AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​​ನಿಂದ ‘ಸೀತಾ ರಾಮ’ ಧಾರಾವಾಹಿ ಮೇಲೆ ನೇರ ಪರಿಣಾಮ; ಇಲ್ಲಿದೆ ಟಿಆರ್​ಪಿ ವಿವರ

ಬಿಗ್ ಬಾಸ್​ನಲ್ಲಿ ಸಾಕಷ್ಟು ಡ್ರಾಮಾಗಳು ನಡೆಯುತ್ತಿವೆ. ಹಲವು ಸ್ಪರ್ಧಿಗಳು ಅಗ್ರೆಸ್ಸಿವ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಪ್ರೀತಿ-ಪ್ರೇಮದ ವಿಚಾರವೂ ಆಗಾಗ ನುಸುಳುತ್ತಿದೆ. ಈ ಎಲ್ಲಾ ಕಾರಣಕ್ಕೆ ಬಿಗ್ ಬಾಸ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ.

ಬಿಗ್ ಬಾಸ್​​​ನಿಂದ ‘ಸೀತಾ ರಾಮ’ ಧಾರಾವಾಹಿ ಮೇಲೆ ನೇರ ಪರಿಣಾಮ; ಇಲ್ಲಿದೆ ಟಿಆರ್​ಪಿ ವಿವರ
ವೈಷ್ಣವಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 23, 2023 | 2:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಆರಂಭ ಆದಾಗಿನಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಹಲವು ಕಾಂಟ್ರವರ್ಸಿಗಳು ಈ ಸೀಸನ್​ನಲ್ಲಿ ಹುಟ್ಟಿಕೊಂಡಿವೆ. ನಿತ್ಯ ರಾತ್ರಿ 9:30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಇದು ಇತರ ವಾಹಿನಿಗಳ ಧಾರಾವಾಹಿಗಳ ಮೇಲೆ ನೇರ ಎಫೆಕ್ಟ್ ಬೀಳುತ್ತಿದೆ. ಬಿಗ್ ಬಾಸ್ ಪೂರ್ಣಗೊಳ್ಳುವವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ ಎಂಬುದು ಅನೇಕರ ಅಭಿಪ್ರಾಯ.

ಬಿಗ್ ಬಾಸ್​ನಲ್ಲಿ ಸಾಕಷ್ಟು ಡ್ರಾಮಾಗಳು ನಡೆಯುತ್ತಿವೆ. ಹಲವು ಸ್ಪರ್ಧಿಗಳು ಅಗ್ರೆಸ್ಸಿವ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಪ್ರೀತಿ-ಪ್ರೇಮದ ವಿಚಾರವೂ ಆಗಾಗ ನುಸುಳುತ್ತಿದೆ. ಈ ಎಲ್ಲಾ ಕಾರಣಕ್ಕೆ ಬಿಗ್ ಬಾಸ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಬಿಗ್ ಬಾಸ್​ಗೆ ನಗರ ಭಾಗದಲ್ಲಿ ವಾರಾಂತ್ಯದಲ್ಲಿ 7.9 ಟಿವಿಆರ್ ಹಾಗೂ ವಾರದ ದಿನಗಳಲ್ಲಿ 7.2 ಟಿವಿಆರ್ ಸಿಕ್ಕಿದೆ.

ಬಿಗ್ ಬಾಸ್ ಎಫೆಕ್ಟ್​ ‘ಸೀತಾ ರಾಮ’ ಧಾರಾವಾಹಿ ಮೇಲೆ ಆಗುತ್ತಿದೆ. ಈ ಮೊದಲು ‘ಸೀತಾ ರಾಮ’ ಉತ್ತಮ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಬಿಗ್ ಬಾಸ್ ಪ್ರಸಾರ ಕಾಣಲು ಆರಂಭಿಸಿದ ಬಳಿಕ ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ. ಬಿಗ್ ಬಾಸ್ ಹಾಗೂ ಸೀತಾ ರಾಮ ಧಾರಾವಾಹಿಯ ಪ್ರಸಾರದ ಸಮಯ ಒಂದೇ ಆಗಿದೆ. ಹೀಗಾಗಿ, ಎಫೆಕ್ಟ್ ಉಂಟಾಗಿದೆ. ಇನ್ನು, ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗೂ ಕೊಂಚ ಹಿನ್ನಡೆ ಆಗುತ್ತಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿಲ್ಲ ಸ್ವಚ್ಛತೆ; ಅಡುಗೆಗೆ ಸಂಬಂಧಿಸಿದ ಎಲ್ಲಾ ವಸ್ತುಗಳು ಮಾಯ

ಧಾರಾವಾಹಿ ಟಿಆರ್​ಪಿ ವಿವರ..

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ‘ಅಮೃತಧಾರೆ’ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಇದೆ. ಐದನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ತಗ್ಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು