆಯಿತು. ನಂತರ ನಮ್ರತಾ ಗೌಡ ಕೂಡ ಕಾರ್ತಿಕ್​ನಿಂದ ದೂರ ಆದರು. ಆ ಬಳಿಕ ಒಂಟಿಯಾಗಿ ಕಾರ್ತಿಕ್ ಅವರು ಎಲ್ಲವನ್ನೂ ಎದುರಿಸಿದರು. ಕೊನೆಯಲ್ಲಿ ಅವರು ಕಪ್ ಗೆದ್ದಿದ್ದಾರೆ. ಒಂದು ಮನೆ ಕಟ್ಟಬೇಕು ಎನ್ನುವ ಕನಸನ್ನು ಅವರು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ