AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಬರ್ತಾರೆ ಎಂದು ಚರ್ಚೆಯಾದ ಈ ಸೆಲೆಬ್ರಿಟಿಗಳು ಲಿಸ್ಟ್​ನಿಂದ ಮಿಸ್

ಬಿಗ್ ಬಾಸ್ ಕನ್ನಡ ಸೀಸನ್ 12 ಅದ್ದೂರಿಯಾಗಿ ಶುರುವಾಗಿದೆ. ಸೆಪ್ಟೆಂಬರ್ 29ರಂದು 19 ಸ್ಪರ್ಧಿಗಳು ದೊಡ್ಮನೆ ಪ್ರವೇಶಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪಟ್ಟಿಗೂ, ನಿಜಕ್ಕೂ ಬಂದ ಸ್ಪರ್ಧಿಗಳಿಗೂ ವ್ಯತ್ಯಾಸವಿದೆ. ಶ್ವೇತಾ ಪ್ರಸಾದ್, ಶ್ರೇಯಸ್ ಮಂಜು ಸೇರಿದಂತೆ ಹಲವು ನಿರೀಕ್ಷಿತ ಹೆಸರುಗಳು ಮಿಸ್ ಆಗಿವೆ .

ಬಿಗ್ ಬಾಸ್​ಗೆ ಬರ್ತಾರೆ ಎಂದು ಚರ್ಚೆಯಾದ ಈ ಸೆಲೆಬ್ರಿಟಿಗಳು ಲಿಸ್ಟ್​ನಿಂದ ಮಿಸ್
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 29, 2025 | 11:09 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ಕ್ಕೆ (BBK 12) ಯಾವೆಲ್ಲ ಸೆಲೆಬ್ರಿಟಿಗಳು ಬರುತ್ತಾರೆ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೊರಾಗಿ ನಡೆದಿದ್ದು ಗೊತ್ತೇ ಇದೆ. ಈಗ ಅದಕ್ಕೆ ಉತ್ತರ ಸಿಕ್ಕಿದೆ ಎನ್ನಬಹುದು. ಸೆಪ್ಟೆಂಬರ್ 29ರಂದು ಒಟ್ಟೂ 19 ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ಪಟ್ಟಿ ಹರಿದಾಡಿತ್ತು. ಈಗ ದೊಡ್ಮನೆಗೆ ಬಂದ ಸ್ಪರ್ಧಿಗಳ ಪಟ್ಟಿಗೂ, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಪಟ್ಟಿಗೂ ಸ್ವಲ್ಪ ವ್ಯತ್ಯಾಸ ಇದೆ. ಹಾಗಾದರೆ, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿ, ಮಿಸ್ ಆದ ಸ್ಪರ್ಧಿಗಳು ಯಾರ್ಯರು ಎಂಬುದನ್ನು ಈಗ ನೋಡೋಣ.

ಶ್ವೇತಾ ಪ್ರಸಾದ್ ಅವರು ಬಿಗ್ ಬಾಸ್​ಗೆ ಬರ್ತಾರೆ ಎಂದು ಸಾಕಷ್ಟು ಚರ್ಚೆ ಆಗಿತ್ತು. ಆದರೆ, ಹಾಗಾಗಲೇ ಇಲ್ಲ. ಅವರು, ಬಿಗ್ ಬಾಸ್​ ಮನೆಗೆ ಬರಲಿಲ್ಲ. 19 ಮಂದಿಯಲ್ಲಿ ಅವರ ಹೆಸರು ಇಲ್ಲ. ‘ನಾನು ಬಿಗ್ ಬಾಸ್​ಗೆ ಹೋಗ್ತೀನಿ’ ಎಂದು ಅವರೇ ಓಪನ್ ಆಗಿ ಹೇಳಿದ್ದರು. ಕೆ. ಮಂಜು ಅವರ ಮಗ ಶ್ರೇಯಸ್ ಮಂಜು, ಉತ್ತರ ಕರ್ನಾಟಕ ಪ್ರತಿಭೆ ಪ್ರಿಯಾ ಸವದಿ, ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಸೂರಜ್ ಗೌಡ, ಅನನ್ಯಾ ಅಮರ್ ಅಥವಾ ಅಂಕಿತಾ ಅಮರ್, ಸನರ್ಜಿತ್ ಲಂಕೇಶ್, ದಿವ್ಯಾ ವಸಂತ್ ಹೆಸರು ಚರ್ಚೆಯಲ್ಲಿ ಇತ್ತು. ಆದರೆ, ಇವರು ಯಾರೂ ಬಿಗ್ ಬಾಸ್ ಮನೆಗೆ ಬರಲೇ ಇಲ್ಲ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆ ಪ್ರವೇಶಿಸಿದ 19 ಸ್ಪರ್ಧಿಗಳ ಫೋಟೋ, ಹೆಸರು, ವಿವರ ಇಲ್ಲಿದೆ

ಇದನ್ನೂ ಓದಿ
Image
ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆ ಸಿನಿಮಾ ಆಗಿದೆ; JR NTR
Image
‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್
Image
‘ಬಿಗ್ ಬಾಸ್’ ಮನೆ ಪ್ರವೇಶಿಸಿದ ಎಲ್ಲಾ ಸ್ಪರ್ಧಿಗಳ ಫೋಟೋ, ಹೆಸರು, ವಿವರ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಬಿಗ್ ಬಾಸ್​ಗೆ ಬಂದ ಸ್ಪರ್ಧಿಗಳು.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅದ್ದೂರಿಯಾಗಿ ಓಪನಿಂಗ್ ಕಂಡಿದೆ.. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ ಮತ್ತು ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ದೊಡ್ಮನೆ ಒಳಗೆ ಹೋದ ಸ್ಪರ್ಧಿಗಳು ಯಾರು ಎಂಬುದು ನೋಡೋದಾದರೆ, ಕಾಕ್ರೋಚ್ ಸುಧಿ, ಸ್ಪಂದನಾ ಸೋಮಣ್ಣ, ರಾಶಿಕಾ ಶೆಟ್ಟಿ, ರಕ್ಷಿತಾ ಶೆಟ್ಟಿ, ಮಂಜು ಭಾಷಿಣಿ, ಮಾಳು, ಮಲ್ಲಮ್ಮ, ಕಾವ್ಯಾ ಶೈವ, ಕರಿ ಬಸಪ್ಪ, ಆ್ಯಂಕರ್ ಜಾನ್ವಿ, ಗಿಲ್ಲಿ ನಟ, ಧ್ರುವಂತ್, ಧನುಷ್, ಚಂದ್ರಪ್ರಭ, ಅಶ್ವಿನಿ, ಅಶ್ವಿನಿ ಗೌಡ, ಅಭಿಷೇಕ್, ಡಾಗ್ ಸತೀಶ್, ಮಿರ್ಚಿ ಆರ್​ಜೆ ಅಮಿತ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ