AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Finale: ಬಿಗ್ ಬಾಸ್ ಫಿನಾಲೆಯಲ್ಲಿದೆ ಸಿಕ್ಕಾಪಟ್ಟೆ ಮನರಂಜನಾ ಕಾರ್ಯಕ್ರಮ; ಇಲ್ಲಿದೆ ವಿವರ

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ಹೇಗಿರಲಿದೆ ಎನ್ನುವುದರ ಝಲಕ್​ ಅನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ, ನಟಿ ಸಂಜನಾ ಆನಂದ್ ಮೊದಲಾದವರು ಸ್ಟೆಪ್ ಹಾಕಿದ್ದಾರೆ.

BBK 9 Finale: ಬಿಗ್ ಬಾಸ್ ಫಿನಾಲೆಯಲ್ಲಿದೆ ಸಿಕ್ಕಾಪಟ್ಟೆ ಮನರಂಜನಾ ಕಾರ್ಯಕ್ರಮ; ಇಲ್ಲಿದೆ ವಿವರ
ಶೈನ್ ಶೆಟ್ಟಿ-ಸುದೀಪ್
TV9 Web
| Edited By: |

Updated on: Dec 30, 2022 | 3:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆಗೆ (BBK 9 Finale) ಕೌಂಟ್​​ಡೌನ್ ಶುರುವಾಗಿದೆ. ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ರಾತ್ರಿ 7.30ಕ್ಕೆ ಫಿನಾಲೆ ನಡೆಯಲಿದೆ. ಬಿಗ್ ಬಾಸ್​​ನ (Bigg Boss) ದೀರ್ಘ ಪಯಣ ಈಗ ಪೂರ್ಣಗೊಳ್ಳುತ್ತಿದೆ. ಸ್ಪರ್ಧಿಗಳಿಗೆ ತಮ್ಮ ತಮ್ಮ ಮನೆ ಸೇರುವ ಖುಷಿ ಹಾಗೂ ದೊಡ್ಮನೆ ಬಿಟ್ಟು ಹೋಗಬೇಕಲ್ಲ ಎಂಬ ದುಃಖ ಎರಡೂ ಇದೆ. ಈ ಬಾರಿ ಫಿನಾಲೆ ಅದ್ದೂರಿಯಾಗಿ ನಡೆಯಲಿದೆ. ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

‘ಬಿಗ್ ಬಾಸ್ ಕನ್ನಡ ಸೀಸನ್​ 9’ರ ಫಿನಾಲೆ ಹೇಗಿರಲಿದೆ ಎನ್ನುವುದರ ಝಲಕ್​ ಅನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ, ನಟಿ ಸಂಜನಾ ಆನಂದ್ ಮೊದಲಾದವರು ಸ್ಟೆಪ್ ಹಾಕಿದ್ದಾರೆ. ಇವರ ಡ್ಯಾನ್ಸ್​ನಿಂದ ಫಿನಾಲೆ ವೇದಿಕೆಯ ರಂಗು ಹೆಚ್ಚಿದೆ. ಇಂದು ಹಾಗೂ ನಾಳೆ ಎರಡೂ ದಿನ ಮನರಂಜನಾ ಕಾರ್ಯಕ್ರಮಗಳು ಇರಲಿವೆ.

ಸ್ಪರ್ಧಿಗಳ ಸಮಾಗಮ

ಈ ಬಾರಿ ಒಟ್ಟೂ 18 ಸ್ಪರ್ಧಿಗಳು ಬಿಗ್ ಬಾಸ್​ನಲ್ಲಿ ಪಾಲ್ಗೊಂಡಿದ್ದರು. ಆ ಪೈಕಿ 13 ಸ್ಪರ್ಧಿಗಳು ಈಗಾಗಲೇ ಎಲಿಮಿನೇಟ್ ಆಗಿದ್ದಾರೆ. ಆ ಸ್ಪರ್ಧಿಗಳು ಬಿಗ್ ಬಾಸ್ ಫಿನಾಲೆಯಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ಸ್ಪರ್ಧಿಗಳ ಕುರಿತಂತೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಕೆಲವರು ಡ್ಯಾನ್ಸ್ ಕೂಡ ಮಾಡಲಿದ್ದಾರೆ ಅನ್ನೋದು ವಿಶೇಷ.

ಇದನ್ನೂ ಓದಿ
Image
Roopesh Rajanna: ಎಲ್ಲರ ಎದುರು ರೂಪೇಶ್ ರಾಜಣ್ಣಗೆ ಶೇಪ್​ಔಟ್ ಮಾಡಿದ ಪತ್ನಿ
Image
ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು
Image
ಅರವಿಂದ್ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ವಾಸುಕಿ ವೈಭವ್​; ಸ್ಪರ್ಧಿಗಳಿಗೆ ಸಿಕ್ಕಾಪಟ್ಟೆ ಸರ್​ಪ್ರೈಸ್​
Image
Roopesh Shetty: ‘ಸಾನ್ಯಾ ಐಯ್ಯರ್ ಅಂದ್ರೆ ಯಾರು?’ ದೀಪಿಕಾ ದಾಸ್​​ಗೆ ಪ್ರಶ್ನೆ ಮಾಡಿದ ರೂಪೇಶ್ ಶೆಟ್ಟಿ

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ದೊಡ್ಮನೆ ಒಳಗೆ ಸುದೀಪ್​?

ಪ್ರತಿ ಬಾರಿ ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಕಿಚ್ಚ ಸುದೀಪ್ ಅವರು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ. ಕೊನೆಯದಾಗಿ ಉಳಿದುಕೊಳ್ಳುವ ಎರಡು ಸ್ಪರ್ಧಿಗಳನ್ನು ಅವರು ವೇದಿಕೆಗೆ ಕರೆದುಕೊಂಡು ಬರುತ್ತಾರೆ. ಪ್ರತಿ ಬಾರಿ ಇದು ನಡೆದುಕೊಂಡು ಬಂದೇ ಇದೆ. ಈ ಬಾರಿಯೂ ಸುದೀಪ್ ಅವರು ದೊಡ್ಮನೆ ಒಳಗೆ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ನಡೆಯಲಿದೆ ಎಲಿಮಿನೇಷನ್​

ಸದ್ಯ ದೊಡ್ಮನೆಯಲ್ಲಿ ಐವರು ಸ್ಪರ್ಧಿಗಳಿದ್ದಾರೆ. ಈ ಪೈಕಿ ಇಂದು ಇಬ್ಬರನ್ನು ಎಲಿಮಿನೇಟ್ ಮಾಡುವ ಸಾಧ್ಯತೆ ಇದೆ. ಮೂವರು ಸ್ಪರ್ಧಿಗಳು ಮುಂದಿನ ಎಪಿಸೋಡ್​​ವರೆಗೆ ಉಳಿದುಕೊಳ್ಳಲಿದ್ದಾರೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದಿವ್ಯಾ ಉರುಡುಗ, ದೀಪಿಕಾ ದಾಸ್ ತಮ್ಮ ತಮ್ಮ ಸ್ಟ್ರೆಂತ್ ಏನು ಎಂಬುದನ್ನು ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​