AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?

ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?
ರಿಯಾಲಿಟಿ ಶೋ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Oct 19, 2023 | 1:30 PM

Share

ಕಿರುತೆರೆ ಜಗತ್ತು ವಿಸ್ತಾರವಾಗಿದೆ. ವಾರದ ದಿನಗಳಲ್ಲಿ ಧಾರಾವಾಹಿಗಳು ಪ್ರಸಾರ ಕಂಡರೆ ವೀಕೆಂಡ್​ನಲ್ಲಿ ರಿಯಾಲಿಟಿ ಶೋಗಳ ಅಬ್ಬರ ಇರುತ್ತದೆ. ಧಾರಾವಾಹಿ ಮಾತ್ರವಲ್ಲದೆ, ರಿಯಾಲಿಟಿ ಶೋಗಳ ಮಧ್ಯೆಯೂ ಟಫ್ ಕಾಂಪಿಟೇಷನ್ ಇದೆ. ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ (Bigg Boss) ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ರಿಯಾಲಿಟಿ ಶೋ..

‘ಸರೆಗಮಪ ಸೀಸನ್ 20’ ಇತ್ತೀಚೆಗೆ ಆರಂಭ ಆಗಿದೆ. ಜೀ ಕನ್ನಡ ವಾಹಿನಿಯಲ್ಲಿ ‘ಸರೆಗಮಪ 20ನೇ ಸೀಸನ್’ ಪ್ರಸಾರ ಕಾಣುತ್ತಿದೆ. ನಗರ ಭಾಗದಲ್ಲಿ ‘ಸರೆಗಮಪ ಸೀಸನ್ 20’ 8.2 ಟಿಆರ್​ಪಿ ಪಡೆದಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆಗೆ 5.1 ರೇಟಿಂಗ್ ಸಿಕ್ಕಿದೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ವಾರದ ದಿನದಲ್ಲಿ ಈ ರಿಯಾಲಿಟಿ ಶೋ ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ವೀಕೆಂಡ್​ನಲ್ಲಿ 7.1 ರೇಟಿಂಗ್ ಶೋಗೆ ಸಿಕ್ಕಿದೆ. ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ಬರುತ್ತಾರೆ. ಈ ಕಾರಣಕ್ಕೆ ವಿಕೆಂಡ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಿಯಾಲಿಟಿ ಶೋ ನೋಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ’; ಆದೇಶ ನೀಡಿದ ಕೋರ್ಟ್​  

ಧಾರಾವಾಹಿಗಳ ಟಿಆರ್​ಪಿ

ನಗರ ವಿಭಾಗದ ಟಿಆರ್​ಪಿ ಪರಿಗಣನೆಗೆ ತೆಗೆದುಕೊಂಡರೆ, ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ‘ಸೀತಾ ರಾಮ’ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ‘ಶ್ರೀರಸ್ತು ಶುಭಮಸ್ತು ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಆರನೇ ಸ್ಥಾನಕ್ಕೆ ಹಾಗೂ ‘ಅಮೃತಧಾರೆ’ ಧಾರಾವಾಹಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Thu, 19 October 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ