AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

ಅರವಿಂದ್​ ಅವರು ಬೈಕ್​ ರೇಸ್ ಹಿನ್ನೆಲೆಯಿಂದ ಬಂದವರು. ಚಿತ್ರರಂಗಕ್ಕೂ ಅವರಿಗೂ ಹೆಚ್ಚು ಒಡನಾಟ ಇರಲಿಲ್ಲ. ಆದಾಗ್ಯೂ ಬಿಗ್​ ಬಾಸ್​ ಮನೆಯಲ್ಲಿ ಕೊಂಚವೂ ಹೆದರದೇ ಅರವಿಂದ್​ ಅವರು ಮುನ್ನುಗ್ಗಿದ್ದರು.

ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?
ಅರವಿಂದ್​-ದಿವ್ಯಾ
TV9 Web
| Edited By: |

Updated on:Aug 09, 2021 | 12:18 PM

Share

ಮಂಜು ಪಾವಗಡ ಅವರು ಕನ್ನಡ ಬಿಗ್​ ಬಾಸ್​ ಸೀಸನ್ 8ರ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅರವಿಂದ್​ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್​ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್​ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ. ಈ ಮಧ್ಯೆ ಮಂಜು ಗೆಲುವು ‘ಅರವಿಯಾ’ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಅರವಿಂದ್​ ಅವರು ಬೈಕ್​ ರೇಸ್ ಹಿನ್ನೆಲೆಯಿಂದ ಬಂದವರು. ಚಿತ್ರರಂಗಕ್ಕೂ ಅವರಿಗೂ ಹೆಚ್ಚು ಒಡನಾಟ ಇರಲಿಲ್ಲ. ಆದಾಗ್ಯೂ ಬಿಗ್​ ಬಾಸ್​ ಮನೆಯಲ್ಲಿ ಕೊಂಚವೂ ಹೆದರದೇ ಅರವಿಂದ್​ ಅವರು ಮುನ್ನುಗ್ಗಿದ್ದರು. ಪ್ರತಿಯೊಂದು ವಿಚಾರವನ್ನೂ ಹೆಚ್ಚು ಕಾನ್ಫಿಡೆಂಟ್​ ಆಗಿ ಮಾಡುತ್ತಿದ್ದರು.

ಇನ್ನು ಅರವಿಂದ್ ಹಾಗೂ ದಿವ್ಯಾ ಅವರ ನಡುವಿನ ಪ್ರೀತಿ-ಪ್ರೇಮ ವಿಚಾರ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಳ್ಳೋಕೆ ಕಾರಣವಾಗಿತ್ತು. ಅರವಿಂದ್​ ಮತ್ತು ದಿವ್ಯಾರನ್ನು ‘ಅರವಿಯಾ’ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯೋಕೆ ಆರಂಭಿಸಿದ್ದರು. ಅವರ ಅಭಿಮಾನಿ ಬಳಗ ಹಿರಿದಾಗೋಕೆ ಇದು ಕೂಡ ಕಾರಣವಾಗಿತ್ತು.

ಸದ್ಯ, ಮಂಜು ಪಾವಗಡ ಗೆದ್ದಿರೋದು ಅರವಿಯಾ ಫ್ಯಾನ್ಸ್​ಗೆ ಬೇಸರ ತರಿಸಿದೆ. ‘ಈ ತೀರ್ಪು ಸಾಕಷ್ಟು ಬೇಸರ ಮೂಡಿಸಿದೆ’ ಎಂದು ಕೆಲವರು ಹೇಳಿದ್ದಾರೆ. ‘ಅರವಿಂದ್​ ಬಿಗ್​ ಬಾಸ್​ ಗೆಲ್ಲದೆ ಇರಬಹುದು. ಆದರೆ, ಅವರು ನಮ್ಮ ಹೃದಯ ಗೆದ್ದಿದ್ದಾರೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.  ‘ಇದು ನಿರಾಶಾದಾಯಕ ತೀರ್ಪು. ಅರವಿಂದ್​ ಕೆಪಿ ನಿಜವಾದ ವಿನ್ನರ್​​’ ಎಂದಿದ್ದಾರೆ ಅರವಿಯಾ ಫ್ಯಾನ್ಸ್​.

ಇನ್ನು, ಮಂಜು ಗೆಲುವಿಗೆ ಅನೇಕರು ಸಂತೋಷ ಹೊರ ಹಾಕಿದ್ದಾರೆ. ನಾವು ಅಂದುಕೊಂಡಂತೆ ಯಾವುದೇ ಸೀಸನ್​ನಲ್ಲೂ ನಡೆಯುತ್ತಿರಲಿಲ್ಲ. ಆದರೆ, ಈ ಬಾರಿ ಆ ರೀತಿ ಆಗಿಲ್ಲ. ಮಂಜು ಅವರೇ ವಿನ್​ ಆಗಿದ್ದಾರೆ ಎಂದು ಕೆಲವರು ಸಂತಸ ಕೂಡ ಮೂಡಿಸಿದ್ದಾರೆ.

ಇದನ್ನೂ ಓದಿ:Manju Pavagada: ನನ್ನ ಗೆಲುವಿಗೆ ಅರವಿಂದ್ ಸ್ಫೂರ್ತಿ ಎಂದ ಬಿಗ್ ಬಾಸ್ ಕನ್ನಡ 8 ವಿಜೇತ ಮಂಜು ಪಾವಗಡ 

Published On - 12:14 pm, Mon, 9 August 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!