ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ

Bigg Boss Kannada: ‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ
ಸುದೀಪ್
Follow us
|

Updated on: Sep 15, 2023 | 7:23 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಹೊಸ ಹೊಸ ಪ್ರೋಮೋಗಳ ಮೂಲಕ ವೀಕ್ಷಕರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಈ ಬಾರಿ ದಶಕದ ಸಂಭ್ರಮ ಆಗಿರುವುದರಿಂದ ಅದ್ದೂರಿಯಾಗಿ ‘ಬಿಗ್ ಬಾಸ್’ ಶೋನ ನಡೆಸಲು ವಾಹಿನಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ದೊಡ್ಮನೆಗೆ ಬರೋರು ಯಾರು ಎನ್ನುವ ಪ್ರಶ್ನೆ ವೀಕ್ಷಕರಿಗೆ ಮೂಡಿದೆ. ಇದಕ್ಕೂ ದೊಡ್ಡ ಪ್ರಶ್ನೆಯೊಂದು ಕಾಡುತ್ತಿದೆ. ಅದೇನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ.

‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಸಂಜೆ 6:30ಕ್ಕೆ ‘ಕೆಂಡಸಂಪಿಗೆ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಬಳಿಕ ‘ಭಾಗ್ಯಲಕ್ಷ್ಮಿ’ (7:00) ಹಾಗೂ ‘ಲಕ್ಷ್ಮಿ ಬಾರಮ್ಮ’ (7:30) ಧಾರಾವಾಹಿ ಇದೆ. 8 ಗಂಟೆಗೆ ‘ಗೀತಾ’, 8:30ಕ್ಕೆ ‘ಅಂತರಪಟ’, 9 ಗಂಟೆಗೆ ‘ರಾಮಾಚಾರಿ’, 9:30ಕ್ಕೆ ‘ತ್ರಿಪುರಾ ಸುಂದರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. 10 ಗಂಟೆಗೆ ‘ಕೆಂಡಸಂಪಿಗೆ’ ಧಾರಾವಾಹಿ ಇದೆ. ಯಾವ ಧಾರಾವಾಹಿ ಸಮಯ ಬದಲಾವಣೆ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

ಭಾಗ್ಯಲಕ್ಷ್ಮಿ ಹಾಗೂ ಲಕ್ಷ್ಮಿ ಬಾರಮ್ಮ ಧಾರಾವಾಹಿಗಳು ಒಳ್ಳೆಯ ಟಿಆರ್​ಪಿ ಹೊಂದಿವೆ. ಹೀಗಾಗಿ ಈ ಧಾರಾವಾಹಿಗಳ ಸಮಯದಲ್ಲಿ ಯಾವುದೇ ವ್ಯತ್ಯಾಸ ಆಗೋದು ಅನುಮಾನ. ಇನ್ನು, ರಾತ್ರಿ 8 ಗಂಟೆ ಅಥವಾ 9 ಗಂಟೆಯಿಂದ ಬಿಗ್ ಬಾಸ್ ಆರಂಭ ಆಗಬಹುದು ಎನ್ನುವ ಊಹೆ ವೀಕ್ಷಕರದ್ದು.

ಇದನ್ನೂ ಓದಿ: ಚಿತ್ರರಂಗ ತೊರೆದು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡಿದ್ದ ನಟನಿಗೆ ಬಿಗ್ ಬಾಸ್​ನಲ್ಲಿ ಚಾನ್ಸ್?

‘ಬಿಗ್ ಬಾಸ್’ ವೀಕ್ಷಕರ ವರ್ಗ ದೊಡ್ಡದಿದೆ. ಸಾಕಷ್ಟು ಜನರು ಈ ಶೋ ನೋಡುತ್ತಾರೆ. ಪ್ರೋಮೋಗಳ ಮೂಲಕ ವೀಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾ (ಒಟಿಟಿ) ಬಿಗ್ ಬಾಸ್ ಪ್ರಸಾರ ಕಾಣಲಿದೆ. ಸುದೀಪ್ ಅವರು ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ