AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ

ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಸುದೀಪ್​ಗೆ ಉಘೇ ಎಂದ ವೀಕ್ಷಕರು; ಶನಿವಾರ-ಭಾನುವಾರ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ
ಸುದೀಪ್
ರಾಜೇಶ್ ದುಗ್ಗುಮನೆ
| Edited By: |

Updated on:Oct 17, 2024 | 5:40 PM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆ್ಯಂಕರಿಂಗ್​ನ ಅದ್ಭುತವಾಗಿ ಮಾಡುತ್ತಿದ್ದಾರೆ. ವೀಕೆಂಡ್ ಬಂತು ಎಂದರೆ ಜನರು ಈ ಶೋ ನೋಡಲು ಕಾಯುತ್ತಾ ಇರುತ್ತಾರೆ. ಅವರು ಮೊದಲ ವಾರ ಜಗದೀಶ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಟಿಆರ್​ಪಿ ಈಗ ರಿವೀಲ್ ಆಗಿದೆ. ವೀಕೆಂಡ್​ನಲ್ಲಿ ವೀಕ್ಷಕರು ಭರ್ಜರಿ ಟಿಆರ್​ಪಿ ತಂದುಕೊಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವ ಕೊನೆಯ ಸೀಸನ್ ಇದಾಗಿದೆ. ಹೀಗಾಗಿ, ಜನರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ವಾರದ ದಿನಗಳಲ್ಲಿ 7.2 ಟಿವಿಆರ್ ಪಡೆದುಕೊಂಡಿದೆ. ಶನಿವಾರ 8.8 ಟಿವಿಆರ್ ಸಿಕ್ಕಿದೆ. ಭಾನುವಾರ 9.2 ಟಿವಿಆರ್ ದೊರೆತಿದೆ. ಶನಿವಾರ ಹಾಗೂ ಭಾನುವಾರದ ಟಿವಿಆರ್ ಸೇರಿಸಿದರೆ 9 ಟಿವಿಆರ್ ಆಗಲಿದೆ. ಇದು ಕಿಚ್ಚನಿಗೆ ಇರೋ ಕ್ರೇಜ್​ನ ಸೂಚನೆ ಆಗಿದೆ.

ಇದು ಸುದೀಪ್ ಹೋಸ್ಟ್ ಮಾಡಿದ ಮೊದಲ ವಾರದ ಟಿಆರ್​ಪಿ ಆಗಿದೆ. ಆ ವಾರದಲ್ಲಿ ಜಗದೀಶ್ ಅವರು ಬಿಗ್ ಬಾಸ್ ವಿರುದ್ಧ ಹರಿಹಾಯ್ದಿದ್ದರು. ಅವರು ಬಿಗ್ ಬಾಸ್​ನ ಟೀಕೆ ಮಾಡಿದ್ದರು. ಬಿಗ್ ಬಾಸ್​ನೇ ಖರೀದಿ ಮಾಡುವ ಮಾತನ್ನೂ ಆಡಿದ್ದರು. ಈ ಎಲ್ಲಾ ವಿಚಾರಗಳನ್ನು ಸುದೀಪ್ ಪ್ರಸ್ತಾಪ ಮಾಡಿದ್ದರು.

ಇನ್ನು ಧಾರಾವಾಹಿ ವಿಚಾರದಲ್ಲಿ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದಿದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಹಲವು ಸತ್ಯಗಳು ರಿವೀಲ್ ಆಗುತ್ತಿವೆ. ಹೀಗಾಗಿ, ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್

ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ ಸಮಯ ಬದಲಾಗಿದೆ. ಆದಾಗ್ಯೂ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ. ಈ ಧಾರಾವಾಹಿ ಹೊಸದಾಗಿ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:09 pm, Thu, 17 October 24

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?