AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಅಬ್ಬಬ್ಬಾ.. ಹೆಚ್ಚುತ್ತಲೇ ಇದೆ ‘ಕನ್ನಡ ಬಿಗ್ ಬಾಸ್’ ಟಿಆರ್​ಪಿ

ನಮ್ರತಾ ಗೌಡ ಅವರು ವಿನಯ್ ಚಮಚ ರೀತಿಯಲ್ಲಿ ವರ್ತಿಸಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ವೀಕೆಂಡ್​ನ ಎಪಿಸೋಡ್​ನ ಹೆಚ್ಚಿನ ವೀಕ್ಷಕರು ನೋಡಿದ್ದರು.

Bigg Boss Kannada: ಅಬ್ಬಬ್ಬಾ.. ಹೆಚ್ಚುತ್ತಲೇ ಇದೆ ‘ಕನ್ನಡ ಬಿಗ್ ಬಾಸ್’ ಟಿಆರ್​ಪಿ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 17, 2023 | 1:26 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಹೊಸ ರೀತಿಯಲ್ಲಿ ಮೂಡಿ ಬರುತ್ತಿದೆ. ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದರೆ ಈ ಸೀಸನ್​ನಲ್ಲಿ ಟಿಆರ್​ಪಿ (TRP) ಹೆಚ್ಚುತ್ತಲೇ ಇದೆ. ಬಿಗ್ ಬಾಸ್ ಮನೆಯಲ್ಲಿ ಬಳೆಯ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ವೀಕೆಂಡ್​ನಲ್ಲಿ ಈ ವಿಚಾರದಲ್ಲಿ ಚರ್ಚೆ ಆಗಿತ್ತು. ಆ ವಾರದ ಟಿಆರ್​ಪಿ ಈಗ ಸಿಕ್ಕಿದೆ. ಭರ್ಜರಿ ಟಿಆರ್​ಪಿ ಪಡೆದು ಶೋ ಮುನ್ನುಗ್ಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಬಳೆ ದೌರ್ಬಲ್ಯದ ಸಂಕೇತ ಎಂಬ ಅರ್ಥದಲ್ಲಿ ವಿನಯ್ ಮಾತನಾಡಿದ್ದರು. ಆ ವಾರ ನಮ್ರತಾ ಗೌಡ ಅವರು ವಿನಯ್ ಚಮಚ ರೀತಿಯಲ್ಲಿ ವರ್ತಿಸಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ವೀಕೆಂಡ್​ನ ಎಪಿಸೋಡ್​ನ ಹೆಚ್ಚಿನ ವೀಕ್ಷಕರು ನೋಡಿದ್ದರು. ಈ ಸೀಸನ್​ ಹೆಚ್ಚು ಟಿಆರ್​ಪಿ ಶೋಗೆ ಸಿಕ್ಕಿದೆ. 8.5 ಟಿವಿಆರ್ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 9.6 ಟಿಆರ್​ಪಿ ಸಿಕ್ಕಿದೆ. ವಾರ ದಿನಗಳಲ್ಲಿ 7.4 ಟಿಆರ್​ಪಿ ಸಿಕ್ಕಿದೆ. ಇಷ್ಟು ಟಿಆರ್​ಪಿಯನ್ನು ನಿರೀಕ್ಷಿಸಲಾಗಿತ್ತು  ಎಂದು ಅನೇಕರು ಹೇಳಿದ್ದಾರೆ.

ಧಾರಾವಾಹಿ ಟಿಆರ್​ಪಿ

ಎಂದಿನಂತೆ ‘ಪುಟ್ಟಕ್ಕನ  ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ಮೂಲಕ ಹಲವು ತಿಂಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಮುಂದೆ ಸಾಗಿದೆ. ‘ಗಟ್ಟಿಮೇಳ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡು ಮುಂದೆ ಸಾಗುತ್ತಿದೆ. ಈ ಧಾರಾವಾಹಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಅಮೃತಧಾರೆ’ ಧಾರಾವಾಹಿ ಕೂಡ ಮೂರನೇ ಸ್ಥಾನದಲ್ಲಿ ಕಾಪಾಡಿಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಸತ್ಯ’, ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಇದೆ. ಆರನೇ ಸ್ಥಾನದಲ್ಲಿ ‘ಹಿಟ್ಲರ್ ಕಲ್ಯಾಣ’, ‘ಸೀತಾ ರಾಮ’, ‘ಕೆಂಡ ಸಂಪಿಗೆ’, ‘ರಾಮಾಚಾರಿ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:02 pm, Fri, 17 November 23

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !