AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?

ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?
ರಿಯಾಲಿಟಿ ಶೋ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Oct 19, 2023 | 1:30 PM

Share

ಕಿರುತೆರೆ ಜಗತ್ತು ವಿಸ್ತಾರವಾಗಿದೆ. ವಾರದ ದಿನಗಳಲ್ಲಿ ಧಾರಾವಾಹಿಗಳು ಪ್ರಸಾರ ಕಂಡರೆ ವೀಕೆಂಡ್​ನಲ್ಲಿ ರಿಯಾಲಿಟಿ ಶೋಗಳ ಅಬ್ಬರ ಇರುತ್ತದೆ. ಧಾರಾವಾಹಿ ಮಾತ್ರವಲ್ಲದೆ, ರಿಯಾಲಿಟಿ ಶೋಗಳ ಮಧ್ಯೆಯೂ ಟಫ್ ಕಾಂಪಿಟೇಷನ್ ಇದೆ. ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ (Bigg Boss) ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ರಿಯಾಲಿಟಿ ಶೋ..

‘ಸರೆಗಮಪ ಸೀಸನ್ 20’ ಇತ್ತೀಚೆಗೆ ಆರಂಭ ಆಗಿದೆ. ಜೀ ಕನ್ನಡ ವಾಹಿನಿಯಲ್ಲಿ ‘ಸರೆಗಮಪ 20ನೇ ಸೀಸನ್’ ಪ್ರಸಾರ ಕಾಣುತ್ತಿದೆ. ನಗರ ಭಾಗದಲ್ಲಿ ‘ಸರೆಗಮಪ ಸೀಸನ್ 20’ 8.2 ಟಿಆರ್​ಪಿ ಪಡೆದಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆಗೆ 5.1 ರೇಟಿಂಗ್ ಸಿಕ್ಕಿದೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ವಾರದ ದಿನದಲ್ಲಿ ಈ ರಿಯಾಲಿಟಿ ಶೋ ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ವೀಕೆಂಡ್​ನಲ್ಲಿ 7.1 ರೇಟಿಂಗ್ ಶೋಗೆ ಸಿಕ್ಕಿದೆ. ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ಬರುತ್ತಾರೆ. ಈ ಕಾರಣಕ್ಕೆ ವಿಕೆಂಡ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಿಯಾಲಿಟಿ ಶೋ ನೋಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ’; ಆದೇಶ ನೀಡಿದ ಕೋರ್ಟ್​  

ಧಾರಾವಾಹಿಗಳ ಟಿಆರ್​ಪಿ

ನಗರ ವಿಭಾಗದ ಟಿಆರ್​ಪಿ ಪರಿಗಣನೆಗೆ ತೆಗೆದುಕೊಂಡರೆ, ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ‘ಸೀತಾ ರಾಮ’ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ‘ಶ್ರೀರಸ್ತು ಶುಭಮಸ್ತು ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಆರನೇ ಸ್ಥಾನಕ್ಕೆ ಹಾಗೂ ‘ಅಮೃತಧಾರೆ’ ಧಾರಾವಾಹಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Thu, 19 October 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ