ಬಿಗ್​ಬಾಸ್ ಮನೆಯಲ್ಲಿ ಹಾಡು-ಕುಣಿತ: ಡ್ರೋನ್-ವರ್ತೂರು ಸ್ಟೆಪ್ಪು ನೋಡಿ

Bigg Boss Kannada: ಬಿಗ್​ಬಾಸ್ ಕನ್ನಡ ಭಾನುವಾರ ಎಪಿಸೋಡ್​ಗೆ ಶೈನ್ ಶೆಟ್ಟಿ ಹಾಗೂ ಶುಭಾ ಪೂಂಜಾ ಆಗಮಿಸಿ ಮನೆಯ ಸ್ಪರ್ಧಿಗಳಿಂದ ತರಹೇವಾರಿ ಟಾಸ್ಕ್​ಗಳನ್ನು ಮಾಡಿದರು.

Follow us
|

Updated on: Dec 24, 2023 | 10:45 PM

ಬಿಗ್​ಬಾಸ್ (BiggBoss) ಮನೆಗೆ ಈ ವಾರಾಂತ್ಯಕ್ಕೆ ಸುದೀಪ್ ಬಂದಿಲ್ಲ. ಸುದೀಪ್​ ಸಿಸಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಕಾರಣ ಬಿಗ್​ಬಾಸ್​ ವೀಕೆಂಡ್ ಪಂಚಾಯ್ತಿಗೆ ಬರಲಾಗಿಲ್ಲ. ಅವರ ಬದಲಿಗೆ ಶನಿವಾರ ನಟಿ ಶ್ರುತಿ ಬಂದಿದ್ದರು. ಭಾನುವಾರ ಶುಭಾ ಪೂಂಜಾ ಮತ್ತು ಶೈನ್ ಶೆಟ್ಟಿ ಬಂದಿದ್ದರು. ಮನೆಯ ಸ್ಪರ್ಧಿಗಳಿಂದ ಹಲವು ಟಾಸ್ಕ್​ಗಳನ್ನು ಮಾಡಿಸಿದ್ದಾರೆ. ಮಾಡಿಸಿದ ಎಲ್ಲ ಟಾಸ್ಕ್​ಗಳು ಮನೊರಂಜನಾತ್ಮಕವಾಗಿದ್ದವು. ವಾರವೆಲ್ಲ ಟಾಸ್ಕ್ ಆಡಿ, ಜಗಳ ಮಾಡಿ ಸುಸ್ತಾಗಿದ್ದ ಸ್ಪರ್ಧಿಗಳು ಸಖತ್ ಎಂಜಾಯ್ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ