Bigg Boss TRP: ‘ಬಿಗ್ ಬಾಸ್’​ಗೆ ಸಿಕ್ತು ಭರ್ಜರಿ ಟಿಆರ್​ಪಿ; ದಾಖಲೆಗಳೆಲ್ಲ ಉಡೀಸ್  

ಧಾರಾವಾಹಿಗಳ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಳೆದ ವಾರ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ದಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಬಿಗ್ ಬಾಸ್ ಧಾರಾವಾಹಿಯ ಟಿಆರ್​ಪಿ ವಿವರ ಇಲ್ಲಿದೆ.

Bigg Boss TRP: ‘ಬಿಗ್ ಬಾಸ್’​ಗೆ ಸಿಕ್ತು ಭರ್ಜರಿ ಟಿಆರ್​ಪಿ; ದಾಖಲೆಗಳೆಲ್ಲ ಉಡೀಸ್  
ಸುದೀಪ್
Follow us
|

Updated on: Oct 10, 2024 | 2:51 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸೆಪ್ಟೆಂಬರ್ 29ರಂದು ಆರಂಭ ಆಯಿತು. ಸುದೀಪ್ ನಿರೂಪಣೆ, ಸ್ಪರ್ಧಿಗಳ ವಿವರಣೆ ನೋಡಲು ಫ್ಯಾನ್ಸ್ ಕಾದಿದ್ದರು. ಈ ಕಾರಣಕ್ಕೆ ಬಿಗ್​​ ಬಾಸ್​ಗೆ ಭರ್ಜರಿ ಓಪನಿಂಗ್ ಸಿಕ್ಕಿತ್ತು. ಈ ಶೋನ ಟಿಆರ್​ಪಿ ಹೊರ ಬಿದ್ದಿದೆ. ಓಪನಿಂಗ್ ಡೇಗೆ ಎಷ್ಟು ಹಾಗೂ ವಾರದ ದಿನಗಳಲ್ಲಿ ಈ ಧಾರಾವಾಹಿಗೆ ಎಷ್ಟು ಟಿಆರ್​ಪಿ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಟಿಆರ್​ಪಿ

ಗ್ರ್ಯಾಂಡ್ ಓಪನಿಂಗ್ ದಿನ ಬಿಗ್ ಬಾಸ್​ಗೆ 9.9 ಟಿಆರ್​ಪಿ ಸಿಕ್ಕಿದೆ. ಬಿಗ್ ಬಾಸ್​ ಲಾಂಚ್​​ ದಿನ ಇಷ್ಟು ದೊಡ್ಡ ಮಟ್ಟದ ಟಿಆರ್​ಪಿ ಸಿಕ್ಕಿದ್ದು ಇದೇ ಮೊದಲು ಎನ್ನಲಾಗಿದೆ. ವಾರದ ದಿನಗಳಲ್ಲಿ ಬಿಗ್ ಬಾಸ್​ಗೆ 6.9 ಟಿಆರ್​ಪಿ ದೊರೆತಿದೆ. ವಾರಗಳು ಕಳೆದಂತೆ ಟಿಆರ್​ಪಿ ಹೆಚ್ಚುತ್ತಾ ಹೋಗುವ ಸಾಧ್ಯತೆ ಇದೆ. ನಿತ್ಯವೂ ಕಲರ್ಸ್​ನಲ್ಲಿ ರಾತ್ರಿ 9.30ಕ್ಕೆ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಧಾರಾವಾಹಿಗಳ ಟಿಆರ್​ಪಿ

ಧಾರಾವಾಹಿಗಳ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಳೆದ ವಾರ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ದಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ರಹಸ್ಯಗಳು ಹೊರ ಬರುತ್ತಿವೆ. ಹೀಗಾಗಿ, ಧಾರಾವಾಹಿಗೆ ಬೇಡಿಕೆ ಹೆಚ್ಚಿದೆ.

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸಮಯ ಬದಲಾವಣೆಯ ಹೊರತಾಗಿಯೂ ಧಾರಾವಾಹಿಗೆ ಇರೋ ಬೇಡಿಕೆ ಕಡಿಮೆ ಆಗಿಲ್ಲ. ಜನರು ಇಷ್ಟಪಟ್ಟು ಈ ಧಾರಾವಾಹಿ ವೀಕ್ಷಿಸುತ್ತಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ

‘ಬಿಗ್ ಬಾಸ್’ ಪ್ರಸಾರದ ಸಂದರ್ಭದಲ್ಲೇ ಜೀ ಕನ್ನಡದಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಬಿಗ್ ಬಾಸ್​ನ ಎಲ್ಲರೂ ವೀಕ್ಷಿಸುತ್ತಿರುವದಕ್ಕೆ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಕುಸಿತ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು