AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss TRP: ‘ಬಿಗ್ ಬಾಸ್’​ಗೆ ಸಿಕ್ತು ಭರ್ಜರಿ ಟಿಆರ್​ಪಿ; ದಾಖಲೆಗಳೆಲ್ಲ ಉಡೀಸ್  

ಧಾರಾವಾಹಿಗಳ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಳೆದ ವಾರ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ದಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಬಿಗ್ ಬಾಸ್ ಧಾರಾವಾಹಿಯ ಟಿಆರ್​ಪಿ ವಿವರ ಇಲ್ಲಿದೆ.

Bigg Boss TRP: ‘ಬಿಗ್ ಬಾಸ್’​ಗೆ ಸಿಕ್ತು ಭರ್ಜರಿ ಟಿಆರ್​ಪಿ; ದಾಖಲೆಗಳೆಲ್ಲ ಉಡೀಸ್  
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 10, 2024 | 2:51 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸೆಪ್ಟೆಂಬರ್ 29ರಂದು ಆರಂಭ ಆಯಿತು. ಸುದೀಪ್ ನಿರೂಪಣೆ, ಸ್ಪರ್ಧಿಗಳ ವಿವರಣೆ ನೋಡಲು ಫ್ಯಾನ್ಸ್ ಕಾದಿದ್ದರು. ಈ ಕಾರಣಕ್ಕೆ ಬಿಗ್​​ ಬಾಸ್​ಗೆ ಭರ್ಜರಿ ಓಪನಿಂಗ್ ಸಿಕ್ಕಿತ್ತು. ಈ ಶೋನ ಟಿಆರ್​ಪಿ ಹೊರ ಬಿದ್ದಿದೆ. ಓಪನಿಂಗ್ ಡೇಗೆ ಎಷ್ಟು ಹಾಗೂ ವಾರದ ದಿನಗಳಲ್ಲಿ ಈ ಧಾರಾವಾಹಿಗೆ ಎಷ್ಟು ಟಿಆರ್​ಪಿ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಟಿಆರ್​ಪಿ

ಗ್ರ್ಯಾಂಡ್ ಓಪನಿಂಗ್ ದಿನ ಬಿಗ್ ಬಾಸ್​ಗೆ 9.9 ಟಿಆರ್​ಪಿ ಸಿಕ್ಕಿದೆ. ಬಿಗ್ ಬಾಸ್​ ಲಾಂಚ್​​ ದಿನ ಇಷ್ಟು ದೊಡ್ಡ ಮಟ್ಟದ ಟಿಆರ್​ಪಿ ಸಿಕ್ಕಿದ್ದು ಇದೇ ಮೊದಲು ಎನ್ನಲಾಗಿದೆ. ವಾರದ ದಿನಗಳಲ್ಲಿ ಬಿಗ್ ಬಾಸ್​ಗೆ 6.9 ಟಿಆರ್​ಪಿ ದೊರೆತಿದೆ. ವಾರಗಳು ಕಳೆದಂತೆ ಟಿಆರ್​ಪಿ ಹೆಚ್ಚುತ್ತಾ ಹೋಗುವ ಸಾಧ್ಯತೆ ಇದೆ. ನಿತ್ಯವೂ ಕಲರ್ಸ್​ನಲ್ಲಿ ರಾತ್ರಿ 9.30ಕ್ಕೆ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಧಾರಾವಾಹಿಗಳ ಟಿಆರ್​ಪಿ

ಧಾರಾವಾಹಿಗಳ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಳೆದ ವಾರ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ದಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ರಹಸ್ಯಗಳು ಹೊರ ಬರುತ್ತಿವೆ. ಹೀಗಾಗಿ, ಧಾರಾವಾಹಿಗೆ ಬೇಡಿಕೆ ಹೆಚ್ಚಿದೆ.

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಸಮಯ ಬದಲಾವಣೆಯ ಹೊರತಾಗಿಯೂ ಧಾರಾವಾಹಿಗೆ ಇರೋ ಬೇಡಿಕೆ ಕಡಿಮೆ ಆಗಿಲ್ಲ. ಜನರು ಇಷ್ಟಪಟ್ಟು ಈ ಧಾರಾವಾಹಿ ವೀಕ್ಷಿಸುತ್ತಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ

‘ಬಿಗ್ ಬಾಸ್’ ಪ್ರಸಾರದ ಸಂದರ್ಭದಲ್ಲೇ ಜೀ ಕನ್ನಡದಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಬಿಗ್ ಬಾಸ್​ನ ಎಲ್ಲರೂ ವೀಕ್ಷಿಸುತ್ತಿರುವದಕ್ಕೆ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಕುಸಿತ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ